ಸಾಮಾನ್ಯವಾಗಿ ಮನುಷ್ಯರು ಕಾಣೆಯಾದರೆ ಪೊಲೀಸ್ ಠಾಣೆಗೆ ತೆರಳಿ ಕೇಸು ದಾಖಲು ಮಾಡುವುದು ಮಾಮೂಲಿ. ಆದರೆ ಇಲ್ಲೊಂದು ಕಡೆ ಬೆಕ್ಕು ಕಳ್ಳತನವಾಗಿದೆ ಎಂದು ಎಫ್ಐಆರ್ ದಾಖಲಾಗಿದೆ. ತಿಲಕ್ ನಗರ ಠಾಣೆಯಲ್ಲಿ ಬೆಕ್ಕು ಕಳ್ಳತನದ ಬಗ್ಗೆ ಕೇಸ್ ದಾಖಲಾಗಿದ್ದು, ಜಯನಗರದ ರಾಜಣ್ಣ ಲೇಔಟ್ ನಿವಾಸಿ ಮಿಸ್ಬಾ ಶರೀಫ್ ಎಂಬುವರಿಂದ ದೂರು ನೀಡಿದ್ದಾರೆ. ದುಬಾರಿ ಬೆಲೆಯ ಬೆಕ್ಕು ಜನವರಿ 15 ರಂದು ಕಣ್ಮರೆಯಾಗಿದೆ. ದುಷ್ಕರ್ಮಿಗಳು ಮೇಲ್ಚಾವಣಿಯಿಂದ ಬಂದು ಬೆಕ್ಕನ್ನು ಕಳ್ಳತನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಬೆಕ್ಕು ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಿಸಿ, 35 ಸಾವಿರ ಬಹುಮಾನ ಕೊಡುವುದಾಗಿಯೂ ಮಾಲಿಕ ತಿಳಿಸಿದ್ದಾರೆ.
ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ
https://youtube.com/live/zK_8kusfh_Q
Read moreDetails