• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾದಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ- ಕೇಂದ್ರ ಸರ್ಕಾರ

Any Mind by Any Mind
June 20, 2021
in ದೇಶ
0
ಕರೋನಾದಿಂದ ಮೃತಪಟ್ಟವರಿಗೆ 4 ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ- ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ಮೃತಪಟ್ಟವರಿಗೆ ತಲಾ ನಾಲ್ಕು ಲಕ್ಷ ರೂ. ಪರಿಹಾರ ನಿಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸಬೇಕೆಂದು ಕೇಳಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನಡೆಸಿದ್ದ ಸುಪ್ರಿಂಕೊರ್ಟ್ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಹೇಳಿತ್ತು. 

ADVERTISEMENT

ತನ್ ೧೮೩ ಪುಟಗಳ ಅಫಿಡವಿಟ್ ನಲ್ಲಿ, “ಕೋವಿಡ್ ಪ್ರಾಕೃತಿಕ ವಿಕೋಪದ ಅಡಿಯಲ್ಲಿ ಬರದಿರುವುದರಿಂದ ಪರಿಹಾರ ನೀಡಲು ಸಾಧ್ಯವಿಲ್ಲ. ಮೇಲಾಗಿ ಎಲ್ಲಾ ರಾಜ್ಯಗಳು ತೀವ್ರವಾದ ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದೆ. ಕರೋನಾದಿಂದ ಮೃತಪಟ್ಟವರಿಗೆ ತಲಾ ನಾಲ್ಕು ಲಕ್ಷ ರೂ. ನೀಡುವುದು ಅಸಾಧ್ಯ. ವಿಕೋಪ ನಿರ್ವಹಣಾ ಕಾನೂನಿನ ಅಡಿಯಲ್ಲಿ ಪ್ರಾಕೃತಿಕ ವಿಕೋಪಗಳಾದ ಭೂಕಂಪ, ಪ್ರವಾಹದಂತಹ ಸಂದರ್ಭಗಳಲ್ಲಿ ಮಾತ್ರ ಪರಿಹಾರ ನೀಡಲಾಗುತ್ತದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ತುಂಬಾ ಹೆಚ್ಚಿದೆ. ಹೀಗಾಗಿ ಇದನ್ನು ವಿಕೋಪ ನಿರ್ವಹಣಾ ಕಾನೂನಿನ ಅಡಿಯಲ್ಲಿ ತರಲು ಸಾಧ್ಯವಿಲ್ಲ,” ಎಂದಿದೆ. 

“ತೆರಿಗೆಯಿಂದ ಬರುತ್ತಿದ್ದ ಆದಾಯದಲ್ಲಿಯೂ ಕೊರತೆ ಉಂಟಾಗಿದೆ. ಬಾಕಿಯಿರುವ ಅಲ್ಪ ಸಂಪನ್ಮೂಲಗಳಿಂದ ಪರಿಹಾರ ನೀಡಿದರೆ, ಆರೋಗ್ಯ ಕ್ಷೇತ್ರಕ್ಕೆ ಮತ್ತು ಇತರ ಕ್ಷೇತ್ರಗಳಿಗೆ ಅನುದಾನದ ಕೊರತೆ ಉಂಟಾಗುತ್ತದೆ. ಇದರಿಂದಾಗಿ ಒಳಿತಾಗುವುದಕ್ಕಿಂತ ಕೆಡುಕಾಗುವುದೇ ಜಾಸ್ತಿ,” ಎಂದು ಕೇಂದ್ರ ಹೇಳಿದೆ. 

ಇನ್ನು ಸುಪ್ರೀಂ ಕೋರ್ಟ್ ನ ಹಳೆಯ ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯವು ಸರ್ಕಾರದ ಪರವಾಗಿ ಕಾರ್ಯನಿರ್ವಹಣಾ ನೀತಿಗಳ ಕುರಿತು ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ. 

“ಹಿಂದಿನ ಹಲವು ತೀರ್ಪುಗಳು ಈ ಕುರಿತಾಗಿ ಬೆಳಕು ಚೆಲ್ಲುತ್ತವೆ. ಆಡಳೊತಾತ್ಮಕವಾಗಿ ನಿರ್ಧಾರವನ್ನು ಕೈಗೊಳ್ಳಲು ಅಧಿಕಾರ ಇರುವಂತಹ ವ್ಯವಸ್ಥೆಗೆ ಮಾತ್ರ ಈ ಹಕ್ಕಿದೆ. ನ್ಯಾಯಾಲಯವು ಇದರಲ್ಲಿ ಮಧ್ಯಪ್ರವೇಶಿಸುವಂತಿಲ್ಲ ಎಂದು ಈ ಹಿಂದಿನ ಹಲವು ತೀರ್ಪುಗಳಲ್ಲಿ ಹೇಳಲಾಗಿದೆ,” ಎಂದು ಕೇಂದ್ರ ತನ್ನ ಅಫಿಡವಿಟ್ ನಲ್ಲಿ ಉತ್ತರಿಸಿದೆ. 

ಈ ಪ್ರಕರಣದ ವಿಚಾರಣೆಯು ಸೋಮವಾರ ನಡೆಯಲಿದ್ದು, ಕೋರ್ಟ್ ನ ಆದೇಶ ಏನಾಗಿರುತ್ತದೆ ಎಂಬುದನ್ನು ಕಾದುನೋಡಬೇಕಿದೆ. 

Previous Post

ಕರೋನ 3ನೇ ಅಲೆ: 2ನೇ ಅಲೆಯಲ್ಲಿ ಕಲಿತ ಪಾಠಗಳನ್ನು ಸರ್ಕಾರ ಈಗ ಕಾರ್ಯರೂಪಕ್ಕೆ ತರದಿದ್ದರೆ ಮತ್ತಷ್ಟು ಸಾವು ನೋವು.!

Next Post

ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
Next Post
ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

ಗುಜರಾತ್ ನ ಸಾಬರಮತಿ ನದಿ ಮತ್ತು ಎರಡು ಕೆರೆಗಳಲ್ಲಿ ಕರೋನಾ ವೈರಾಣು ಪತ್ತೆ- ಅಧ್ಯಯನ ವರದಿ

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada