• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಚುನಾವಣಾ ಮತ ಎಣಿಕೆಗೂ ಮುನ್ನವೇ ಅಧಿಕಾರದ ಲೆಕ್ಕಾಚಾರ..! ಯಾರು ಯಾರು ಮೈತ್ರಿ?

ಕೃಷ್ಣ ಮಣಿ by ಕೃಷ್ಣ ಮಣಿ
May 12, 2023
in Top Story, ಕರ್ನಾಟಕ, ರಾಜಕೀಯ
0
ಚುನಾವಣಾ ಮತ ಎಣಿಕೆಗೂ ಮುನ್ನವೇ ಅಧಿಕಾರದ ಲೆಕ್ಕಾಚಾರ..! ಯಾರು ಯಾರು ಮೈತ್ರಿ?
Share on WhatsAppShare on FacebookShare on Telegram

ಕರ್ನಾಟಕದಲ್ಲಿ ನೂತನ ಸರ್ಕಾರ ರಚನೆಗೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮೇ 13ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ತಯಾರಿ ಮಾಡಿಕೊಂಡಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬರಬಹುದು ಅನ್ನೋ ಲೆಕ್ಕಾಚಾರ ಮೇಲ್ನೋಟಕ್ಕೆ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಂಡು ಬಂದಿದ್ದರೂ ಕಾಂಗ್ರೆಸ್​ ಹಾಗು ಬಿಜೆಪಿ ಎರಡೂ ನಾಯಕರು ಅಧಿಕಾರ ರಚನೆಯ ಕಸರತ್ತು ಆರಂಭ ಮಾಡಿದ್ದಾರೆ. ಕಾಂಗ್ರೆಸ್​ ನಾಯಕರು ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಿರಂತರ ಸಭೆಗಳನ್ನು ನಡೆಸಿದ್ದು, ಒಂದು ವೇಳೆ ಸರಳ ಬಹುಮತಕ್ಕೆ ಕೆಲವೊಂದಿಷ್ಟು ಸ್ಥಾನಗಳು ಕಡಿಮೆ ಆದರೆ ಏನು ಮಾಡಬೇಕು. ನಮ್ಮ ಮುಂದಿರುವ ಆಯ್ಕೆಗಳು ಯಾವುವು ಅನ್ನೋದರ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಿದ್ದಾರೆ.

ADVERTISEMENT

ಬಿಜೆಪಿ ಆಪರೇಷನ್​ ತಡೆಯುವುದು ಕಾಂಗ್ರೆಸ್​ಗೆ ಸವಾಲು..!

ಈಗಾಗಲೇ ಬಿಜೆಪಿ ನಾಯಕರು ಆಪರೇಷನ್​ ಕಮಲದ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಒಂದು ವೇಳೆ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದರೆ ನಾವು ಅಧಿಕಾರ ರಚನೆ ಮಾಡುತ್ತೇವೆ ಎಂದು ಈ ಹಿಂದೆಯೇ ಅಶೋಕ್​ ಹೇಳಿದ್ದರು. ಅದರಂತೆ ಈಗಾಗಲೇ ಬಿಜೆಪಿ ನಾಯಕರೂ ಕೂಡ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ನಿವಾಸದಲ್ಲಿ ಸಭೆ ನಡೆಸಿದ್ದು, ಚುನಾವಣೋತ್ತರ ಸಮೀಕ್ಷೆ ಹಾಗು ಕಡಿಮೆ ಸ್ಥಾನಗಳು ಬಂದರೆ ಅಧಿಕಾರ ಹಿಡಿಯುವುದು ಹೇಗೆ..? ಜೆಡಿಎಸ್​ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಕಾ..? ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವುದು ಉತ್ತಮವಾ..? ಅನ್ನೋ ಬಗ್ಗೆಯೂ ಚರ್ಚೆ ನಡೆದಿದೆ. ಆದರೆ ಬಹುತೇಕ ನಾಯಕರು ಕಾಂಗ್ರೆಸ್​ಗೆ ಅಧಿಕಾರ ಬಿಟ್ಟುಕೊಡುವುದು ಸರಿಯಲ್ಲ, ಜೆಡಿಎಸ್​​ ಜೊತೆಗೆ ಸರ್ಕಾರ ರಚನೆಗೆ ಹೈಕಮಾಂಡ್​ ಜೊತೆಗೆ ಮಾತನಾಡಿ ಎನ್ನುವ ಸಲಹೆ ನೀಡಿದ್ದಾರೆ ಎನ್ನಲಾಗ್ತಿದೆ.

ಕಾಂಗ್ರೆಸ್​-ಜೆಡಿಎಸ್​ಗೆ ಓಪನ್​ ಆಫರ್​ ಕೊಟ್ಟ HDK

ಮತದಾನ ಮುಗಿಯುತ್ತಿದ್ದ ಹಾಗೆ ಸಿಂಗಾಪುರಕ್ಕೆ ತೆರಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಸಿಂಗಾಪುರದಿಂದಲೇ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ರಾಜ್ಯದಲ್ಲಿ ಜೆಡಿಎಸ್​ ಈ ಬಾರಿ 50 ಸ್ಥಾನಗಳಲ್ಲಿ ಗೆಲ್ಲಲ್ಲಿದ್ದು, ನಾವು ಇಲ್ಲದೆ ಸರ್ಕಾರ ರಚನೆ ಸಾಧ್ಯವೇ ಇಲ್ಲ. ಎರಡೂ ಪಕ್ಷಗಳ ಜೊತೆಗೆ ಹೊಂದಾಣಿಕೆಗೆ ಮುಕ್ತವಾಗಿದ್ದು, ಯಾರು ಜೆಡಿಎಸ್​ ಪಕ್ಷದ ನಿಯಮಗಳಿಗೆ ಒಪ್ಪಿಗೆ ಸೂಚಿಸುತ್ತಾರೋ ಅವರ ಜೊತೆಗೆ ಸರ್ಕಾರ ರಚನೆ ಮಾಡಲು ನಾವು ತಯಾರಿದ್ದೇವೆ. ನಾವು ಕೊಟ್ಟಿರುವ ಯೋಜನೆಗಳ ಜಾರಿಗೆ ತೊಡಕಾಗಬಾರದು. ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ಜೆಡಿಎಸ್​ಗೆ ಸಿಗಬೇಕು, ಹಾಸನ. ಮಂಡ್ಯ ರಾಜಕಾರಣದಲ್ಲಿ ಮೂಗು ತೂರಿಸಬಾರದು ಅನ್ನೋ ಕಂಡಿಷನ್ಸ್​ ಹಾಕಿದ್ದಾರೆ. ಇದೀಗ ಕಾಂಗ್ರೆಸ್​ ಅಥವಾ ಬಿಜೆಪಿ ಯಾವ ಪಕ್ಷದ ಜೊತೆಗೆ ಹೊಂದಾಣಿಕೆ ಆಗಲಿದೆ ಅನ್ನೋದು ಜೆಡಿಎಸ್​ ಕಾರ್ಯಕರ್ತರಲ್ಲಿ ಸೃಷ್ಟಿಯಾಗಿರುವ ಕುತೂಹಲ.

ಕಾಂಗ್ರೆಸ್​-ಜೆಡಿಎಸ್​ ಅಥವಾ ಜೆಡಿಎಸ್​-ಬಿಜೆಪಿ ಯಾರದ್ದು ಸರ್ಕಾರ..!?

ಕಾಂಗ್ರೆಸ್​ ಹಾಗು ಬಿಜೆಪಿ ನಾಯಕರು ನಾವೇ ಅಧಿಕಾರಕ್ಕೆ ಬರ್ತೇವೆ ಎಂದು ಎರಡೂ ರಾಷ್ಟ್ರೀಯ ಪಕ್ಷಗಳು ಹೇಳಿಕೊಳ್ಳುತ್ತಿವೆ. ಆದರೆ ಎರಡೂ ಪಕ್ಷಗಳಲ್ಲಿ ಸರಳ ಬಹುಮತ ಬರುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ ಎನ್ನಲಾಗಿದ್ದು, ಒಳಗೊಳಗೆ ಅಧಿಕಾರ ಹಿಡಿಯುವ ಕಸರತ್ತು ಆರಂಭವಾಗಿದೆ. ಪಕ್ಷೇತರವಾಗಿ ಗೆಲ್ಲಬಹುದಾದ ನಾಯಕರಿಗೆ ಸ್ವತಃ ಸಿದ್ದರಾಮಯ್ಯ ಕರೆ ಮಾಡಿ ಮಾತನಾಡಿದ್ದು, ಗೆದ್ದ ಬಳಿಕ ಕಾಂಗ್ರೆಸ್​​ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇನ್ನೂ ವಿಶೇಷ ಅಂದರೆ ಇತ್ತೀಚಿಗೆ ಲೋಕಾಯುಕ್ತ ದಾಳಿಗೆ ಒಳಗಾಗಿ ಬಿಜೆಪಿಗೆ ಮುಜುಗರ ತಂದಿದ್ದ ಮಾಡಾಳು ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನಗೂ ಕರೆ ಮಾಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಇದೇ ರೀತಿ ಬಿಜೆಪಿ ನಾಯಕರೂ ಸಹ ಕಾಂಗ್ರೆಸ್​ನಿಂದ ಸಿಡಿದು ಹೋಗಿ ಸ್ಪರ್ಧೆ ಮಾಡಿರುವ ನಾಯಕರನ್ನು ಪತ್ತೆ ಮಾಡಿ ಬೆಂಬಲ ಕೇಳಲಾಗ್ತಿದೆ ಎನ್ನಲಾಗಿದೆ. ಇನ್ನೂ ಒಂದು ಮಾಹಿತಿ ಪ್ರಕಾರ ಜೆಡಿಎಸ್​ ಶಾಸಕರನ್ನೂ ಕಾಂಗ್ರೆಸ್​ ಸಂಪರ್ಕ ಮಾಡುವ ಪಯತ್ನ ಮಾಡಿದ್ದು, ಯಾರಿಗೆ ಯಾರು ಆಪರೇಷನ್​ ಮಾಡಲಿದ್ದಾರೆ ಅನ್ನೋದು ಮುಂದಿನ 24 ಗಂಟೆಯಲ್ಲಿ ರಾಜ್ಯದ ಜನರ ಎದುರು ತೆರೆದುಕೊಳ್ಳಲಿದೆ.

ಕೃಷ್ಣಮಣಿ

Tags: BJPcmbommaiCongress PartyDKShivakumarHdKumaraswamyJDSKarnataka CongressKarnataka ElectionKarnataka Politicssiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿ
Previous Post

ಆಪರೇಷನ್‌ ಕಮಲದ ಭೀತಿ: ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆದ ಕಾಂಗ್ರೆಸ್‌

Next Post

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ ; 58 ಲಕ್ಷ ರೂ. ಜಪ್ತಿ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ ;  58 ಲಕ್ಷ ರೂ. ಜಪ್ತಿ

ಜೆಡಿಎಸ್ ಅಭ್ಯರ್ಥಿ ರಘು ಆಚಾರ್ ಮನೆ ಮೇಲೆ‌ ಚುನಾವಣಾಧಿಕಾರಿಗಳ ದಾಳಿ ; 58 ಲಕ್ಷ ರೂ. ಜಪ್ತಿ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada