• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ

ಕೃಷ್ಣ ಮಣಿ by ಕೃಷ್ಣ ಮಣಿ
September 11, 2024
in ಕರ್ನಾಟಕ, ಸಿನಿಮಾ
0
ವೃದ್ಧಾಶ್ರಮದಲ್ಲಿ ಆರೈಕೆ.. ಮುಂಗೂಸಿ ಮಧ್ಯಪ್ರವೇಶ.. ನಟನಿಗೆ ಅಪಘಾತ
Share on WhatsAppShare on FacebookShare on Telegram

ಕಿರುತೆರೆ ನಟ ಕಿರಣ್ ರಾಜ್​ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದು, ರಾನಿ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಸಿನಿಮಾ ನಾಳೆಯೇ ಬಿಡುಗಡೆ ಆಗುತ್ತಿದ್ದು, ಅಪಘಾತದಿಂದ ಆಸ್ಪತ್ರೆ ಸೇರುವಂತಾಗಿದೆ.

ADVERTISEMENT

ಮುದ್ದಯ್ಯನಪಾಳ್ಯದಲ್ಲಿರುವ ಶ್ರೀ ಸಿದ್ದೇಶ್ವರ ನಿರಾಶ್ರಿತರ ಸೇವಾಶ್ರಮಕ್ಕೆ ನಿನ್ನೆ ಭೇಟಿ ನೀಡಿದ್ದ ನಟ ಕಿರಣ್​ ರಾಜ್, ಊಟ ಬಡಿಸಿ, ಚೇರ್ ವ್ಯವಸ್ಥೆ ಮಾಡ್ತೀನಿ ಎಂದಿದ್ದ ಮಾತಿನಂತೆ ನಿನ್ನೆ ಭೇಟಿ ಕೊಟ್ಟು ವಾಪಸ್​ ಹೋಗುವಾಗ ದುರಂತ ಸಂಭವಿಸಿದೆ.

ದುರಂತದ ಬಗ್ಗೆ ಮಾತನಾಡಿರುವ ಮಾಗಡಿ ರಸ್ತೆಯ ಸಿದ್ದೇಶ್ವರ ನಿರಾಶ್ರಿತರ ಸೇವಾಶ್ರಮದ ಸಂಸ್ಥಾಪಕ ಪ್ರವೀಣ್, ನಟ ಕಿರಣ್ ನಿನ್ನೆ ನಮ್ಮ ಆಶ್ರಮಕ್ಕೆ ಬಂದಿದ್ರು, ಇಲ್ಲಿರುವವರ ಯೋಗ ಕ್ಷೇಮ ವಿಚಾರಿಸಿದ್ರು. ರೇಷನ್, ಇಲ್ಲಿರುವವರಿಗೆ ಬೇಕಾದ ಮೆಡಿಸಿನ್ ಕೂಡ ತಂದಿದ್ರು. ಆಶ್ರಮಕ್ಕೆ ಬೇಕಾದ ಎಲ್ಲಾ ಸಾಮಾಗ್ರಿಗಳನ್ನ ತಂದು ಕೊಟ್ಟಿದ್ರು. ಪ್ರತಿ ಭಾನುವಾರ, ಅನಾಥರಿಗೆ, ನಿರಾಶ್ರಿತರಿಗೆ ಊಟದ ವ್ಯವಸ್ಥೆ ಮಾಡ್ತಿದ್ರು. ನಿನ್ನೆ ಆಶ್ರಮಕ್ಕೆ ಬಂದು ಹೋಗುವಾಗ ಆ್ಯಕ್ಸಿಡೆಂಟ್ ಆಗಿರುವ ವಿಚಾರ ಕೇಳಿ ಶಾಕ್ ಆಯ್ತು ಎಂದಿದ್ದಾರೆ.

ಕಾರು ಚಾಲನೆ ಮಾಡುತ್ತಿದ್ದ ಗಿರೀಶ್ ಮಾತನಾಡಿ, ನಿನ್ನೆ ರಾತ್ರಿ 9:45 ಸಮಾರಿಗೆ ಘಟನೆ ಸಂಭವಿಸಿದೆ. ನಿನ್ನೆ ವೃದ್ದಾಶ್ರಮಕ್ಕೆ ಹೋಗಿದ್ವಿ. ಬಳಿಕ ಮೈಸೂರಿಗೆ ಹೋಗಲು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಮುದ್ದನಪಾಳ್ಯ ಬಳಿ ಬರುವ ವೇಳೆ ರಸ್ತೆಯಲ್ಲಿ ಸಡನ್ ಆಗಿ ಮುಂಗೂಸಿ ಬಂತು. ಮುಂಗೂಸಿಯನ್ನ ತಪ್ಪಿಸಲು ಹೋದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದೆ. ನು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿದ್ದೇ, ಹಾಗಾಗಿ ನನಗೆ ಸೊಂಟಕ್ಕೆ ಸ್ವಲ್ಪ ಸಮಸ್ಯೆ ಆಗಿದೆ. ಕಿರಣ್ ಹಿಂದೆ ಕೂತಿದ್ದರಿಂದ ಎದೆ ಹಾಗೂ ಮುಖಕ್ಕೆ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಕಿರಣ್​ಗೆ ವೈದ್ಯರು ಚಿಕಿತ್ಸೆ ಕೊಡುತ್ತಿದ್ದು ಪ್ರಾಣಾಪಾಯಕ್ಕೆ ಯಾವುದೇ ರೀತಿ ತೊಂದರೆ ಇಲ್ಲ ಎಂದಿದ್ದಾರೆ.

ಅಪಘಾತದ ಬಳಿಕ ಆಸ್ಪತ್ರೆಯಿಂದ ನಟ ಕಿರಣ್ ರಾಜ್ ವಿಡಿಯೋ ಸಂದೇಶ ನೀಡಿದ್ದು, ನಥಿಂಗ್ ಟು ವರಿ, ಐಯಾಮ್ ಕಂಪ್ಲೀಟ್ಲಿ ಫೈನ್, ಸ್ವಲ್ಪ ಏಟಾಗಿತ್ತು. ಡಾಕ್ಟರ್ ಟ್ರೀಟ್ಮೆಂಟ್ ಕೊಡ್ತಿದ್ದಾರೆ ಎಂದಿದ್ದಾರೆ. ಜೊತೆಗೆ ದಯವಿಟ್ಟು ಯಾರು ಪ್ಯಾನಿಕ್ ಆಗ್ಬೇಡಿ, ಐಯಾಮ್ ಕಂಪ್ಲೀಟ್ಲಿ ಫೈನ್. ಥ್ಯಾಂಕ್ ಯೂ ಆಲ್ ಎಂದಿದ್ದಾರೆ.

Tags: full movieKannadakiran raj moviekiran raj ronny moviekiran raj ronny movie teaserkiran raj ronny movie teaser videoMovienew kannada movieNew movieronnyronny full movieRonny Kannada Movieronny kannada movie reviewronny kannada movie songsronny kannada movie trailerronny movieronny movie teaser releseronny yu best moviesronny yu top moviessad moviesouth movie
Previous Post

ರೈತರ ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕಾಂಗ್ರೆಸ್‌ ಜೊತೆ ಯಡಿಯೂರಪ್ಪ ಹೊಂದಾಣಿಕೆ.. ಸಂಘದ ಸಭೆ.. ಶಿಸ್ತುಕ್ರಮ ಸಾಧ್ಯತೆ..

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post
ಕಾಂಗ್ರೆಸ್‌ ಜೊತೆ ಯಡಿಯೂರಪ್ಪ ಹೊಂದಾಣಿಕೆ.. ಸಂಘದ ಸಭೆ.. ಶಿಸ್ತುಕ್ರಮ ಸಾಧ್ಯತೆ..

ಕಾಂಗ್ರೆಸ್‌ ಜೊತೆ ಯಡಿಯೂರಪ್ಪ ಹೊಂದಾಣಿಕೆ.. ಸಂಘದ ಸಭೆ.. ಶಿಸ್ತುಕ್ರಮ ಸಾಧ್ಯತೆ..

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada