• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕ್ಯಾಬ್ ಚಾಲಕನ ಬಂಧನ

ನೀಲಿ by ನೀಲಿ
September 23, 2021
in ಕರ್ನಾಟಕ
0
ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕ್ಯಾಬ್ ಚಾಲಕನ ಬಂಧನ
Share on WhatsAppShare on FacebookShare on Telegram

ಸೆಪ್ಟೆಂಬರ್ 22 ರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಮಹಿಳೆ ತಾನು ಬುಕ್ ಮಾಡಿದ ಕ್ಯಾಬ್ ಚಾಲಕ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಮಹಿಳೆ ದೂರನ್ನು ಆಧರಿಸಿ ಜೀವನ್ ಭೀಮ್ ನಗರ ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ.

ADVERTISEMENT

ಎಸ್ಪಿ ಶರಣಪ್ಪ, ಪೊಲೀಸ್ ಉಪ ಆಯುಕ್ತರು (ಪೂರ್ವ) ದೂರು ದಾಖಲಾದ ತಕ್ಷಣ ಮೂರು ತಂಡಗಳನ್ನು ರಚಿಸಿ ಕಾರ್ಯಚರಣೆ ನಡೆಸಿದ್ದಾರೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ದೇವರಾಜುಲು ಎಂದು ಗುರುತಿಸಿ ಆತನನ್ನು ಬಂಧಿಸಿದ್ದಾರೆ.

ಮುರುಗೇಶಪಾಳ್ಯದಲ್ಲಿ ವಾಸಿಸುತ್ತಿರುವ ಮಹಿಳೆ ನಗರದ ಪ್ರತಿಷ್ಠಿತ  ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು, ತಾನು ಎಚ್ಎಸ್ಆರ್ ಲೇಔಟ್ನಿಂದ ಮುರುಗೇಶಪಾಳ್ಯವರೆಗಿನ taxi aggregatorರಿಂದ ಕ್ಯಾಬ್ ಬುಕ್ ಮಾಡಿದ್ದಾಗಿ ಹೇಳಿದ್ದಾರೆ. ಆಕೆಯ ಮನೆಯ ಮುಂದೆಯೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಪೊಲೀಸರ ಪ್ರಾಥಮಿಕ ತನಿಖೆಯಿಂದ ಸಂತ್ರಸ್ತೆ ಮತ್ತು ಚಾಲಕನ ನಡುವೆ ವಾಗ್ವಾದ ನಡೆದಿರುವುದು ಕಂಡುಬರುತ್ತದೆ. ದೇವರಾಜುಲು ತಾನು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ ಎಂದು ಹೇಳಿಕೊಂಡಿದ್ದಾನೆ. ಈ ಘಟನೆಯ ಬಗ್ಗೆ ಪೊಲೀಸರಿಗೆ ಹಲವು ಅನುಮಾನಗಳಿದ್ದು, ಮಹಿಳೆ ಚಾಲಕನ ವಿರುದ್ದ ಕೂಗಾಡುವುದನ್ನು ಯಾಕೆ ಯಾರೂ ಕೇಳಲಿಲ್ಲ ಅಥವಾ ಕೇಳಿಸಿಕೊಂಡು ಏನಾಗಿದೆ ಎಂದು ನೋಡಿಲ್ಲ. ಪ್ರಯಾಣದ ದುಡ್ಡಿನ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದೆಯೇ ಎಂದು ತನಿಖೆಯ ಮೂಲಕ ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

ಎಸ್. ಮುರುಗನ್, ಹೆಚ್ಚುವರಿ ಪೊಲೀಸ್ ಆಯುಕ್ತರು (ಪೂರ್ವ), “ಮುರುಘೇಶಪಾಳ್ಯದಲ್ಲಿ ಮುಂಜಾನೆ 3.30 ರಿಂದ 4 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಮನೆಯಿಂದ ಮನೆಗೆ ಮರಳಲು ಕ್ಯಾಬ್ ಬುಕ್ ಮಾಡಿದ್ದಳು. ಒಂದು ಪ್ರಕರಣ ಐಪಿಸಿ ಸೆಕ್ಷನ್ 376 ರ ಅಡಿಯಲ್ಲಿ ದಾಖಲಾಗಿದೆ- ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ, ತನಿಖೆಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಆರೋಪಿಯು ಕಾರಿನ ಮಾಲೀಕರೊಂದಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಅವರು taxi aggregatorಗೆ ವಾಹನವನ್ನು ಸೇರಿಸಿದ್ದು ಅವರು 2020ರ ಆರಂಭದಿಂದಲೂ ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಆರೋಪಿ ಕೂಡ ಪರೀಕ್ಷೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವು ರಾಜ್ಯವನ್ನು ಬೆಚ್ಚಿಬೀಳಿಸಿದ್ದು, ಜನಪ್ರಿಯ ಪ್ರವಾಸಿ ತಾಣ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಆಕೆಯ ಸ್ನೇಹಿತನ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದರು. ಕರ್ನಾಟಕ ಪೊಲೀಸರು ರೈಲು ಟಿಕೆಟ್ ನಂತಹ ತಾಂತ್ರಿಕ ಸಾಕ್ಷ್ಯಾಧಾರಗಳ ಆಧಾರದಲ್ಲಿ ಐವರು ಅಪರಾಧಿಗಳನ್ನು ಬಂಧಿಸಿದ್ದರು. ತರುವಾಯ, ಅವರು ಪ್ರಕರಣದ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ನ್ಯಾಷನಲ್ ಕ್ರೈಮ್ ರೆಕಾರ್ಡ್ ಬ್ಯೂರೋ ದತ್ತಾಂಶ ಪ್ರಕಾರ, 2020  ಕರ್ನಾಟಕದಲ್ಲಿ 3,246 ಹಲ್ಲೆ ಪ್ರಕರಣಗಳು ಮತ್ತು 446 ಲೈಂಗಿಕ ಕಿರುಕುಳ ಪ್ರಕರಣಗಳನ್ನು ವರದಿಯಾಗಿದೆ ಎಂದು ಬಹಿರಂಗಪಡಿಸಿದೆ. ಒಟ್ಟು 17,003 ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಆಂಧ್ರಪ್ರದೇಶವು 1,009 ಪ್ರಕರಣಗಳನ್ನು ಹೊಂದಿದೆ; ಏತನ್ಮಧ್ಯೆ, ತೆಲಂಗಾಣದಲ್ಲಿ 2,520 ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳು ಮತ್ತು 737 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ.

ದಕ್ಷಿಣ ಭಾರತದ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡು ಒಟ್ಟು 3,054 ಪ್ರಕರಣಗಳನ್ನು ದಾಖಲಿಸಿದ್ದು, ಇದರಲ್ಲಿ ಕೇರಳ 2,353 ಮತ್ತು ತಮಿಳುನಾಡು 701 ಪ್ರಕರಣಗಳನ್ನು ದಾಖಲಿಸಿದೆ. ಎರಡು ರಾಜ್ಯಗಳಲ್ಲಿ 1,193 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಯು 25 ಹಲ್ಲೆ ಪ್ರಕರಣ ಮತ್ತು ಲೈಂಗಿಕ ಕಿರುಕುಳದ ಶೂನ್ಯ ಪ್ರಕರಣಗಳನ್ನು ದಾಖಲಿಸಿದೆ ಎಂದು ಡೇಟಾ ಬಹಿರಂಗಪಡಿಸಿದೆ.

Tags: CABCab DriversHarassmentinvestigationPoliceSexual HarassmentTaxi driverstaxi&bus
Previous Post

ದಸರಾ, ದೀಪಾವಳಿ ಹಬ್ಬಕ್ಕೆ KSRTCಯಿಂದ 1,000 ಹೆಚ್ಚುವರಿ ಬಸ್

Next Post

ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post
ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

ತಾಲಿಬಾನ್ ಬೆಂಬಲಿಸುವುದು ದೇಶದ್ರೋಹಕ್ಕೆ ಸಮ: ಯೋಗಿ ಆದಿತ್ಯನಾಥ್

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada