2017 ರ ಆಗಸ್ಟ್ನಲ್ಲಿ ಇಡೀ ಬಿಹಾರ ವಿನಾಶಕಾರಿ ಪ್ರವಾಹಕ್ಕೆ ತುತ್ತಾಗಿತ್ತು. ಆ ಪ್ರವಾಹಕ್ಕೆ ರಾಜ್ಯದ ಸುಮಾರು 3,000 ಚದರ ಕಿ.ಮೀ ನೀರಿನಲ್ಲಿ ಮುಳುಗಿತ್ತು. ಅಧಿಕೃತ ಅಂಕಿಅಂಶಗಳ ಪ್ರಕಾರ,...
Read moreಶರಾವತಿ ಕಣಿವೆಯ ದಟ್ಟ ಕಾಡಿನ ನಡುವೆ ಕಡಿದಾದ ಬೆಟ್ಟದ ತುತ್ತತುದಿಯಲ್ಲಿರುವ ಆ ಊರಿನ ಹೆಸರು ಮೇಘಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭಟ್ಕಳ ಗಡಿಯ ಆ ಹಳ್ಳಿಯ...
Read moreಕಳೆದ ಒಂದು ದಶಕದಲ್ಲಿ ಭಾರತವು ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದು ಪ್ರಜಾತಂತ್ರ ಮೌಲ್ಯಗಳು ಶಿಥಿಲವಾಗುತ್ತಿವೆ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಅಮಾತ್ರ್ಯ ಸೇನ್ ಹೇಳುತ್ತಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಬೇಕಾದ ಈ ಸಂದರ್ಭದಲ್ಲಿ...
Read moreಪ್ರಾಚೀನ ಇಂಡೋ ಆರ್ಯನ್ ಭಾಷೆಯಲ್ಲಿ ರಚಿತವಾಗಿದೆ ಎಂದು ಹೇಳಲಾಗುವ ವೇದಗಳು ಭಾರತೀಯ ಪ್ರಾಚೀನ ಸಾಹಿತ್ಯದ ಅಪ್ರತಿಮ ದಾರ್ಶನಿಕ ಕೃತಿಗಳು. ಕೆಲವು ಮೂಲಗಳ ಪ್ರಕಾರ ವೇದಗಳಲ್ಲಿ ಬಳಸಲಾಗಿರುವ ಭಾಷೆ...
Read more“ಕೊರಗರ ಮೇಲೆ ಹಲ್ಲೆ ನಡೆದು ಎರಡ್ಮೂರು ದಿನಗಳ ಬಳಿಕ ಕಾನ್ಸ್ಟೇಬಲ್ವೊಬ್ರು ಆಸ್ಪತ್ರೆಗೆ ದಾಖಲಾಗಿ, ಕೊರಗರ ವಿರುದ್ಧ ಸರ್ಕಾರಿ ನೌಕರಿಗೆ ಅಡ್ಡಿ ಹಾಗೂ ಹಲ್ಲೆ ಪ್ರಕರಣ ದಾಖಲಿಸಿರುವುದು ಮೇಲ್ನೋಟಕ್ಕೆ...
Read moreಭಾರತಕ್ಕೆ ಸ್ವಾತಂತ್ರ್ಯ ಬಂದು 74 ವರ್ಷಗಳೇ ಕಳೆದಿದ್ದರೂ ಈವೆರಗೂ ಒಂದು ಸ್ಪಷ್ಟ ಪ್ರಜಾಸತ್ತಾತ್ಮಕ ಭಾಷಾ ನೀತಿ ರೂಪಿಸಲು ಸಾಧ್ಯವಾಗದಿರುವುದು ಅಚ್ಚರಿ ಮೂಡಿಸುತ್ತದೆ. ರಾಜ್ಯ ಮಟ್ಟದಲ್ಲೂ ಸಹ ಕರ್ನಾಟಕದಲ್ಲಿ...
Read moreಗೃಹ ಸಚಿವಾಲಯವು ಈಗ ಒತ್ತಡಕ್ಕೆ ಮಣಿದು ವಿದೇಶಿ ಕೊಡುಗೆಗಳನ್ನು ಪಡೆಯಲು ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಪರವಾನಗಿಯನ್ನು ನವೀಕರಿಸಿದೆ. ಮುಂದಕ್ಕೆ ಈ ಸಚಿವಾಲಯವು ನಮ್ಮ...
Read moreಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ತಿರಸ್ಕರಿಸಿದ್ದಾರೆ. ಅವರು ನಾರಾಯಣ ಗುರುಗಳನ್ನು ಹಿಂದೆಯೂ ತಿರಸ್ಕರಿಸಿದ್ದರು, ಮುಂದೆಯೂ ತಿರಸ್ಕರಿಸುತ್ತಾರೆ. ಅವರನ್ನು ವಿರೋಧಿಸುವುದನ್ನು ಬಿಟ್ಟು ನಾರಾಯಣ ಗುರುಗಳ ಅನುಯಾಯಿಗಳು ನಿಜವಾಗಿ ತಮ್ಮನ್ನು...
Read moreವಿವೇಕಾನಂದರ ಜನ್ಮದಿನದಂದು ಕಳೆದುಕೊಂಡ ವಿವೇಚನೆಯ ಶೋಧದಲ್ಲಿ
Read more“ ಸಮಾನ ಕೆಲಸಕ್ಕೆ ಸಮಾನ ವೇತನ ” ಎಂಬ ನೀತಿಯನ್ನು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಅಧಿಕೃತವಾಗಿ ಮಾನ್ಯ ಮಾಡಿದೆ. ಆದರೆ ಬೋಧಕ ವೃತ್ತಿಯ ವೇತನಶ್ರೇಣಿಯಲ್ಲಿ ಅಜಗಜಾಂತರ...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.