• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ದೊಡ್ಡತೆಕಹಳ್ಳಿ ಮತ್ತು ಬಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಪ್ರಚಾರ

ಪ್ರತಿಧ್ವನಿ by ಪ್ರತಿಧ್ವನಿ
April 28, 2023
in ರಾಜಕೀಯ
0
ದೊಡ್ಡತೆಕಹಳ್ಳಿ ಮತ್ತು ಬಶೆಟ್ಟಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಮುಖಂಡರ ಪ್ರಚಾರ
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಪರವಾಗಿ ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡ ಆನಂದ ಗೌಡ ಮತ್ತಿತರರು ದೊಡ್ಡತೇಕಹಳ್ಳಿ ಮತ್ತು ಬಾ ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಶುಕ್ರವಾರ ಮನೆಮನೆಗೆ ತೆರಳಿ ಮತಯಾಚಿಸಿದರು.

ADVERTISEMENT

ಮುಖಂಡ ಆನಂದ ಗೌಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಡಾ. ಎಎಂ.ಜಯರಾಮರೆಡ್ಡಿ ಸೇರಿದಂತೆ ಪ್ರಮುಖರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಆನೆಮಡಗು, ಕಾಚನಾಯಕನಹಳ್ಳಿ, ಪಿಲ್ಲಗೊಂಡನಹಳ್ಳಿ, ಮರಿಹಳ್ಳಿ, ಚೌಡರೆಡ್ಡಿಹಳ್ಳಿ, ಪೆದ್ದನಹಳ್ಳಿ, ಚಿಕ್ಕ ತೇಕಹಳ್ಳಿ, ಗೋರಮಿರಹಳ್ಳಿ, ಅಜ್ಜಕದಿರೇನಹಳ್ಳಿ, ಮದ್ದೆಗಾರ ಹಳ್ಳಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮುಖಂಡ ಆನಂದಗೌಡ ಮಾತನಾಡಿ, ಶಿಡ್ಲಘಟ್ಟ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು ಶಿಡ್ಲಘಟ್ಟದ ಅಭಿವೃದ್ಧಿಗೆ ಮತದಾರರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಶಿಡ್ಲಘಟ್ಟ ಕ್ಷೇತ್ರದಾದ್ಯಂತ ಬಿಜೆಪಿ ಪಕ್ಷಕ್ಕೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ನಿಂದ ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು.

ಪ್ರಮುಖರಾದ ಗ್ರಾಮ ಪಂಚಾಯತಿ ಸದಸ್ಯ ಮುರುಳಿಧರ್, ನಾಗರಾಜು ಶ್ರೀನಾಥ್, ಆಂಜನೇಯ ರೆಡ್ಡಿ, ಕದಿರಪ್ಪ, ವೆಂಕಟೇಶ್, ಮಂಜುನಾಥ್, ದೇವರಾಜು, ಅಂಬರೀಶ್, ಮಹಿಳಾ ಮುಖಂಡರಾದ ಮುನಿರತ್ನಮ್ಮ, ವೆಂಕಟಲಕ್ಷ್ಮಮ್ಮ, ಕವಿತಾ, ಪುಷ್ಪ, ನರಸಮ್ಮ, ಗಾಯತ್ರಿ, ಕಾಂತಮ್ಮ, ಮತ್ತಿತರರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Tags: BJPSeikal Ramachandra Gowda is the BJP candidate for ChikkaballapurShidlaghatShidlaghat Assembly Constituency.ಚಿಕ್ಕಬಳ್ಳಾಪುರಬಿಜೆಪಿಶಿಡ್ಲಘಟ್ಟಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ
Previous Post

ದೂರು ದಾಖಲಾಗದಿದ್ದರೂ ಧ್ವೇಷ ಭಾಷಣದ ವಿರುದ್ಧ ಪ್ರಕರಣ ದಾಖಲಿಸಬೇಕು; ಸುಪ್ರೀಂ ಮಹತ್ವದ ಆದೇಶ

Next Post

ತೇಜಸ್ವಿನಿ ಅನಂತಕುಮಾರ್​ಗೆ ಬಿಜೆಪಿ ಟಿಕೆಟ್​ ತಪ್ಪಿಸಿದ್ದೇ ಬಿ.ಎಲ್ ಸಂತೋಷ್​ : ಜಗದೀಶ ಶೆಟ್ಟರ್​

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ತೇಜಸ್ವಿನಿ ಅನಂತಕುಮಾರ್​ಗೆ ಬಿಜೆಪಿ ಟಿಕೆಟ್​ ತಪ್ಪಿಸಿದ್ದೇ ಬಿ.ಎಲ್ ಸಂತೋಷ್​ : ಜಗದೀಶ ಶೆಟ್ಟರ್​

ತೇಜಸ್ವಿನಿ ಅನಂತಕುಮಾರ್​ಗೆ ಬಿಜೆಪಿ ಟಿಕೆಟ್​ ತಪ್ಪಿಸಿದ್ದೇ ಬಿ.ಎಲ್ ಸಂತೋಷ್​ : ಜಗದೀಶ ಶೆಟ್ಟರ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada