ಸಹಮಾನವರ ನೋವುಗಳಿಗೆ ಕುರುಡಾಗುತ್ತಲೇ ʼವಿಶ್ವಮಾನವ ದಿನʼವನ್ನು ಆಚರಿಸುತ್ತಿದ್ದೇವೆ ಕನ್ನಡ ಸಾಹಿತ್ಯ ಲೋಕದ ಮೇರು ಚೇತನ ಕುವೆಂಪು ಅವರ ಜನ್ಮ ದಿನವನ್ನು ಅವರೇ ಪ್ರತಿಪಾದಿಸಿದ ವಿಶ್ವಮಾನವತೆಯ ಸಂದೇಶದ ನೆಲೆಯಲ್ಲಿ...
Read moreಪ್ರಾಥಮಿಕ ಶಿಕ್ಷಣ ತಳಮಟ್ಟದ ಸಮಾಜಕ್ಕೆ ಕೈಗೆಟುಕುವಂತಿದ್ದಾಗ ಮಾತ್ರ ಸಮಾನತೆ ಸಾಧ್ಯ ಭಾರತದ ಸಂವಿಧಾನ ಆಶಿಸುವ ಸಾಮಾಜಿಕ ನ್ಯಾಯ ಮತ್ತು ಸೋದರತ್ವವನ್ನು ಸಾಧಿಸುವ ಹಾದಿಯಲ್ಲಿ ಮೂಲ ತಳಪಾಯ ಇರುವುದು...
Read moreಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸಾಕ್ಷೀ ಮಲ್ಲಿಕ್ ಪತ್ರಿಕಾಗೋಷ್ಠಿಯೊಂದರಲ್ಲಿ ತಮ್ಮ ಬೂಟುಗಳನ್ನು ಕಳಚಿಟ್ಟು ಕಂಬನಿ ಮಿಡಿದ ದೃಶ್ಯ ಇಡೀ ದೇಶವನ್ನು, ಅಂದರೆ ಸಾಮಾಜಿಕಪ್ರಜ್ಞೆ ಜೀವಂತವಾಗಿರುವ ಭಾರತವನ್ನು ಮಾತ್ರ...
Read moreಬಿಜೆಪಿಯ ತಳಮಟ್ಟದ ಹಿಂದುತ್ವ ಅತಿವಂಚಿತ ಸಾಮಾಜಿಕ ಸಮೂಹಗಳನ್ನು ಗಮನಿಸುತ್ತಿಲ್ಲ ಸೆಂಟರ್ ಫಾರ್ ಸ್ಟಡಿ ಆಫ್ ಡೆವಲಪಿಂಗ್ ಸೊಸೈಟೀಸ್ (CSDS) ಸಂಸ್ಥೆಯು ನಡೆಸಿರುವ ವಿಶ್ಲೇಷಣೆಯಲ್ಲಿ ನೀಡಿರುವ ಅಂಕಿ ಅಂಶಗಳ...
Read more65 ಪ್ರತಿಶತ ಇರುವ ಯುವ ಸಮೂಹಕ್ಕೆ ನವ ಭಾರತ ಯಾವ ಸಂದೇಶ ರವಾನಿಸುತ್ತಿದೆ ? 35ರ ವಯೋಮಾನದ ಒಳಗಿನ 65 ಪ್ರತಿಶತ ಜನಸಂಖ್ಯೆಯನ್ನು ಹೊಂದಿರುವ ಭಾರತ ಸಾಮಾಜಿಕವಾಗಿ,...
Read moreಬದಲಾಗುತ್ತಿರುವ ವರ್ತಮಾನ ಭಾರತದ ಸಾರ್ವಜನಿಕ ಸಂಕಥನಗಳಲ್ಲಿ ಅತಿ ಹೆಚ್ಚು ನಿರ್ಲಕ್ಷ್ಯಕ್ಕೊಳಗಾಗಿರುವ ಅಥವಾ ಅವಗಣನೆಗೆ ಒಳಗಾಗಿರುವ ವಿದ್ಯಮಾನಗಳೆಂದರೆ ಕ್ಷೀಣಿಸುತ್ತಿರುವ ಸಾಮಾಜಿಕ ಪ್ರಜ್ಞೆ ಹಾಗೂ ಕುಸಿಯುತ್ತಿರುವ ಮಾನವೀಯ ಮೌಲ್ಯಗಳು. ಮೇಲ್ನೋಟಕ್ಕೆ...
Read more“ ನೀವು ಥೇಟ್ ನಿಮ್ಮ ತಂದೆಯ ಹಾಗೇ ಕಾಣ್ತೀರ ” ಒಬ್ಬ ಗೆಳೆಯರ ಅನಿಸಿಕೆ. “ ಏನಯ್ಯಾ ನಿಮ್ಮಪ್ಪನ ಫೋಟೋ ನೋಡಿದ್ರೆ ನಿನ್ನನ್ನೇ ನೋಡಿದ ಹಾಗಾಗುತ್ತೆ !!...
Read moreಉತ್ತರ ಪ್ರದೇಶದ ಬಾಂದಾ ಜಿಲ್ಲೆಯ ಮಹಿಳಾ ನ್ಯಾಯಾಧೀಶೆಯೊಬ್ಬರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರಿಗೆ ಖಾಸಗಿಯಾಗಿ ಒಂದು ಪತ್ರ ಬರೆದು ತಮಗೆ ಜೀವ ಕಳೆದುಕೊಳ್ಳಲು...
Read moreಯುವ ಸಮೂಹಕ್ಕೆ ಆರೋಗ್ಯಕರ ಬದುಕುವ ಹಾದಿಯನ್ನು ರೂಪಿಸುವ ಜವಾಬ್ದಾರಿ ಸಮಾಜದ ಮೇಲಿದೆ ವರ್ತಮಾನದ ಭಾರತ ಎರಡು ರೀತಿಯ ದ್ವಂದ್ವಗಳ ನಡುವೆ ಸಾಗುತ್ತಿದ್ದು 75 ವರ್ಷಗಳ ಸ್ವತಂತ್ರ ಆಳ್ವಿಕೆಯ...
Read moreಮೊನ್ನೆ ಒಬ್ಬ ಮಹಾಶಯ ತನ್ನ ಸಮುದಾಯ ಯಹೂದಿಗಳಂತೆ ಎದ್ದು ನಿಲ್ಲಬೇಕು ಎಂದು ಕೇಳಿಕೆ ನೀಡಿದ್ದ. ಯಹೂದಿಗಳಂತೆ ಎದ್ದು ನಿಲ್ಲಲು ಮೊಟ್ಟಮೊದಲು ಬೇಕಾಗುವುದು ಸ್ವಾಭಿಮಾನˌ ಹುಟ್ಟು ಪ್ರತಿಭೆˌ ಛಲ...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.