ಬೆಂಗಳೂರು:ಏ.೦5: ಮಾಜಿ ಲೋಕಸಭಾ ಸದಸ್ಯ ಹಾಗೂ ಮಂಡ್ಯ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕ ಎಲ್.ಆರ್.ಶಿವರಾಮೇ ಗೌಡ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ...
Read moreಬೆಂಗಳೂರು: ಏ.೦೫: ಕನ್ನಡಿಗರ ತೀವ್ರ ವಿರೋಧಧ ಹೊರತಾಗಿಯೂ ರಾಜ್ಯದ ಗಡಿಯೊಳಗಿರುವ 865 ಹಳ್ಳಿಗಳಿಗೆ ಆರೋಗ್ಯ ವಿಮೆ ಜಾರಿ ಮಾಡಿರುವ ಮಹಾರಾಷ್ಟ್ರ ಸರ್ಕಾರದ ಕ್ರಮ ಉದ್ಧಟತನದ್ದು. ಇದನ್ನು ಸಹಿಸಲು...
Read moreಬೆಂಗಳೂರು:ಏ.೦5: ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ಚುನಾವಣೆ ಗೆಲ್ಲುವುದಕ್ಕಾಗಿ ಬಳಕೆ ಮಾಡಿಕೊಳ್ಳಲಿದೆ ಅನ್ನೋದು ಎಲ್ಲಾ ವಿರೋಧ ಪಕ್ಷಗಳ ಆರೋಪ...
Read moreಬೆಂಗಳೂರು:ಏ.೦೪: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ 1.30ಕ್ಕೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 1.30ಕ್ಕೆ ನಟ ಸುದೀಪ್ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನಲಾಗ್ತಿದೆ. ಕನ್ನಡ ಸಿನಿಮಾ...
Read more~ಡಾ. ಜೆ ಎಸ್ ಪಾಟೀಲ. ಬೆಂಗಳೂರು:ಏ.೦೫: ಬಿಜೆಪಿ ಮತ್ತು ಅದನ್ನು ನಿಯಂತ್ರಿಸುವ ಅಸಂವಿಧಾನಿಕ ಶಕ್ತಿಗಳು ಸದಾ ಭಾರತೀಯರಿಗೆ ಏನು ಬೇಡವೊ ಅದನ್ನೆ ಹೇರಲು ಪ್ರಯತ್ನಿಸುವುದು ಅವರ ಹಳೆ...
Read moreಐಟಿ, ಇಡಿ ಹಾಗೂ ಸಿಬಿಐ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜ್ಯದ ಕಾಂಗ್ರೆಸ್ ನಾಯಕರನ್ನು ಬೆದರಿಸಲು ಬಿಜೆಪಿ ಸರ್ಕಾರ ನಡೆಸಿರುವ ಷಡ್ಯಂತ್ರದ ಬಗ್ಗೆ...
Read moreರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗುತ್ತಿದ್ದಂತೆ, ನಟ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹರಿದಾಡತೊಡಗಿವೆ. ಇತ್ತೀಚೆಗೆ ಬಿಜೆಪಿ ನಾಯಕರನ್ನು ಸುದೀಪ್ ಭೇಟಿಯಾಗಿದ್ದು, ಬಹುತೇಕ ಪಕ್ಷ ಸೇರ್ಪಡೆ...
Read moreಆರ್.ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಕ್ಷೇತ್ರದಾದ್ಯಂತ ಅನುಕಂಪದ ಅಲೆ ಕಂಡು ಬರುತ್ತಿದೆ. ಈ ಅನುಕಂಪದ ಅಲೆಯಲ್ಲಿಯೇ ಧ್ರುವನಾರಾಯಣ್ ಪುತ್ರ, ದರ್ಶನ್ ಧ್ರುವನಾರಾಯಣ್ ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ....
Read moreಕೋಲಾರ :ಏ.೦೪: 2023ರ ವಿಧಾನಸಭಾ ಚುನಾವಣಾ ಹೊಸ್ತಿಲಲ್ಲಿ ಜೆಡಿಎಸ್ ನಲ್ಲಿ ಬಂಡಾಯ ಕೂಗು ಕೇಳಿ ಬಂದಿದೆ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಟವಾಗಿದ್ದು ಚುನಾವಣೆಗೂ ಮುನ್ನ ಭಿನ್ನಮತ ಸ್ಫೋಟಗೊಳ್ಳುವ...
Read moreಬೆಂಗಳೂರು:ಏ.೦೪: ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಭಾರೀ ಪೈಪೋಟಿ ನಡೆಯುತ್ತಿದೆ. ಅದರಲ್ಲೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಡುವೆ ಭಾರೀ ಕಸರತ್ತು...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.