• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ

Any Mind by Any Mind
January 26, 2022
in ಇದೀಗ
0
ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ
Share on WhatsAppShare on FacebookShare on Telegram

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ. ಅದು ಬದಲಾವಣೆ ಆಗುತ್ತಲೇ ಇರುತ್ತದೆ. ಆದರೂ ಸಹ ಎಲ್ಲೂ ಬದಲಾವಣೆ ಕಂಡು ಬಂದಿಲ್ಲ, ಮಂತ್ರಿ ಮಂಡಲದಲ್ಲಿ ಚರ್ಚೆ ಆಗ್ತಿಲ್ಲ. ಈದೆಲ್ಲ ಮಾಧ್ಯಮ ಮೂಲಕ ಪ್ರತಿದಿನ ಚರ್ಚೆ ಆಗ್ತಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

ADVERTISEMENT

ವಿಜಯಪುರದಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಗೆ ಅನ್ಯಾಯವಾಗಿದೆ. ಯತ್ನಾಳ ಅವರು ಮಂತ್ರಿ ಆಗೇ ಆಗ್ತಾರೆ. ಇದರಲ್ಲಿ ಎರಡು ಮಾತಿಲ್ಲ. ಹಿಂದೆ ಕೇಂದ್ರ ಮಂತ್ರಿಯಾಗಿದ್ದವರು. ರಾಜ್ಯ ಸರ್ಕಾರದಲ್ಲಿ ಮಂತ್ರಿ ಆಗಬೇಕು, ಏನೋ ಅಡರು ತೊಡರುಗಳಿಂದ ಉಳಿದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಯತ್ನಾಳ ಅವರನ್ನು ಮಂತ್ರಿ ಮಾಡಬೇಕು. ಯತ್ನಾಳ ಮಂತ್ರಿ ಮಾಡೋಕೆ ನಾವು ಎಲ್ಲಾ ಸಪೋರ್ಟ್ ಮಾಡುತ್ತೇವೆ ಎಂದರು.

ಗುಪ್ತ ಸಭೆಗಳ ವಿಚಾರ –

ನಮ್ಮದು ಗುಪ್ತಸಭೆ ಅಲ್ಲ, ನಮ್ಮ ಜಿಲ್ಲೆಯ ಮಹಾಂತೇಶ ಕವಟಗಿಮಠ ಅವರ ಸೋಲು ಹೇಗಾಯಿತು, ಕಾರಣವೇನು ಎಂಬುದರ ಬಗ್ಗೆ ಚರ್ಚೆ ಮಾಡಿದೀವಿ. ಮುಂಬರುವ ದಿನಗಳಲ್ಲಿ ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣೆಗಳನ್ನು ಹೇಗೆ ಮಾಡಬೇಕು ಎಂಬುದನ್ನು ಹತ್ತು ಜನ ಶಾಸಕರು ಸೇರಿ ಚರ್ಚೆ ಮಾಡಿದಿವಿ ಎಂದು ವಿವರಿಸಿದರು.

ಬಿಜೆಪಿಯವರು ಕಾಂಗ್ರೆಸ್ ಬಾಗಿಲು ಬಡಿಯುವ ವಿಚಾರ ಸುಳ್ಳು. ಯಾರು ಹೋಗ್ತಾರೆ ಒಂದೆರಡು ಹೆಸರು ಹೇಳಲಿ. ಕಾಂಗ್ರೆಸ್ ನವರು ದಿನಾ ಹೀಗೆ ಹೇಳ್ತಾರೆ, ನಾವು ಯಾರೂ ಕಾಂಗ್ರೆಸ್ ಬಾಗಿಲು ತಟ್ಟುತ್ತಿಲ್ಲ. ಬಿಜೆಪಿ ಬಿಟ್ಟು ಯಾರೂ ಹೊಗೋದಿಲ್ಲ, ಇನ್ನೂ ಒಂದೂವರೆ ವರ್ಷ ಅಧಿಕಾರ ಇದೆ, ಅಧಿಕಾರದಲ್ಲಿ ಇರ್ತೀವಿ, ಒಳ್ಳೆ ಸರ್ಕಾರ ಕೊಡ್ತಿವಿ ಎಂದರು.

Tags: BJPCongress PartyCovid 19ಕರೋನಾಕೋವಿಡ್-19ಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿಜೆಪಿಸಚಿವ ಸಂಪುಟ ರಚನೆ
Previous Post

ಅಪ್ಪು ಅಭಿನಯದ ಜೇಮ್ಸ್ ಸಿನೆಮಾದ ಸ್ಪೆಷಲ್ ಪೋಸ್ಟರ್ ಬಿಡುಗಡೆ

Next Post

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ | UMESH KATTI |

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ | UMESH KATTI |

ಸಚಿವ ಸಂಪುಟದ ಬದಲಾವಣೆ ನಿರಂತರ ಜ್ಯೋತಿ ಇದ್ದಂಗೆ : ಸಚಿವ ಉಮೇಶ ಕತ್ತಿ | UMESH KATTI |

Please login to join discussion

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada