• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಲಕ್ಷ್ಮಿಗೆ ಕೇಸ್: ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in ಕರ್ನಾಟಕ, ಸಿನಿಮಾ
0
ವಿಜಯಲಕ್ಷ್ಮಿಗೆ ಕೇಸ್: ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ
Share on WhatsAppShare on FacebookShare on Telegram

ಬೆಂಗಳೂರು: ಇತ್ತೀಚೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಕೆಲ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಬೆದರಿಕೆ, ನಿಂದನೆ ಸಂದೇಶ ಮಾಡಿ ಹುಚ್ಚಾಟ ಮೆರೆದಿದ್ರು.. ಈ ಕಿರುಕುಳದ ವಿರುದ್ಧ ವಿಜಯಲಕ್ಷ್ಮಿ ಸಿಸಿಬಿ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ..

ADVERTISEMENT

ವಿಜಯಲಕ್ಷ್ಮಿ ದೂರಿನ ಮೇರೆಗೆ ಸುಮಾರು 18 ಸೋಷಿಯಲ್ ಮೀಡಿಯಾ ಬಳಕೆದಾರರ ವಿರುದ್ಧ ಮೊನ್ನೆ ಸಿಸಿಬಿ ಸೈಬರ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಕೇಸ್ ದಾಖಲಾಗ್ತಿದ್ದಂತೆ ತನಿಖೆಗೆ ಇಳಿದಿರೋ ಸಿಸಿಬಿಯ ಮೂರು ತಂಡಗಳು ಕಿಡಿಗೇಡಿಗಳು ಮಾಡಿದ್ದ ಮೆಸೆಜ್, ಕಾಮೆಂಟ್ ಗಳ ಪರಿಶೀಲನೆ ನಡೆಸಿದೆ. ಇನ್ಸಾಟ್ರಾಗ್ರಾಂ, ಫೇಸ್ ಬುಕ್ ಅಕೌಂಟ್ ಮಾಹಿತಿ ನೀಡುವಂತೆ ಮೆಟಾಗೆ ಪತ್ರ (ಇಮೇಲ್) ಬರೆದಿದೆ. ಹಾಗೆ 18 ಖಾತೆಗಳಲ್ಲಿ ಅಸಲಿ, ನಕಲಿ ಅಕೌಂಟ್ ಗಳ ಪರಿಶೀಲನೆ ನಡೀತಿದೆ‌

Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ಇನ್ನು FIR ದಾಖಲಾಗಿರೋ ಮಾಹಿತಿ ತಿಳಿದು ಕೆಲ ಅಕೌಂಟ್‌ಳನ್ನ ಬಳಕೆದಾರರು ಡಿಲಿಟ್ ಮಾಡಿದ್ದಾರೆ‌. ಇನ್ನೆರಡು ದಿನಗಳಲ್ಲಿ ಬಳಕೆದಾರರ ಮಾಹಿತಿ ಪೊಲೀಸರ ಕೈ ಸೇರಲಿದ್ದು, ಕೆಟ್ಟ ಕಾಮೆಂಟ್ ಹಾಕಿದವರಿಗೆ ಬಂಧನದ ಭೀತಿ ಎದುರಾಗಿದೆ

ಅಶ್ಲೀಲ ಕಾಮೆಂಟ್ಸ್; ಸ್ಕ್ರೀನ್ ಶಾಟ್ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್, ದೂರು ದಾಖಲು |  Vijayalakshmi Darshan Takes Strong Stand Against Obscene Social Media  Abuse, Files Police Complaints - Kannada Filmibeat

Tags: CCBdarshan wife vijayalakshmiSocial Media
Previous Post

Daily Horoscope: ಇಂದು ಅದೃಷ್ಟದ ಮೆಟ್ಟಿಲು ಹತ್ತುವ ರಾಶಿಗಳಿವು..!

Next Post

KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post
KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

KREDL: ರೈತರ ನೆರವಿಗೆ ಕ್ರೆಡಲ್‌ನಿಂದ ʼಪಿಎಂ ಕುಸುಮ್‌ ಬಿʼ ಸಹಾಯವಾಣಿ ಕೇಂದ್ರ‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada