• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭವಾನಿಪುರ ಉಪಚುನಾಣೆ ಗೆಲವು ಲೋಕಸಭಾ ಸಮರಕ್ಕೆ ದಿಕ್ಸೂಚಿ; 2024ಕ್ಕೆ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ?

ನಚಿಕೇತು by ನಚಿಕೇತು
October 5, 2021
in ದೇಶ, ರಾಜಕೀಯ
0
ಭವಾನಿಪುರ ಉಪಚುನಾಣೆ ಗೆಲವು ಲೋಕಸಭಾ ಸಮರಕ್ಕೆ ದಿಕ್ಸೂಚಿ; 2024ಕ್ಕೆ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿ?
Share on WhatsAppShare on FacebookShare on Telegram

ಭಾರೀ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಭವಾನಿಪುರ ಕ್ಷೇತ್ರದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಗೆಲುವಿನ ನಗೆ ಬೀರಿದ್ದಾರೆ. ಖೇಲೋ ಹೊಬೇ ಎಂದು ಚುನಾವಣಾ ಅಖಾಡಕ್ಕೆ ಧುಮುಕಿದ್ದ ಮಮತಾ ಬ್ಯಾನರ್ಜಿ ಗೆಲುವಿನೊಂದಿಗೆ ಉಪಚುನಾವಣೆಯ ಆಟ ಮುಗಿಸಿದ್ದಾರೆ. ಆದರೆ ದೀದಿ ಗೆಲುವು ರಾಷ್ಟ್ರ ರಾಜಕಾರಣದಲ್ಲಿ ಹೊಸ ರಾಜಕೀಯದಾಟಕ್ಕೆ ನಾಂದಿ ಹಾಡೋ ಸಾಧ್ಯತೆಯಿದೆ ಎಂಬ ಚರ್ಚೆ ಜೋರಾಗಿದೆ.

ADVERTISEMENT

ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರ ಉಪಚುನಾವಣೆ, ಸಿಎಂ ಮಮತಾ ಬ್ಯಾನರ್ಜಿ ಪಾಲಿಗೆ ಅಳಿವು-ಉಳಿವಿನ ಹೋರಾಟವಾಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಲ್ಲಿ ಸೋಲು ಕಂಡಿದ್ದ ದೀದಿ ಸಿಎಂ ಗದ್ದುಗೆಯಲ್ಲಿ ಮುಂದುವರಿಯಬೇಕಾದರೆ ಚುನಾವಣೆಯಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇತ್ತು. ಜೊತೆಗೆ ವಿಧಾನಸಭೆಯಲ್ಲಿ ಸೋಲುಣಿಸಿದ್ದ ಬಿಜೆಪಿ ಪಕ್ಷದ ವಿರುದ್ಧ ಗೆಲುವು ಸಾಧಿಸೋದು ಮಮತಾ ಪಾಲಿಗೆ ಪ್ರತಿಷ್ಠೆಯ ಪ್ರಶ್ನೆಯೂ ಆಗಿತ್ತು. ಅಂತೂ ಕೊನೆಗೂ ಈ ಪ್ರತಿಷ್ಠೆಯ ಕಾದಾಟದಲ್ಲಿ ಮಮತಾ ಬ್ಯಾನರ್ಜಿ, ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ಟಿಬ್ರೆವಾಲ್ ಅವರನ್ನು 58 ಸಾವಿರಕ್ಕೂ ಹೆಚ್ಚು ಮತಗಳ ಅಂತದರಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.

ಖೇಲೋ ಹೋಬೆ ಎನ್ನುತ್ತಾ ಉಪಚುನಾವಣೆಯ ಅಖಾಡಕ್ಕೆ ಮಮತಾ ಬ್ಯಾನರ್ಜಿ ಧುಮುಕಿದ್ರು. ಮುಖ್ಯಮಂತ್ರಿ ಪಟ್ಟ ಅಲಂಕರಿಸಿದ್ದ ದೀದಿಗೆ ಈ ಚುನಾವಣೆಯ ಗೆಲುವು ಅನಿವಾರ್ಯವಾಗಿತ್ತು. ಒಂದು ವೇಳೆ ಮಮತಾ ಚುನಾವಣೆಯಲ್ಲಿ ಸೋಲನ್ನಪ್ಪಿದ್ದರೆ ಮುಖ್ಯಮಂತ್ರಿ ಗದ್ದುಗೆಯನ್ನು ಪಕ್ಷದ ಬೇರೆ ನಾಯಕನಿಗೆ ಬಿಟ್ಟು ಕೊಡಬೇಕಾಗಿತ್ತು. ಇದೇ ಉದ್ದೇಶಕ್ಕೆ ಉಪಚುನಾವಣೆಯಲ್ಲಿ ಮತ್ತೆ ತವರು ಕ್ಷೇತ್ರವನ್ನೇ ಆಯ್ದುಕೊಂಡ ಮಮತಾ ಬ್ಯಾನರ್ಜಿ ಇದೀಗ 58,000 ಕ್ಕೂ ಹೆಚ್ಚು ಮತಗಳಿಂದ ಗೆಲುವು ಸಾಧಿಸಿದ್ದಾರೆ. ಸದ್ಯ ಮಮತಾ ಗೆಲುವು ರಾಷ್ಟ್ರ ರಾಜಕಾರಣ ಹೊಸ ದಿಕ್ಕಿನಲ್ಲಿ ಸಾಗುವ ಸಾಧ್ಯತೆ ದಟ್ಟವಾಗಿದೆ.

‘ದೀದಿ’ ಮತ್ತಷ್ಟು ಬಲ

ಭವಾನಿಪುರ ಗೆಲುವಿನ ಮೂಲಕ ದೀದಿ ಮತ್ತಷ್ಟು ಬಲ, ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ದೀದಿ, ಭವಾನಿಪುರ ಬೈ ಎಲೆಕ್ಷನ್ನಲ್ಲಿ ಸ್ಪರ್ಧಿಸಿ ದೀದಿ ಗೆಲುವು, ಎರಡು ರೀತಿಯಲ್ಲಿ ಮಮತಾ ಬ್ಯಾನರ್ಜಿಗೆ ನೆರವಾದ ಗೆಲುವು, ಗೆಲುವಿನ ಮೂಲಕ ಸಿಎಂ ಕುರ್ಚಿ ಉಳಿಸಿಕೊಂಡ ದೀದಿ, 2024ಕ್ಕೆ ಪ್ರಧಾನಿ ಕುರ್ಚಿಯ ಮೇಲೆ ಕಣ್ಣಿಟ್ಟಿರುವ ಮಮತಾ, ಪ್ರಧಾನಿ ಮೋದಿಗೆ ಪರ್ಯಾಯ ನಾಯಕಿಯಾಗುವ ಹಂಬಲ.

ಭವಾನಿಪುರ ಗೆಲುವಿನ ಮೂಲಕ ದೀದಿ ಮತ್ತಷ್ಟು ಬಲಗೊಂಡಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡಿದ್ದ ದೀದಿ ಉಪಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿರೋದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಉಪಚುನಾವಣೆಯ ಗೆಲುವು ಮಮತಾ ಬ್ಯಾನರ್ಜಿಗೆ ಎರಡು ರೀತಿಯಲ್ಲಿ ನೆರವಾಗಿದೆ. ಈ ಗೆಲುವಿನ ಮೂಲಕ ಸಿಎಂ ಕುರ್ಚಿಯನ್ನು ದೀದಿ ಉಳಿಸಿಕೊಂಡಿದ್ದಾರೆ. ಜೊತೆಗೆ 2024ಕ್ಕೆ ಪ್ರಧಾನಿ ಕುರ್ಚಿಯ ಮೇಲೆ ಕಣ್ಣಿಟ್ಟಿರೋ ಮಮತಾಗೆ ಈ ಗೆಲುವು ಮೋದಿಗೆ ಪರ್ಯಾಯ ನಾಯಕಿಯಾಗಿ ಬೆಳೆಯುವ ಹಂಬಲಕ್ಕೆ ಮತ್ತಷ್ಟು ಬಲ ನೀಡಿದೆ.

ಇನ್ನು ಚುನಾವಣೆಯಲ್ಲಿ ಮಮತಾ ಗೆಲುವು ದಾಖಲಿಸುತ್ತಿದ್ದಂತೆ ದೀದಿ ಬೆಂಗಲಿಗರ ಸಂಭ್ರಮಾಚಾರಣೆ ಮುಗಿಲುಮುಟ್ಟಿತ್ತು. ಪಟಾಕಿ ಸಿಡಿಸಿ, ದೀದಿ ಪರ ಘೋಷಣೆಗಳನ್ನು ಕೂಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂಭ್ರಮಿಸಿದರು.

ಇಡೀ ರಾಷ್ಟ್ರದ ಗಮನಸೆಳೆದಿದ್ದ ಭವಾನಿಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಜಯದ ಹಾರ ಸಿಎಂ ಮಮತಾ ಬ್ಯಾನರ್ಜಿ ಕೊರಳಿಗೆ ಬಿದ್ದಿದೆ. ಈ ಗೆಲುವಿನ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಹೊಸ ಆಟ ಶುರುವಾಗಿದ್ದು, ಈ ಆಟದಲ್ಲಿ ಬಿಜೆಪಿಗೆ ಟಿಎಂಸಿ ಪ್ರಬಲ ಪ್ರತಿಸ್ಪರ್ಧಿಯಾಗಲು ಪ್ರಯತ್ನಿಸುತ್ತಿದೆ. ಮಮತಾ ಗೆಲುವಿನಿಂದ ರಾಷ್ಟ್ರ ರಾಜಕಾರಣಕ್ಕೆ ತಿರುವು ಸಿಗೋದಂತು ನಿಚ್ಚಳ.

Tags: BJPCongress PartyCovid 19ಉಪಚುನಾವಣೆಖೇಲೋ ಹೋಬೆಪಶ್ಚಿಮ ಬಂಗಾಳಪ್ರಧಾನಿ ಅಭ್ಯರ್ಥಿಬಿಜೆಪಿಭವಾನಿಪುರಮಮತಾ ಬ್ಯಾನರ್ಜಿ
Previous Post

ವಿಶ್ವ ವಿಖ್ಯಾತ ಮೈಸೂರು ದಸರಾಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

Next Post

ಎಫ್ ಐಆರ್ ಇಲ್ಲದೆ 28 ಗಂಟೆಯಿಂದ ಬಂಧನ: ಮೋದಿಗೆ ಪ್ರಿಯಾಂಕ ಗಾಂಧಿ ಪ್ರಶ್ನೆ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಎಫ್ ಐಆರ್ ಇಲ್ಲದೆ 28 ಗಂಟೆಯಿಂದ ಬಂಧನ: ಮೋದಿಗೆ ಪ್ರಿಯಾಂಕ ಗಾಂಧಿ ಪ್ರಶ್ನೆ

ಎಫ್ ಐಆರ್ ಇಲ್ಲದೆ 28 ಗಂಟೆಯಿಂದ ಬಂಧನ: ಮೋದಿಗೆ ಪ್ರಿಯಾಂಕ ಗಾಂಧಿ ಪ್ರಶ್ನೆ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada