• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ

ಪ್ರತಿಧ್ವನಿ by ಪ್ರತಿಧ್ವನಿ
August 18, 2024
in Top Story, ಇತರೆ / Others, ದೇಶ
0
ಆ.21ರಂದು SC, ST ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ‘ಭಾರತ್ ಬಂದ್’ಗೆ ಕರೆ
Share on WhatsAppShare on FacebookShare on Telegram

ನವದೆಹಲಿ: ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್ ನಿಂದ ಎಸ್ಸಿ, ಎಸ್ಟಿ ಮೀಸಲಾತಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಲಾಗಿತ್ತು. ಆದರೇ ಈ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ.

ADVERTISEMENT

ಈ ಕುರಿತಂತೆ ವಿವಿಧ ದಲಿತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಪತ್ರದ ಮೂಲಕ ಆಗಸ್ಟ್.21ರಂದು ಭಾರತ್ ಬಂದ್ ನಡೆಸಲಾಗುವುದು ಎಂಬುದಾಗಿ ಅಧಿಕೃತ ಮಾಹಿತಿಯನ್ನು ತಿಳಿಸಿವೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವಂತ ತೀರ್ಪು ವಿರೋಧಿಸಿ ಆಗಸ್ಟ್.21ರಂದು ಬೆಳಿಗ್ಗೆ 5 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಭಾರತ್ ಬಂದ್ ನಡೆಸಲಾಗುತ್ತಿದೆ. ಇದರಲ್ಲಿ ವಿವಿಧ ಸಂಘಟನೆಗಳು ಭಾಗಿಯಾಗಲಿದ್ದಾವೆ ಎಂಬುದಾಗಿ ಸರ್ವ ಆದಿವಾಸಿ ಸಮಾಜದ ವಿಭಾಗೀಯ ಅಧ್ಯಕ್ಷ ಪ್ರಕಾಶ್ ಠಾಕೋರ್ ತಿಳಿಸಿದ್ದಾರೆ.

Tags: Bhartha BandaGovernment of IndiaSC ST (Prevention of Atrocities) Act
Previous Post

Dark lips: ತುಟಿಯ ಸುತ್ತಲಿನ ಕಪ್ಪು ಕಲೆಗಳನ್ನ ನಿವಾರಣೆ ಮಾಡುವುದಕ್ಕೆ ಈ ಟಿಪ್ಸನ್ನ ಬಳಸಿ.!

Next Post

ಡಸ್ಟ್ ಅಲರ್ಜಿ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?

Related Posts

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?
Top Story

‘ಅಗ್ನಿಪರೀಕ್ಷೆ’ಯಲ್ಲಿ ಗಿಲ್ಲಿ ನಟ ಗೆ ಜಡ್ಜ್ ಸ್ಥಾನ ಸಿಗದಿದ್ದು ಯಾಕೆ?ಗಿಲ್ಲಿ ನಟ ಕೊಟ್ಟ ಉತ್ತರವೇನು?

by ಪ್ರತಿಧ್ವನಿ
August 20, 2026
0

ಬಿಗ್‌ಬಾಸ್‌ ಕನ್ನಡದಲ್ಲಿ ಐತಿಹಾಸಿಕ ಗೆಲುವು ಸಾಧಿಸಿ ಅಪಾರ ಅಭಿಮಾನಿ ಬಳಗ ಹೊಂದಿರುವ ಗಿಲ್ಲಿ ನಟ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರ ಗೆಲುವಿನ ವಿಚಾರಕ್ಕಿಂತ ‘ಅಗ್ನಿಪರೀಕ್ಷೆ’...

Read moreDetails
‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

‘ತಾಯಿಯೊಬ್ಬಳು, ಮಾತೃಭಾಷೆ ಹಲವು’ ಪ್ರದರ್ಶನಕ್ಕೆ ಚಾಲನೆ; ಭಾರತ–ಇಟಲಿ ಸಾಂಸ್ಕೃತಿಕ ಬಾಂಧವ್ಯಕ್ಕೆ ಹೊಸ ಮೆರುಗು

August 20, 2026
543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

543 ಲೋಕಸಭಾ ಸ್ಥಾನಗಳನ್ನು ಉಳಿಸಿಕೊಳ್ಳಿ: ದಕ್ಷಿಣ ವಲಯ ಮಂಡಳಿಗೆ ಡಿ.ಕೆ ಶಿವಕುಮಾರ್ ಆಗ್ರಹ

August 20, 2026
₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

₹103 ಕೋಟಿ ಮೌಲ್ಯದ ಖಾತೆ ವರ್ಗಾವಣೆ: ಅಧಿಕಾರಗಳ ವಿರುದ್ಧ ಸುಮೋಟೋ ಕೇಸ್

August 20, 2026
ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

ದೇಶಕ್ಕಾಗಿ ಹೋರಾಡಿದವರಲ್ಲಿ ಒಬ್ಬ ಬಿಜೆಪಿ ನಾಯಕರ ಹೆಸರು ಇದೆಯೇ?-ಬಿ.ಕೆ ಹರಿಪ್ರಸಾದ್‌‌

August 20, 2026
Next Post
ಡಸ್ಟ್ ಅಲರ್ಜಿ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?

ಡಸ್ಟ್ ಅಲರ್ಜಿ ಸಮಸ್ಯೆಗೆ ಪ್ರಮುಖ ಕಾರಣಗಳು ಏನು ಗೊತ್ತಾ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada