• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿ ಪ್ರಕಟ..ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
August 3, 2026
in Top Story, ರಾಜಕೀಯ
0
ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿ ಪ್ರಕಟ..ಇಲ್ಲಿದೆ ಸಂಪೂರ್ಣ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದ ಕಾಂಗ್ರೆಸ್‌ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದ್ದು, ಬಹುನಿರೀಕ್ಷಿತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಯಲ್ಲಿ 20 ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಶೀಘ್ರದಲ್ಲೇ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪದಗ್ರಹಣ ನಡೆಯಲಿದ್ದು, ಖಾತೆ ಹಂಚಿಕೆ ಬಗ್ಗೆ ತೀವ್ರ ಕುತೂಹಲ ಮೂಡಿದೆ.

ADVERTISEMENT

ಕರ್ನಾಟಕ ಸಚಿವರ ಸಂಪುಟಕ್ಕೆ ಸೇರ್ಪಡೆಯಾಗಿರುವ ನೂತನ ಸಚಿವರ ಪಟ್ಟಿ ಇಲ್ಲಿದೆ.

ಪಿ. ಎಂ. ನರೇಂದ್ರಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ. ಎಸ್. ಬಸವಂತಪ್ಪ
ಬಿ.ನಾಗೇಂದ್ರ
ಟಿ.ರಘುಮೂರ್ತಿ
ಜಮೀರ್ ಅಹ್ಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಪುಟ್ಟರಂಗಶೆಟ್ಟಿ
ಮಂಕಾಳು ವೈದ್ಯ
ಡಾ.ಅಜಯ್ ಸಿಂಗ್
ಚೆಲುವರಾಯಸ್ವಾಮಿ
ಕೆ.ಎಂ ಶಿವಲಿಂಗೇಗೌಡ
ಮಾಗಡಿ ಬಾಲಕೃಷ್ಣ
ಚೆಲುವರಾಯಸ್ವಾಮಿ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್

Previous Post

‘ಮಾನವೀಯತೆ, ಸಮಾನತೆಯೇ ನಿಜವಾದ ಧರ್ಮ’; ರಂಭಾಪುರಿ ಶ್ರೀಗಳ ನೆನೆದು ಭಾವುಕರಾದ ಸಿಎಂ ಡಿ.ಕೆ. ಶಿವಕುಮಾರ್

Next Post

‘ಬಿಗ್ ಬಾಸ್ ಕನ್ನಡ 13’ ಹೊಸ ಟ್ವಿಸ್ಟ್; ಸಾಮಾನ್ಯರ ಆಯ್ಕೆಗೆ ಯಾರು ಜಡ್ಜ್‌ಗಳಾಗಲಿದ್ದಾರೆ?

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ
Top Story

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಹೊಸ ತಿರುವು; ದರ್ಶನ್‌ ಹಲ್ಲೆ ಬಗ್ಗೆ ಪ್ರದೋಷ್‌ ಸ್ಫೋಟಕ ಹೇಳಿಕೆ

by ಪ್ರತಿಧ್ವನಿ
August 15, 2026
0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ನಂ.14 ಆಗಿರುವ ಪ್ರದೋಷ್‌ ರಾವ್‌, ಪ್ರಕರಣದಲ್ಲಿ ತನ್ನ ಪಾತ್ರದ ಬಗ್ಗೆ ನ್ಯಾಯಾಲಯದ ಮುಂದೆ...

Read moreDetails
ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

ವಂದೇ ಮಾತರಂ ವಿವಾದಕ್ಕೆ ಹೊಸ ತಿರುವು: ಖರ್ಗೆ, ಸೋನಿಯಾ, ರಾಹುಲ್ ಸನ್ನೆ ವೈರಲ್; ಕಾಂಗ್ರೆಸ್‌ ಸ್ಪಷ್ಟನೆ

August 15, 2026
ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

August 15, 2026
ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

ಗುಟ್ಕಾ, ಪಾನ್ ಮಸಾಲ ನಿಷೇಧ ವಾಪಸ್​ ಪಡೆದಿಲ್ಲ!

August 15, 2026
ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭೂಕಂಪ: 38 ಸಾ**, ಸುನಾಮಿ ಎಚ್ಚರಿಕೆ

August 15, 2026
Next Post
‘ಬಿಗ್ ಬಾಸ್ ಕನ್ನಡ 13’ ಹೊಸ ಟ್ವಿಸ್ಟ್; ಸಾಮಾನ್ಯರ ಆಯ್ಕೆಗೆ ಯಾರು ಜಡ್ಜ್‌ಗಳಾಗಲಿದ್ದಾರೆ?

'ಬಿಗ್ ಬಾಸ್ ಕನ್ನಡ 13' ಹೊಸ ಟ್ವಿಸ್ಟ್; ಸಾಮಾನ್ಯರ ಆಯ್ಕೆಗೆ ಯಾರು ಜಡ್ಜ್‌ಗಳಾಗಲಿದ್ದಾರೆ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada