ದೆಹಲಿಯ ಜಂತರ್ ಮಂತರ್ (Jantar Mantar) ನಲ್ಲಿ ನ್ಯಾಯಕ್ಕಾಗಿ ಒತ್ತಾಯಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಪರ ಧ್ವನಿ ಎತ್ತಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ಸರಣಿ ಟ್ವೀಟ್...
Read moreಮುಂಬೈ: ಮೇ.28: ನೂತನ ಸಂಸತ್ ಭವನದ ಉದ್ಘಾಟನೆ ಬಗ್ಗೆ ಎನ್ ಸಿಪಿ (NCP) ಮುಖ್ಯಸ್ಥ ಶದರ್ ಪವಾರ್ (Sharad Pawar) ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಾನು ಸಂಸತ್...
Read moreನವದೆಹಲಿ : ಲೈಂಗಿಕ ದೌರ್ಜನ್ಯ (sexual assault) ಎಸಗಿದ ಗೂಂಡಾ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ( Brij Bhushan) ಅವರು ಇಂದು ನೂತನ ಸಂಸತ್ತಿನಲ್ಲಿ (Parliament...
Read moreಕೆಲ ವಿರೋಧ ಪಕ್ಷಗಳ ಅನುಪಸ್ಥಿತಿಯಲ್ಲೂ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಸಂಸತ್ ಭವನ ಉದ್ಘಾಟನಾ (NewParliamentBuilding) ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು...
Read moreಚಿಕ್ಕಬಳ್ಳಾಪುರ : ನೂತನ ಸಚಿವ ಡಾ.ಎಂ.ಸಿ.ಸುಧಾಕರ್ ಟೆಂಪಲ್ ರನ್ ಆರಂಭಿಸಿದ್ದಾರೆ. ತವರು ಕ್ಷೇತ್ರದಲ್ಲಿ ಸಚಿವ ಡಾ.ಎಂ.ಸಿ ಸುಧಾಕರ್ ಗೆ ಅವರ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದರು. ಶಿಡ್ಲಘಟ್ಟ...
Read moreಗದಗ : ಭಜರಂಗದಳ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಭಜರಂಗದಳ ಬ್ಯಾನ್ ಮಾಡ್ತೀವಿ ಅಂತಾ ಹೇಳಿದ್ದಾರೆ....
Read moreರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಕಲುಷಿತ ನೀರು ಕುಡಿದು ಬಾಲಕ ಬಲಿಯಾದ ಬೆನ್ನಲ್ಲೆ ಮತ್ತೊಂದು ಅವಘಡ ಸಂಭವಿಸಿದೆ. ಲಿಂಗಸುಗೂರು ತಾಲೂಕಿನಲ್ಲಿ ಕಲುಷಿತ ನೀರು ಕುಡಿದು 25ಕ್ಕೂ ಹೆಚ್ಚು...
Read moreRTI ಕಾರ್ಯಕರ್ತ ಹರೀಶ್ ಹಳ್ಳಿ ನಿಗೂಢವಾಗಿ ಮೃತ ಪಟ್ಟಿದ್ದಾನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಬ್ಬಳ ಗ್ರಾಮದ RTI ಕಾರ್ಯಕರ್ತ (38) ಹರೀಶ್ ಹಳ್ಳಿ ಸಾವು. ಪ್ರಕರಣವೊಂದರಲ್ಲಿ...
Read moreರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ...
Read moreಭಾರತ ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಾಗ ಭಾರತೀಯರಿಗೆ ಅಧಿಕಾರದ ವರ್ಗಾವಣೆಯನ್ನು ಸೂಚಿಸುವ 'ಸೆಂಗೋಲ್'(ರಾಜದಂಡ) ಹಸ್ತಾಂತರಿಸಲಾಯಿತು. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರಿಗೆ ಸೆಂಗೋಲ್ ನ್ನು ಹಸ್ತಾಂತರಿಸಲ್ಪಟ್ಟಿತು....
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.