• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾರ್ಚ್ ನಂತರ ಸಂಪುಟ ಪುನಾರಚನೆ ಫಿಕ್ಸ್ ! ಮಂತ್ರಿಗಿರಿ ಕಳೆದುಕೊಳ್ಳುವ ಸಚಿವರಿಗೆ ಫುಲ್ ಟೆನ್ಷನ್ ! 

Chetan by Chetan
February 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಯಾವ ಕಾರಣಕ್ಕೂ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ..! ಮತ್ತೊಮ್ಮೆ ಗುಡುಗಿದ ಸಿದ್ದರಾಮಯ್ಯ..! 
Share on WhatsAppShare on FacebookShare on Telegram

ರಾಜ್ಯದಲ್ಲಿ ಸಂಪುಟ (Cabinet) ಸರ್ಜರಿ ಕೊನೆಗೂ ಕಾಂಗ್ರೆಸ್ ಹೈ ಕಮಾಂಡ್ (Congress highcommand) ಮನಸ್ಸು ಮಾಡಿದಂತೆ ಕಾಣುತ್ತಿದೆ. ಮುಂದಿನ ಮಾರ್ಚ್ ತಿಂಗಳ ನಂತರ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಎನ್ನಲಾಗ್ತಿದೆ. 

ADVERTISEMENT

ಈ ಸಂದರ್ಭದಲ್ಲಿ ಪ್ರಸ್ತುತ 5 ರಿಂದ 8 ಮಂದಿ ಸಚಿವರ ರಾಜೀನಾಮೆ ಪಡೆಯುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಆದ್ರೆ ಯಾವೆಲ್ಲ ಸಚಿವರ ತಲೆದಂಡವಾಗಲಿದೆ ಎಂಬುದು ಕೆಲ ಸಚಿವರಲ್ಲಿ ಆತಂಕಕ್ಕೆ ಕಾರಣವಾಗಿದೆ. 

ಇದಕ್ಕಾಗಿ ಹೈಕಮಾಂಡ್ ಕೆಲವು ಮಾನದಂಡಗಳನ್ನು ಸಿದ್ಧಪಡಿಸಿದ್ದು, ಲೋಕಸಭಾ ಚುನಾವಣೆ ಫಲಿತಾಂಶವನ್ನ ಗಣನೆಗೆ ತೆಗೆದುಕೊಂಡು ಮತ್ತೆ ಪ್ರದೇಶವಾರು, ಜಾತಿವಾರು ಅಧಾರದ ಮೇಲೆ ಸಂಪುಟ ಪುನಾರಚನೆ ಮಾಡುವ ಸಾಧ್ಯತೆಯಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೂ ಹೈಕಮಾಂಡ್ ಮಾಹಿತಿ ರವಾನೆ ಮಾಡಿದೆ ಎನ್ನಲಾಗಿದೆ. ಇನ್ನು ಸಚಿವರ ಕಾರ್ಯ ವೈಖರಿ ಬಗ್ಗೆ ಶಾಸಕರೂ ಕೂಡ ಅಸಮಾಧಾನ ವ್ಯಕ್ತಪಡಿಸಿದ್ರು. ಹೀಗಾಗಿ ಸರ್ಕಾರ ಹಾಗೂ ಪಕ್ಷದ ಇಮೇಜ್ ಹೆಚ್ಚಿಸಲು ಕೆಲ ಸಚಿವರು ವಿಫಲರಾಗಿದ್ದು, ಮಂತ್ರಿಗಿರಿ ಕಳೆದುಕೊಳ್ಳುವ ಸಚಿವರು ಯಾರು ಎಂಬ ಕುತೂಹಲ ಹೆಚ್ಚಾಗಿದೆ.

Tags: ಸಚಿವ ಸಂಪುಟಸಚಿವರಿಗೆ ಕೋಕ್ಸಂಪುಟ ಪುನಾರಚನೆಸಿಎಂ ಸಿದ್ದರಾಮಯ್ಯ
Previous Post

ಪುಣ್ಯ ಸ್ನಾನನ ವೇಳೆ ಮಹಿಳೆಯರ ಫೋಟೋ & ವಿಡಿಯೋ ಸೆರೆಹಿಡಿದು ಮಾರಾಟ – ಆಘಾತಕಾರಿ ಅಂಶ ಬಯಲು!

Next Post

ಕನ್ನಡಪರ ಹೋರಾಟಗಾರನ ಮೇಲೆ ರೌಡಿ ಶೀಟ್ ಓಪನ್ ..! ಸಿಎಂ ಆದೇಶಕ್ಕೂ ಬೆಳಗಾವಿ ಪೊಲೀಸರು ಡೋಂಟ್ ಕೇರ್ ! 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಕನ್ನಡಪರ ಹೋರಾಟಗಾರನ ಮೇಲೆ ರೌಡಿ ಶೀಟ್ ಓಪನ್ ..! ಸಿಎಂ ಆದೇಶಕ್ಕೂ ಬೆಳಗಾವಿ ಪೊಲೀಸರು ಡೋಂಟ್ ಕೇರ್ ! 

ಕನ್ನಡಪರ ಹೋರಾಟಗಾರನ ಮೇಲೆ ರೌಡಿ ಶೀಟ್ ಓಪನ್ ..! ಸಿಎಂ ಆದೇಶಕ್ಕೂ ಬೆಳಗಾವಿ ಪೊಲೀಸರು ಡೋಂಟ್ ಕೇರ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada