• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 7, 2023
in Top Story, ಕರ್ನಾಟಕ
0
ಜಾತಿ ಸಮೀಕ್ಷೆ ಸಮಾಜವನ್ನು ವಿಭಜಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು: ಜಾತಿ ಗಣತಿ ಸಮಾಜವನ್ನು ವಿಭಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ADVERTISEMENT

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂದು ಪ್ರಧಾನಿಗಳು ಹೇಳಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಡತನ ನಿವಾರಣೆ ಕಾರ್ಯಕ್ರಮ ರೂಪಿಸುವಾಗ ಸಮ ಸಮಾಜ ನಿರ್ಮಾಣ ಮಾಡಬೇಕು. ಯಾವ ಜಾತಿ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯವಾಗಿ ಯಾವ ಸ್ಥಿತಿಗತಿಯಲ್ಲಿದೆ ಎಂದು ತಿಳಿಯಬೇಕು. ನಮ್ಮದು ಜಾತಿ ವ್ಯವಸ್ಥೆಯ ಸಮಾಜವಾಗಿದೆ. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಅಸಮಾನತೆ ಇರುವ ಜಾತಿಗಳನ್ನು ಮುಖ್ಯವಾಹಿನಿಗೆ ತರಲು ಅಂಕಿಅಂಶಗಳು ಅಗತ್ಯ. ಅದಕ್ಕಾಗಿ ಜಾತಿಗಣತಿ ಮಾಡಬೇಕು. ಸಾಮಾಜಿಕ- ಆರ್ಥಿಕ ಸಮೀಕ್ಷೆ ಹಾಗೂ ಜಾತಿ ಸಮೀಕ್ಷೆ ಆಗಬೇಕು. ಇದು ಖಂಡಿತವಾಗಿಯೂ ಸಮಾಜವನ್ನು ಒಡೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಬರಪರಿಹಾರಕ್ಕೆ 4860 ಕೋಟಿ ರೂ.ಗಳನ್ನು ಕೋರಲಾಗಿದೆ ಗ್ಯಾರಂಟಿ ಯೋಜನೆಗಳಿಗೆ ತೊಂದರೆ ಇಲ್ಲ. ಬರ ಪರಿಹಾರಕ್ಕೂ ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಆದರೆ ಬೆಲೆ ನಷ್ಟವಾಗಿರುವುದು 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ. ಎಲ್ಲಾ ಸೇರಿ ಒಟ್ಟು 30000 ಕೋಟಿ ರೂ.ಗಳಿಗೂ ನಷ್ಟ ಉಂಟಾಗಿದೆ. ಎನ್. ಡಿ.ಆರ್.ಎಫ್ ನಿಯಮಗಳ ಪ್ರಕಾರ 4860 ಕೋಟಿ ರೂ.ಗಳನ್ನು ಕೋರಿದ್ದೇವೆ. ಕೇಂದ್ರ ಬರ ಅಧ್ಯಯನ ತಂಡ ಮೂರು ತಂಡಗಳಾಗಿ 11 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅವರು ವರದಿ ನೀಡಿದ ಆಧಾರದ ಮೇಲೆ ಕೇಂದ್ರ ಸರ್ಕಾರ ಪರಿಹಾರ ನಿಗದಿ ಮಾಡಲಿದೆ ಎಂದರು.

ಮೋದಿಯವರು ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ ನರೇಂದ್ರ ಮೋದಿಯವರು ಎಲ್ಲರನ್ನೂ ಒಳಗೊಂಡ ಸಮಾಜ, ಸಬ್ ಕೆ ಸಾಥ್, ಸಬ್ ಕಾ ವಿಕಾಸ್ ಎನ್ನುತ್ತಾರೆ. ಮುಸಲ್ಮಾನರಿಗೆ ಟಿಕೆಟ್ ಕೊಡದೆ ಹೋದರೆ ಸಬ್ ಕೆ ಸಾಥ್ ಆಗುತ್ತದೆಯೇ, ಎಲ್ಲರನ್ನೂ ಒಳಗೊಂಡಂತೆ ಆಗುತ್ತದೆಯೇ? ಹೇಳುವುದಕ್ಕೂ, ಮಾಡುವುದಕ್ಕೂ ವ್ಯತ್ಯಾಸವಿದೆ. ಹೇಳೋದು ಬೇರೆ, ವಸ್ತುಸ್ಥಿತಿ ಬೇರೆ ಎಂದರು.

ನವೆಂಬರ್ ನಲ್ಲಿ ಜಾತಿ ಸಮೀಕ್ಷೆ ವರದಿ ಸಲ್ಲಿಕೆ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವರದಿ ಪಡೆಯಲಿಲ್ಲ. ಈಗ ಬೇರೆ ಅಧ್ಯಕ್ಷ ರಿದ್ದು, ಅವರಿಗೆ ಕಾಂತರಾಜು ವರದಿ ಇದ್ದಂತೆಯೇ ಮಾಡಿಕೊಡುವಂತೆ ಹೇಳಿದ್ದೇನೆ. ಅವರು ನವೆಂಬರ್ ನಲ್ಲಿ ವರದಿ ನೀಡುವುದಾಗಿ ಹೇಳಿದ್ದಾರೆ ಎಂದರು.

ಪ್ರತ್ಯೇಕ ವರ್ಗ; ಸಮೀಕ್ಷೆ ವರದಿ ಬಂದ ನಂತರ ಪರಿಶೀಲನೆ ಬಹಳ ಹಿಂದುಳಿದವರು ರಾಷ್ಟ್ರೀಯ ಮಟ್ಟದಲ್ಲಿ ಪ್ರತ್ಯೇಕ ವರ್ಗ ಬೇಕು ಎಂದು ಕರ್ನಾಟಕದಲ್ಲಿ ಬೇಡಿಕೆ ಇರುವ ಬಗ್ಗೆ ಉತ್ತರಿಸಿ ಅದನ್ನು ಮಾಡಲು ಹಿಂದುಳಿದ ವರ್ಗಗಳ ಸಮೀಕ್ಷೆ ವರದಿ ಬಂದ ನಂತರ ಪರಿಶೀಲಿಸಲಾಗುವುದು ಎಂದರು. ಜನರ ಅಹವಾಲು ಕೇಳಲು ಸೂಚನೆ ಕೇಂದ್ರ ಬರ ಅಧ್ಯಯನ ತಂಡ ಸರಿಯಾಗಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅಧ್ಯಯನ ತಂಡಕ್ಕೆ ಎಲ್ಲೆಡೆ ಭೇಟಿ ಮಾಡಿ,ಜನರ ಅಹವಾಲು ಕೇಳಬೇಕು, ಜನಪ್ರತಿನಿಧಿಗಳ ಮಾತನ್ನೂ ಆಲಿಸುವಂತೆ ಸೂಚಿಸಿದ್ದೇನೆ ಎಂದರು.

Tags: castKarnatakaMysoresiddaramaiah
Previous Post

ಶ್ಯಾಮನೂರು ಮುನಿಸಿನ ಸಿಟ್ಟಿಗೆ ಮದ್ದೆಯುತ್ತಾ “ಕೈ” ಹೈಕಮಾಂಡ್..?

Next Post

ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

Related Posts

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ವಿಶ್ರಾಂತಿ ಮತ್ತು ಆತ್ಮಾವಲೋಕನಕ್ಕೆ ಸೂಕ್ತ ದಿನ. ಹಳೆಯ ವಿಷಯಗಳನ್ನು ಮರುಪರಿಶೀಲಿಸುವ ಅವಕಾಶ ಸಿಗುತ್ತದೆ. ಹಣ ಖರ್ಚಿನಲ್ಲಿ ನಿಯಂತ್ರಣ ಅಗತ್ಯ. ಕುಟುಂಬದ...

Read moreDetails
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
Next Post
ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

ಬ್ಯಾಡ್ಮಿಂಟನ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಚಿರಾಗ್‌ -ಸಾತ್ವಿಕ್‌!

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada