• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ವಂತ ಪಕ್ಷವನ್ನು ಸ್ಥಾಪಿಸಲು ಮುಂದಾದ ಕ್ಯಾಪ್ಟನ್ ಅಮರೀಂದರ್ ಸಿಂಗ್; ಬಿಜೆಪಿ ಜೊತೆ ಮೈತ್ರಿ ಸಾಧ್ಯತೆ!

Any Mind by Any Mind
October 2, 2021
in ದೇಶ, ರಾಜಕೀಯ
0
ಸ್ವಂತ ಪಕ್ಷವನ್ನು ಸ್ಥಾಪಿಸಲು ಮುಂದಾದ ಕ್ಯಾಪ್ಟನ್ ಅಮರೀಂದರ್ ಸಿಂಗ್; ಬಿಜೆಪಿ ಜೊತೆ ಮೈತ್ರಿ ಸಾಧ್ಯತೆ!
Share on WhatsAppShare on FacebookShare on Telegram

ಕಾಂಗ್ರೆಸ್ನಲ್ಲಿ ತಮ್ಮನ್ನು ನಡೆಸಿಕೊಂಡ ರೀತಿ ಬಗ್ಗೆ ಬೇಸರಗೊಂಡಿರುವ ಪಂಜಾಬ್ನ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಮ್ಮ ಸ್ವಂತ ಪಕ್ಷವನ್ನು ಸ್ಥಾಪಿಸಲು ಮುಂದಾಗಿದ್ದಾರೆಂದು ಸುದ್ದಿ ಮೂಲಗಳು ತಿಳಿಸಿವೆ.

ADVERTISEMENT

ಹೊಸ ಪಕ್ಷ ಸ್ಥಾಪನೆ ಬಗ್ಗೆ ಮಾತನಾಡಿರುವ ಸಿಂಗ್ ʻನಾನು ಜನತಾ ನ್ಯಾಯಲಯದಲ್ಲಿ ಜನರ ಮುಂದೆ ಹೋರಾಡುತ್ತೇನೆʼ ಮತ್ತು ಕಳೆದ ವರ್ಷ ಸೋನಿಯಾ ಗಾಂಧಿರವರಿಗೆ ಪತ್ರ ಬರೆದ ಜಿ-23 ನಾಯಕರನ್ನು ಸಹ ನಾನು ಭೇಟಿ ಮಾಡುತ್ತೇನೆ ಎಂದು ಕ್ಯಾಪ್ಟನ್ ಹೇಳಿದ್ದಾರೆ.

ಇತ್ತೀಚಿಗೆ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿದ ಕ್ಯಾಪ್ಟನ್ ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಥಾಪಿಸಲು ಹೊರಟಿರುವ ನೂತನ ಪಕ್ಷದಿಂದ ಬಿಜೆಪಿ ಜೊತೆಗೆ ಮೈತ್ರಿ ಮತ್ತು ಸೀಟು ಹಂಚಿಕೆ ಕುರಿತು ತಮ್ಮ ಮುಂದಿನ ದೆಹಲಿ ಭೇಟಿ ವೇಳೆ ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ವಿಚಾರವಾಗಿ ಮಾತನಾಡಿದ ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ʻಬಿಜೆಪಿಯಂದಿಗೆ ಮೈತ್ರಿ ಮಾಡಿಕೊಳ್ಳು ಹೊರಟಿರುವ ಅಮರೀಂದರ್ರವರೇ ಈಗ ನಿಮ್ಮ ಜಾತ್ಯಾತೀತ ನಿಲುವು ಎಲ್ಲಿಗೆ ಹೋಯಿತುʼ ಎಂದು ಪ್ರಶ್ನಿಸಿದ್ದಾರೆ. ಪಂಜಾಬ್ನಲ್ಲಿ ಬಹುಮತದೊಂದಿಗೆ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಪರಿನಾಮ ನೆಟ್ಟಗಿರುವುದಿಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕ್ಯಾಪ್ಟನ್ ಸೆಪ್ಟೆಂಬರ್ 29ರಂದು ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಕೆಲ ಹೊತ್ತು ಚರ್ಚಿಸಿದರು. ರಾವತ್ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಯಿಸಿದ ಕ್ಯಾಪ್ಟನ್ ʻಅವರ ಹೇಳಿಕೆ ಸಂಪೂರ್ಣ ಅಸಂಬದ್ದ ಅವರಂತಹ ಕೆಟ್ಟ ಟೀಕಾಕಾರರು ಮತ್ತೊಬ್ಬರಿಲ್ಲ ಶತ್ರುಗಳು ಸಹ ಅವರ ಸಮಗ್ರತೆಯನ್ನು ಅವಮಾನಿಸುವುದಿಲ್ಲʼ ಎಂದು ತಿರುಗೇಟು ನೀಡಿದ್ದಾರೆ.

ಕ್ಯಾಪ್ಟನ್ ಬಿಜೆಪಿಯೊಂದಿಗೆ ಹೊಂದಾನಿಕೆ ಮುಖ್ಯವಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಮೇಲೆ ಕೇಂದ್ರಿಕರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಒಂದು ಮೋದಿ ಸರ್ಕಾರ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾದರೆ ತಾವು ಬಿಜೆಪಿ ಸೇರುವ ಅಥವಾ ಬೆಂಬಲಿಸಲು ಹಾದಿ ಸುಗಮವಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಅಮರೀಂದರ್ ಪ್ರಧಾನಿ ಮೋದಿರವರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ, ಅವರ ಭೇಟಿ ಕುರಿತು ಇನ್ನು ಖಚಿತತೆ ಸಿಕ್ಕಿಲ್ಲ

Tags: Amarinder SinghBJPCongress Partynavjot singh sidhuRahul GandhiSonia Gandhiನರೇಂದ್ರ ಮೋದಿಬಿಜೆಪಿ
Previous Post

ಮಹಾತ್ಮ ಗಾಂಧಿ ಜಯಂತಿ: ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ

Next Post

ಪಂಜಾಬ್ ಬಿಕ್ಕಟ್ಟು ಬೆನ್ನಲ್ಲೇ ಬಂಡಾಯ: ಕಪಿಲ್ ಸಿಬಲ್ ಮನೆ ಮೇಲೆ ಯೂತ್ ಕಾಂಗ್ರೆಸ್ ದಾಳಿ ಸೋನಿಯಾ ವಿರುದ್ಧ ಹಿರಿಯ ಕಾಂಗ್ರೆಸ್ಸಿಗರು ಗರಂ

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಪಂಜಾಬ್ ಬಿಕ್ಕಟ್ಟು ಬೆನ್ನಲ್ಲೇ ಬಂಡಾಯ: ಕಪಿಲ್ ಸಿಬಲ್ ಮನೆ ಮೇಲೆ ಯೂತ್ ಕಾಂಗ್ರೆಸ್ ದಾಳಿ ಸೋನಿಯಾ ವಿರುದ್ಧ ಹಿರಿಯ ಕಾಂಗ್ರೆಸ್ಸಿಗರು ಗರಂ

ಪಂಜಾಬ್ ಬಿಕ್ಕಟ್ಟು ಬೆನ್ನಲ್ಲೇ ಬಂಡಾಯ: ಕಪಿಲ್ ಸಿಬಲ್ ಮನೆ ಮೇಲೆ ಯೂತ್ ಕಾಂಗ್ರೆಸ್ ದಾಳಿ ಸೋನಿಯಾ ವಿರುದ್ಧ ಹಿರಿಯ ಕಾಂಗ್ರೆಸ್ಸಿಗರು ಗರಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada