• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ಸಂಘರ್ಷ.. ಮುನಿಯಪ್ಪ ಮನೆಯಲ್ಲಿ ಬ್ರೇಕ್​ ಫಾಸ್ಟ್​ ಮೀಟಿಂಗ್​​

ಪ್ರತಿಧ್ವನಿ by ಪ್ರತಿಧ್ವನಿ
April 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ಸಂಘರ್ಷ.. ಮುನಿಯಪ್ಪ ಮನೆಯಲ್ಲಿ ಬ್ರೇಕ್​ ಫಾಸ್ಟ್​ ಮೀಟಿಂಗ್​​
Share on WhatsAppShare on FacebookShare on Telegram
ADVERTISEMENT

ಗುರುವಾರ ವಿಶೇಷ ಸಚಿವ ಸಂಫೂಟದಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚೆ ಆಗಿದ್ದು, ಒಮ್ಮತದ ನಿರ್ಧಾರಕ್ಕೆ ಬರುವಲ್ಲ ರಾಜ್ಯ ಸಚಿವ ಸಂಪುಟ ವಿಫಲವಾಗಿದೆ. ಈ ನಡುವೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ನಿವಾಸಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಸಭೆ ಬಳಿಕ ಸಚಿವ ಮುನಿಯಪ್ಪ ಮಾತನಾಡಿ, ಸತೀಶ್ ಜಾರಕಿಹೊಳಿ‌ ಅವರು ನಮ್ಮ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮ ಕೊಟ್ಟಿದ್ದಾರೆ. ಏಪ್ರಿಲ್​ 28ಕ್ಕೆ ಸಿಎಂ ಕಾರ್ಯಕ್ರಮ ಇದೆ. ಹೀಗಾಗಿ ನಮ್ಮ ಮನೆಗೆ ಉಪಹಾರಕ್ಕೆ ಕರೆದಿದ್ದೆ, ನಮಗೆ ಒಳ್ಳೆಯ ಕಾರ್ಯಕ್ರಮ ಕೊಟ್ಟಿದ್ದಾರೆ. ಅವಾಗವಾಗ ನಾವು ಸೇರ್ತಾ ಇರ್ತೇವೆ ಎಂದಿದ್ದಾರೆ.

Chalavadi Narayanaswamy: ಸಿದ್ದರಾಮಯ್ಯ ಅವರು ಯಾವಾಗಾದ್ರೂ ಒಂದೊಂದು ಸತ್ಯ ಹೇಳ್ತಾರೆ..! #siddaramaiah

ನಾವು ಅವರ ಮನೆಗೆ ಹೋಗ್ತಾ ಇರ್ತೇವೆ. ಜಾತಿಗಣತಿ ಇನ್ನೂ ತೀರ್ಮಾನ ಆಗಿಲ್ಲ. ಜಾತಿ ಜನಗಣತಿ ಯಾರಿಗೂ ತೊಂದರೆಯಾಗಲ್ಲ. ಲಿಂಗಾಯತ, ಒಕ್ಕಲಿಗ ಯಾರಿಗೂ ತೊಂದರೆಯಾಗಲ್ಲ. ಎಲ್ಲಾ ಸೇರಿ ಸರ್ಕಾರ ನಡೆಸುತ್ತಿದ್ದೇವೆ. ಎಲ್ಲರೂ ಒಪ್ಪುವ ತೀರ್ಮಾನ ‌ಮಾಡುತ್ತೇವೆ ಎಂದಿದ್ದಾರೆ. ಇನ್ನು ಸತೀಶ್ ಜಾರಕಿಹೊಳಿ‌ ಮಾತನಾಡಿ, ನಮ್ಮ ಮನೆಗೆ ಅವರು ಬಂದಿದ್ರು, ಅವರ ಮನೆಗೆ ನಾವು ಬಂದಿದ್ದೇವೆ. ಸಿಎಂ ಕಾರ್ಯಕ್ರಮ ಇದೆ, ಅದಕ್ಕೆ ಆಹ್ವಾನ ಕೊಟ್ಟಿದ್ದಾರೆ. ನೂರಕ್ಕೂ ಹೆಚ್ಚು ಕಿಲೋಮೀಟರ್ ರಸ್ತೆ ಕೊಟ್ಟಿದ್ದೇವೆ. ಜಾತಿ ಜನಗಣತಿ ಜಾರಿ ಇನ್ನೂ ಒಂದು ವರ್ಷವಾಗಬಹುದು. ಬಹಳ ಜಟಿಲ ಸಮಸ್ಯೆ ಇದು ಎಂದಿದ್ದಾರೆ. ಜಾತಿ ಜನಗಣತಿ ಬಹಳಷ್ಟು ಚರ್ಚೆಯಾಗಬೇಕಿದೆ ಎಂದಿದ್ದಾರೆ.

ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಹತ್ತು ವರ್ಷ ತೆಗೆದುಕೊಂಡಿದೆ. ಹೀಗಾಗಿ ಇನ್ನೂ ಒಂದು ವರ್ಷವಾಗಬಹುದು. ಅಂಕಿ ಸಂಖ್ಯೆ ಜನರೆ ಬರೆಸಿದ್ದು ಅಲ್ವಾ..? ಸಹಿ ಮಾಡಿದವರೇ ವಿರೋಧ ಮಾಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ಚರ್ಚೆಯಾಗಬೇಕು, ಆಗ ಮಾತ್ರ. ಸಾದರ ಜನರನ್ನು ಕಡಿಮೆ ತೋರಿಸಲಾಗಿದೆ. 64 ಸಾವಿರ ಅಷ್ಟೆ ತೋರಿಸಿದ್ದಾರೆ. ಮೂರು ಜಿಲ್ಲೆಯಲ್ಲಿ ಸಾದರ ಜನರಿದ್ದಾರೆ. ಹೀಗಾಗಿ ಅವರು ಧ್ವನಿ ಎತ್ತಿದ್ದಾರೆ. ಮೀಸಲಾತಿ ಹೆಚ್ಚು ಮಾಡುವುದು ಈಗ ಅಸಾಧ್ಯ. ಶಿಫಾರಸು ‌ಏನೋ ಅವರು ಮಾಡಿದ್ದಾರೆ ಅಷ್ಟೇ. ಈಗ ಅಂಕಿ ಅಂಶಗಳ ಸರಿ ಮಾಡಬೇಕು. ಅಂಕಿ ಅಂಶಗಳ ಸರಿ ಮಾಡಲು ಅವಕಾಶ ನೀಡಬೇಕು ಎಂದಿದ್ದಾರೆ ಸತೀಶ್ ಜಾರಕಿಹೊಳಿ. ಸರಿಯಾಗಿ ನಾವು ಇಂಪ್ಲಿಮೆಂಟ್ ಮಾಡದಿದ್ರೆ ಕಷ್ಟವಾಗುತ್ತೆ. ನಾವು ಸರಿಯಾಗಿ ಇಂಪ್ಲಿಮೆಂಟ್ ಮಾಡಬೇಕು. ಯಾವುದೇ ಸಮಾಜಕ್ಕೆ ನೋವಾಗದ ರೀತಿಯಲ್ಲಿ ತೀರ್ಮಾನ ಮಾಡಬೇಕು ಎಂದಿದ್ದಾರೆ.

Sowmya Reddy: ಬಿಜೆಪಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ ಸಮರ..! #congressprotest #sowmyareddy #bjp
Tags: BJPbyvijayendracongressDKShivakumardrgparameshwarhç mahadevappaKarnatakakarnataka caste censuskh muniyappakn rajannarashokasiddaramaiahYatnal
Previous Post

ಗೃಹ ಲಕ್ಷ್ಮಿಯರ ಖಾತೆಗೆ ಸದ್ಯದಲ್ಲೇ ಕಾಸು ..! ಹಣ ಜಮೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?! 

Next Post

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಮಹತ್ವದ ಘೋಷಣೆ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಮಹತ್ವದ ಘೋಷಣೆ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada