Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಕರ್ನಾಟಕ ಉದ್ಯೋಗ ನೀತಿಗೆ ಸಚಿವ ಸಂಪುಟ ಅನುಮೋದನೆ ; 7.50 ಲಕ್ಷ ಉದ್ಯೋಗ ಸೃಷ್ಟಿ ಗುರಿ

ಪ್ರತಿಧ್ವನಿ

ಪ್ರತಿಧ್ವನಿ

July 23, 2022
Share on FacebookShare on Twitter

ರಾಜ್ಯದಲ್ಲಿ ಹೆಚ್ಚು ಹೊಸ ಉದ್ಯೋಗ ಸೃಷ್ಟಿಸಲು ಹೂಡಿಕೆದಾರರಿಗೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ’ಕರ್ನಾಟಕ ಉದ್ಯೋಗ ನೀತಿ 2022-25′ ಜಾರಿಗೊಳಿಸಲು ಸರಕಾರ ಮುಂದಾಗಿದೆ. ಆ ಮೂಲಕ ಮೂರು ವರ್ಷಗಳಲ್ಲಿ 7.50 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಿದೆ. ಈ ಸಂಬಂಧ ನೂತನ ಉದ್ಯೋಗ ನೀತಿ ಜಾರಿಗೆ ಸಚಿವ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಹೆಚ್ಚುವರಿ ಹೂಡಿಕೆ ಆಧಾರದಲ್ಲಿ ಅದಕ್ಕೆ ಅನುಗುಣವಾಗಿ ಹೆಚ್ಚುವರಿ ಉದ್ಯೋಗ ನೀಡಲು ಈ ನೀತಿ ರೂಪಿಸಲಾಗಿದೆ. ಎಲ್ಲ ಶ್ರೇಣಿಯಲ್ಲೂ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ ಎಂದರು.

2022-23ನೇ ಶೈಕ್ಷಣಿಕ ಸಾಲಿಗೆ ವಿದ್ಯಾ ವಿಕಾಸ ಯೋಜನೆಯಡಿ 132 ಕೋಟಿ ರೂ. ಅನುದಾನದಲ್ಲಿ ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಶೂ ಮತ್ತು ಸಾಕ್ಸ್ ಅಥವಾ ಸ್ಯಾಂಡಲ್ಸ್​ ವಿತರಿಸಲು ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಒಟ್ಟಾರೆ ಕೈಗಾರಿಕಾ ನೀತಿ ಮೂಲಕ ಮೂರು ವರ್ಷಗಳಲ್ಲಿ 3.50 ಲಕ್ಷ ಉದ್ಯೋಗ ಹಾಗೂ ‘ಜವಳಿ ಮತ್ತು ಗಾರ್ಮೆಂಟ್‌ ನೀತಿ’ಯಡಿ ಎರಡು ವರ್ಷಗಳಲ್ಲಿ 4 ಲಕ್ಷ ಉದ್ಯೋಗ ಸೃಷ್ಟಿಸುವ ಮೂಲಕ ಒಟ್ಟು 7.50 ಲಕ್ಷ ಉದ್ಯೋಗಾವಕಾಶ ಸೃಷ್ಟಿ ನಿರೀಕ್ಷೆ ಹೊಂದಲಾಗಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಬಿಹಾರ; ಮೈತ್ರಿಯಲ್ಲಿ ಬಿರುಕು, ಸೋನಿಯಾ ಜೊತೆ ಮಾತುಕತೆ ನಡೆಸಿದ ನಿತೀಶ್
ದೇಶ

ಪ್ರಧಾನಿ ಗಾದಿ ಮೇಲೆ ನಿತಿಶ್ ಕಣ್ಣು; ವಿಪಕ್ಷಗಳಿಗೆ ಬಲ ತುಂಬಲಿದೆಯೇ ‘ಪಲ್ಟು ರಾಮ’ನ ಹೊಸ ಇನ್ನಿಂಗ್ಸ್?

by Shivakumar A
August 12, 2022
10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ
ದೇಶ

10 ದಿನಗಳಲ್ಲಿ ಒಂದು ಕೋಟಿ ರಾಷ್ಟ್ರಧ್ವಜ ಮಾರಾಟ ಮಾಡಿದ ಅಂಚೆ ಇಲಾಖೆ

by ಪ್ರತಿಧ್ವನಿ
August 12, 2022
ಗೆಳೆಯನ ಬಲಿ ಪಡೆದ ರಸ್ತೆಗುಂಡಿ ವಿರುದ್ಧ ಏಕಾಂಗಿ ಅಭಿಯಾನ ನಡೆಸುತ್ತಿರುವ ಮಂಗಳೂರಿನ ಯುವಕ.!
ಕರ್ನಾಟಕ

ಗೆಳೆಯನ ಬಲಿ ಪಡೆದ ರಸ್ತೆಗುಂಡಿ ವಿರುದ್ಧ ಏಕಾಂಗಿ ಅಭಿಯಾನ ನಡೆಸುತ್ತಿರುವ ಮಂಗಳೂರಿನ ಯುವಕ.!

by Shivakumar A
August 14, 2022
ಮಾಸ್ಕ್‌ ಧರಿಸುವ ವಿಷಯದಲ್ಲಿ ಉದಾಸೀನ ಬೇಡ: ಸಚಿವ ಸುಧಾಕರ್
ಕರ್ನಾಟಕ

ಮಾಸ್ಕ್‌ ಧರಿಸುವ ವಿಷಯದಲ್ಲಿ ಉದಾಸೀನ ಬೇಡ: ಸಚಿವ ಸುಧಾಕರ್

by ಪ್ರತಿಧ್ವನಿ
August 11, 2022
ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌
ದೇಶ

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

by ಪ್ರತಿಧ್ವನಿ
August 13, 2022
Next Post
ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಬಂಧಿಸಿದ ಇಡಿ

ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಬಂಧಿಸಿದ ಇಡಿ

ಭಾರತಕ್ಕೆ 3 ರನ್‌ ರೋಚಕ ಜಯ, ಕೆರಿಬಿಯನ್‌ ಗೆ ವೀರೋಚಿತ ಸೋಲು!

ಭಾರತಕ್ಕೆ 3 ರನ್‌ ರೋಚಕ ಜಯ, ಕೆರಿಬಿಯನ್‌ ಗೆ ವೀರೋಚಿತ ಸೋಲು!

ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ : BSY ನೋಡಿ ರೇಣುಕಾಚಾರ್ಯ ಭಾವುಕ

ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ : BSY ನೋಡಿ ರೇಣುಕಾಚಾರ್ಯ ಭಾವುಕ

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist