ಸದಾ ಅನ್ಯರ ತಪ್ಪು ಹುಡುಕುವ ಸಿದ್ದರಾಮಯ್ಯ ಅವರ ಸುತ್ತ ಪರಮ ಭ್ರಷ್ಟರೇ ತುಂಬಿದ್ದಾರೆ. ಗೋವಿಂದ ರಾಜ್, ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಡಾ.ಎಚ್.ಸಿ.ಮಹಾದೇವಪ್ಪ, ಕೆಂಪಯ್ಯ, ಜಮೀರ್ ಎಲ್ಲರೂ ತೆರಿಗೆ...
Read moreಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ ಪ್ರಕರಣ ಇನ್ನು ಮಾಸಿಲ್ಲ. ಆದರೆ, ಅದನ್ನು ನೆನಪಿಸುವಂತಹ ಮತ್ತೊಂದು ಘಟನೆ ಇದೀಗ...
Read moreಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ದೇಶದ ಪ್ರತಿಷ್ಟಿತ ಉದ್ಯಮ ಟಾಟಾ ಸಮೂಹದ ಪಾಲಾಗಿದೆ. ಏರ್ ಇಂಡಿಯಾದ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸಮೂಹ ಅತಿ ಹೆಚ್ಚು ಬಿಡ್ ಮಾಡಿ ವಿಮಾನಯಾನ ಸಂಸ್ಥೆಯನ್ನು ಖರೀದಿ ಮಾಡಿದೆ. ಶುಕ್ರವಾರ ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆದಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು. ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಗಿ...
Read moreಬೆಳಗಾವಿಯ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್ ಕಾಂಗ್ರಸ್ ನಾಯಕಿ, ಶಾಸಕಿ ಲಕ್ಷೀ ಹೆಬ್ಬಾಳ್ಕರ್ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್...
Read moreಕೋವಿಡ್ ಮತ್ತು ಅದರ ಬೆನ್ನಲ್ಲೇ ಹೇರಲ್ಪಟ್ಟ ಲಾಕ್ಡೌನ್ ಅನೇಕ ಜನರ ಉದ್ಯೋಗ, ಆಸರೆಯನ್ನು ಕಸಿದುಕೊಂಡದ್ದಷ್ಟೇ ಅಲ್ಲದೆ ದೇಶಾದ್ಯಂತ ಅಪರಾಧದ ಹೆಚ್ಚಳಕ್ಕೂ ಕಾರಣವಾಗಿತ್ತು. ಅದರಲ್ಲೂ ಹಿಂದೆಂದೂ ಕಂಡರಿಯದಷ್ಟು ಸೈಬರ್...
Read moreಆರ್ಎಸ್ಎಸ್ ಕುರಿತು ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ತಿರುಗೇಟು ನೀಡಿದ್ದರು. ಇದು...
Read moreಶಿಥಿಲಗೊಂಡ ಕಟ್ಟಡಗಳ ತೆರವಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆ
Read moreಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಎರಡೂ ಕ್ಷೇತ್ರಗಳ...
Read moreಆತ್ಮಸಾಕ್ಷಿ ಸತ್ತುಹೋಗಿರುವ ಕ್ರೂರ ಆಡಳಿತ ವ್ಯವಸ್ಥೆಯ ಕರಾಳ ಕಾನೂನುಗಳು ಮತ್ತು ನೀತಿಗಳ ವಿರುದ್ಧ #ಆತ್ಮನಿರ್ಭರ ಭಾರತದ ಸಾರ್ವಭೌಮ ಪ್ರಜೆಗಳು ಮತ್ತೊಮ್ಮೆ ಬೀದಿಗಿಳಿದಿದ್ದಾರೆ. ಕೋಟ್ಯಂತರ ಜನರ ಆಶೋತ್ತರಗಳನ್ನು ಬಿಂಬಿಸುವ,...
Read moreಜೆಡಿಎಸ್ ಅವರಿವರ ಜತೆ ಹೋಗುವ ಪಕ್ಷ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.