• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಲಕ್ಷ್ಮಿಗೆ ಕೇಸ್: ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in ಕರ್ನಾಟಕ, ಸಿನಿಮಾ
0
ವಿಜಯಲಕ್ಷ್ಮಿಗೆ ಕೇಸ್: ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಲ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ, ನಿಂದನೆ ಸಂದೇಶ ಮಾಡಿ ಹುಚ್ಚಾಟ ಮೆರೆದಿದ್ರು.. ಈ ಕಿರುಕುಳದ ವಿರುದ್ಧ ವಿಜಯಲಕ್ಷ್ಮಿ ಸಿಸಿಬಿ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ..

ADVERTISEMENT

ವಿಜಯಲಕ್ಷ್ಮಿ ದೂರಿನ ಮೇರೆಗೆ ಸುಮಾರು 18 ಸೋಷಿಯಲ್ ಮೀಡಿಯಾ ಬಳಕೆದಾರರ ವಿರುದ್ಧ ಮೊನ್ನೆ ಸಿಸಿಬಿ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾಗ್ತಿದ್ದಂತೆ ತನಿಖೆಗೆ ಇಳಿದಿರೋ ಸಿಸಿಬಿಯ ಮೂರು ತಂಡಗಳು ಕಿಡಿಗೇಡಿಗಳು ಮಾಡಿದ್ದ ಮೆಸೆಜ್, ಕಾಮೆಂಟ್ ಗಳ ಪರಿಶೀಲನೆ ನಡೆಸಿದೆ. ಇನ್ಸಾಟ್ರಾಗ್ರಾಂ, ಫೇಸ್ ಬುಕ್ ಅಕೌಂಟ್ ಮಾಹಿತಿ ನೀಡುವಂತೆ ಮೆಟಾಗೆ ಪತ್ರ (ಇಮೇಲ್) ಬರೆದಿದೆ. ಹಾಗೆ 18 ಖಾತೆಗಳಲ್ಲಿ ಅಸಲಿ, ನಕಲಿ ಅಕೌಂಟ್ ಗಳ ಪರಿಶೀಲನೆ ನಡೀತಿದೆ‌

Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಇನ್ನು FIR ದಾಖಲಾಗಿರೋ ಮಾಹಿತಿ ತಿಳಿದು ಕೆಲ ಅಕೌಂಟ್‌ಳನ್ನ ಬಳಕೆದಾರರು ಡಿಲಿಟ್ ಮಾಡಿದ್ದಾರೆ‌. ಇನ್ನೆರಡು ದಿನಗಳಲ್ಲಿ ಬಳಕೆದಾರರ ಮಾಹಿತಿ ಪೊಲೀಸರ ಕೈ ಸೇರಲಿದ್ದು, ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ ಎದುರಾಗಿದೆ

ಅಶ್ಲೀಲ ಕಾಮೆಂಟ್ಸ್; ಸ್ಕ್ರೀನ್ ಶಾಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ದೂರು ದಾಖಲು |  Vijayalakshmi Darshan Takes Strong Stand Against Obscene Social Media  Abuse, Files Police Complaints - Kannada Filmibeat

Tags: CCBdarshan wife vijayalakshmiSocial Media
Previous Post

Daily Horoscope: ಇಂದು ಅದೃಷ್ಟದ ಮೆಟ್ಟಿಲು ಹತ್ತುವ ರಾಶಿಗಳಿವು..!

Next Post

KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

Related Posts

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ
ಸಿನಿಮಾ

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಅಭಿಯಾನ

by ಪ್ರತಿಧ್ವನಿ
March 4, 2026
0

ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada