ದೆಹಲಿಯ ಮುಂಡ್ಕ್ನಾದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ದೇಹಲಿ ಸರ್ಕಾರ ಆದೇಶಿಸಿದೆ. ನಾಲ್ಕುಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಮಂದಿ ಮೃತಪಟ್ಟು...
Read moreಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಆರೋಪಿಗಳನ್ನು ಬಂದಿಸಲು ಹೋದ ಮೂವರು ಪೊಲೀಸ್ ಅಧಿಕಾರಿಗಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ರಾಜ್ಯ ರಾಜಧಾನಿಯಿಂದ ಸುಮಾರು 160 ಕಿ.ಮೀ...
Read moreದೆಹಲಿಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಪ್ಪಿಸಿಕೊಳ್ಳಲು ಕೆಲವರು ಕಿಟಕಿಯಿಂದ ಹೊರಗೆ ಹಾರಿದ ದೃಶ್ಯಗಳು ಘಟನೆಯ ಭೀಕರತೆಗೆ ಸಾಕ್ಷಿಗಳಾಗಿವೆ. ದೆಹಲಿಯ ಮುಂಡ್ಕಾದಲ್ಲಿ ಶುಕ್ರವಾರ ಸಂಜೆ 4.45ರ...
Read moreಗೋಧಿ ದರ ಗಗನಮುಖಿಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಗೋಧಿ ರಫ್ತನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ನಿರ್ಬಂಧಿಸಿದೆ. ಜಗತ್ತಿನಲ್ಲೇ ಅತೀ ಹೆಚ್ಚು ಗೋಧಿ ಉತ್ಪಾದಿಸುವ ಎರಡನೇ ದೇಶವಾಗಿರುವ...
Read moreದೇಶದಲ್ಲಿ ಕಳೆದ 24 ಗಂಟೆಯಲ್ಲಿ 2858 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ನಿನ್ನೆಗೆ ಹೋಲಿಸಿದರೆ ಶೇ. 0.6ರಷ್ಟು ಏರಿಕೆ ಕಂಡು ಬಂದಿದೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ...
Read moreಕಚೇರಿಯ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಗೆ ಕನಿಷ್ಠ 27 ಮಂದಿ ಮೃತಪಟ್ಟ ದಾರುಣ ಘಟನೆ ದೆಹಲಿಯ ಮುಂಡ್ಕಾದಲ್ಲಿ ಸಂಭವಿಸಿದೆ. ಶುಕ್ರವಾರ ಸಂಜೆ 4.45ರ ಸುಮಾರಿಗೆ ಕಾಣಿಸಿಕೊಂಡ ಬೆಂಕಿ ರಾತ್ರಿ...
Read moreವೈಷ್ಣೋದೇವಿ ಪ್ರವಾಸದಿಂದ ಹಿಂತಿರುಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನಾಲ್ವರು ಯಾತ್ರಾರ್ಥಿಗಳು ಸಜೀವದಹನಗೊಂಡು 20 ಮಂದಿ ಗಾಯಗೊಂಡ ಘಟನೆ ಜಮ್ಮುವಿನಲ್ಲಿ ಸಂಭವಿಸಿದೆ. ಜಮ್ಮುವಿನ ಕಾತ್ರಾದಲ್ಲಿ ಶುಕ್ರವಾರ ಮಧ್ಯಾಹ್ನ...
Read moreಮುಂಗಾರು ಮಳೆ ಈ ಬಾರಿ ಅವಧಿಗೂ ಮುನ್ನ ಬೇಗ ಕಾಲಿಡಲಿದ್ದು, ಮೇ 27ರಂದು ಕೇರಳ ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಜೂನ್...
Read moreಹಿಂದಿಗಿಂತ ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ, ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಸುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು ಎಂದು ತಮಿಳುನಾಡಿನ ಉನ್ನತ...
Read moreತುರ್ತಾಗಿ ಪಕ್ಷದಲ್ಲಿ ಬದಲಾವಣೆ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ. ರಾಜಸ್ಥಾನದ ಉದಯ್ ಪುರದಲ್ಲಿ ಶುಕ್ರವಾರ...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.