• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Castor Oil : ನೆತ್ತಿಗೆ ಹರಳೆಣ್ಣೆ ಹಚ್ಚುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ

Rachita by Rachita
December 24, 2024
in Top Story, ಇದೀಗ, ಸೌಂದರ್ಯ
0
Castor Oil : ನೆತ್ತಿಗೆ ಹರಳೆಣ್ಣೆ ಹಚ್ಚುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ
Share on WhatsAppShare on FacebookShare on Telegram

ಕೂದಲ ಬೆಳವಣಿಗೆಗೆ ವಿಧವಿಧವಾದ ಎಣ್ಣೆಗಳನ್ನ ಬಳಸುತ್ತಾರೆ. ಆದರೆ ಸಾಕಷ್ಟು ಜನ ಹರಳೆಣ್ಣೆಯನ್ನ ಹಿಂದಿನಿಂದಲೂ ಬಳಸಿಕೊಂಡು ಬಂದಿದ್ದಾರೆ. ಆಯುರ್ವೇದದ ಪ್ರಕಾರ ಹರಳೆಣ್ಣೆಯಲ್ಲಿ ಸಾಕಷ್ಟು ಔಷಧಿ ಅಂಶವು ಇದೆ. ಇಂದಿನವರು ಹೇಳುವ ಪ್ರಕಾರ ಕೂದಲಿಗೆ ತುಂಬಾನೇ ಒಳ್ಳೆಯದು ಅಂದ್ರೆ ಹರಳೆಣ್ಣೆ. ಇನ್ನು ಹರಳೆಣ್ಣೆಯನ್ನ ಹಚ್ಚುವಾಗ ಸ್ವಲ್ಪ ಬಿಸಿ ಮಾಡಿ ನಂತರ ನೆತ್ತಿಗೆ ಹಚ್ಚಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಬೇಕು. ಹೀಗೆ ಮಾಡುವುದರಿಂದ ಕೂದಲಿನ ಕಿರುಚೀಲಗಳು ಗಟ್ಟಿಯಾಗುತ್ತದೆ. ಇನ್ನು ವಾರಕ್ಕೆ ಒಮ್ಮೆ ಅಥವಾ ಎರಡು ಬಾರಿ ಹಳೆ ಎಣ್ಣೆಯನ್ನ ಹಚ್ಚುವುದರಿಂದ ಏನೆಲ್ಲಾ ಲಾಭಗಳಿವೆ ಎಂಬುದರ ಮಾಹಿತಿ ಇಲ್ಲಿದೆ.

ADVERTISEMENT

ತಲೆಹೊಟ್ಟು ಮತ್ತು ತುರಿಕೆ ಕಡಿಮೆ ಮಾಡುತ್ತದ

ಕ್ಯಾಸ್ಟರ್ ಆಯಿಲ್‌ನಲ್ಲಿರುವ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳು ನೆತ್ತಿಯನ್ನು ಶಮನಗೊಳಿಸುತ್ತದೆ ಮತ್ತು ಶಾಂತಗೊಳಿಸುತ್ತದೆ.ಹಾಗೂ ಮುಖ್ಯವಾಗಿ ನೆತ್ತಿಯ ಸೋಂಕುಗಳಿಗೆ ಚಿಕಿತ್ಸೆ ನೀಡುತ್ತದೆ ಕ್ಯಾಸ್ಟರ್ ಆಯಿಲ್‌ನ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ರಿಂಗ್‌ವರ್ಮ್‌ನಂತಹ ನೆತ್ತಿಯ ಸೋಂಕುಗಳನ್ನು ಎದುರಿಸಲು ಸಹಾಯ ಮಾಡುತ್ತದೆ.

ಮಾಯಿಶ್ಚರೈಸ ಮಾಡುತ್ತಿದೆ

ಹರಳಿನಲ್ಲಿ ಫ್ಯಾಟಿ ಆಸಿಡ್ ಅಂಶ ಇರೋದ್ರಿಂದ ಕೂದಲನ್ನ ಹೈಡ್ರೇಟ್ ಮಾಡುತ್ತದೆ ಹಾಗೂ ನ್ಯಾಚುರಲ್ ಆಗಿ ಕೂದಲನ್ನ ಮಾಯಿಶ್ಚರೈಸ್ ಮಾಡುತ್ತದೆ.

ಕೂದಲ ಹೊಳಪು 

ಆಂಟಿಆಕ್ಸಿಡೆಂಟ್‌ಗಳು ಕೂದಲನ್ನು ಹಾನಿಯಿಂದ ರಕ್ಷಿಸುತ್ತದೆ, ಇದು ಆರೋಗ್ಯಕರ, ಹಾಗೂ  ಮುಖ್ಯವಾಗಿ ಕೂದಲ ಹೊಳಪು ಹೆಚ್ಚಾಗುತ್ತದೆ.ಮತ್ತು ಸಾಫ್ಟ್ ಹೇರ್ ನಿಮ್ಮದಾಗುತ್ತದೆ .

ಉಷ್ಣತೆ ಕಡಿಮೆಯಾಗುತ್ತದೆ

ನೆತ್ತಿಗೆ ಹರಳೆಣ್ಣೆಯನ್ನು ಹಚ್ಚುವುದರಿಂದ ದೇಹದ ಉಷ್ಣತೆ ಕಡಿಮೆಯಾಗುತ್ತದೆ ಮುಖ್ಯವಾಗಿ ಕಣ್ಣುರಿ ನಿವಾರಣೆಯಾಗುತ್ತದೆ. ಸ್ಟ್ರೆಸ್ ರಿಲೀಸ್ ಮಾಡುವುದಕ್ಕೆ ಸಹಾಯಕಾರಿ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಶಾಲಾ ವಾರ್ಷಿಕೋತ್ಸವದ ದಿನದಂದೇ ತರಗತಿಯಲ್ಲಿ ಯುವತಿಯ ಮೇಲೆ ಅತ್ಯಾಚಾರ

Next Post

ಹಣಕಾಸಿನ ಜಗಳ ;ಮಾಂಸದ ಅಂಗಡಿಯಲ್ಲಿಯೇ ಮಾಲೀಕನ ಬರ್ಬರ ಹತ್ಯೆ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಹಣಕಾಸಿನ ಜಗಳ ;ಮಾಂಸದ ಅಂಗಡಿಯಲ್ಲಿಯೇ  ಮಾಲೀಕನ ಬರ್ಬರ ಹತ್ಯೆ

ಹಣಕಾಸಿನ ಜಗಳ ;ಮಾಂಸದ ಅಂಗಡಿಯಲ್ಲಿಯೇ ಮಾಲೀಕನ ಬರ್ಬರ ಹತ್ಯೆ

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada