ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ದೆಹಲಿಯ ಸ್ಮಶಾನಗಳಲ್ಲಿ ಉರಿಯುತ್ತಿದ್ದ ಚಿತೆಗಳ ಪಟಗಳು ಸರ್ಕಾರ ಕೋವಿಡ್ ಸಾವುಗಳ ಬಗ್ಗೆ ನೀಡಿರುವ ಅಂಕಿ ಅಂಶಗಳ ಕುರಿತು ಸುಳ್ಳು ಲೆಕ್ಕ ನೀಡುತ್ತಿದೆಯೆಂಬ ಅನುಮಾನಗಳನ್ನು...
Read moreಕೇಂದ್ರ ಸರ್ಕಾರದ ನೂತನ ಕರೋನಾ ವೈರಸ್ ಲಸಿಕೆ ನೀತಿಯ ಬಗ್ಗೆ ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳು ಮೋದಿ ಸರ್ಕಾರದ ತಾರತಮ್ಯದ ನೀತಿ ಕುರಿತು ಪ್ರಶ್ನೆಗಳನ್ನು ಎತ್ತಿದ್ದರು. ಕೋವಿಡ್...
Read moreರಾಜ್ಯದಲ್ಲಿ ಕರೋನಾ ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ನೈಟ್ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ವಿಧಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗಿನ ವಾರದ 5 ದಿನಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 7.30ವರೆಗೆ...
Read moreರಾಜ್ಯಾದ್ಯಂತ ಗುರುವಾರ ಮಧ್ಯಾಹ್ನದಿಂದಲೇ ಅಘೋಷಿತ ಲಾಕ್ ಡೌನ್ ಜಾರಿಯಾಗಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ನಂತಹ ಕ್ರಮ ಜರುಗಿಸುವುದಿಲ್ಲ ಎಂಬ ಸ್ವತಃ ಮುಖ್ಯಮಂತ್ರಿಗಳ ಮಾತು, ಮೈಕ್ರೋ ಕಂಟೈನ್...
Read moreಕರೋನಾ ಎರಡನೇ ಅಲೆ ಎಲ್ಲೆಡೆ ಹರಡುತ್ತಿರುವ ಪರಿಣಾಮ ರಾಜ್ಯ ಸರ್ಕಾರ ದಿನನಿತ್ಯ ನೈಟ್ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿದೆ. ಇದರ ನಡುವೇ ನಿನ್ನೆಯಷ್ಟೇ ಹೊಸ ಮಾರ್ಗಸೂಚಿ...
Read moreಕರೋನಾ ಬಿಕ್ಕಟ್ಟಿನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ವಿಫಲಾಗಿರುವ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ. ಕರೋನಾ ಬಿಕ್ಕಟ್ಟಿನಿಂದ ರಾಜ್ಯದಲ್ಲಿ ಅನೇಕ ಸಮಸ್ಯೆಗಳು ಕಣ್ಣುಮುಂದಿದ್ದರು ಅದರ...
Read moreಸರ್ಕಾರವು ಗುರುವಾರ ಮಧ್ಯಾಹ್ನದಿಂದ ಪೊಲೀಸರನ್ನು ಬಳಸಿಕೊಂಡು ರಾಜ್ಯದಲ್ಲಿ ವರ್ತಕರು, ವ್ಯಾಪಾರಿಗಳಿಗೆ ಮಾಹಿತಿ ನೀಡದೆ ಅವರ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದೆ. ಸರ್ಕಾರ ಅವರ ಆರೋಗ್ಯ, ಆರ್ಥಿಕ ಸ್ಥಿತಿ ಹಾಗೂ...
Read moreಅಗತ್ಯ ಇರುವಷ್ಟು ಲಸಿಕೆ ಪೂರೈಸುವ ವಿಷಯದಲ್ಲಿ ಮತ್ತು ಆಕ್ಸಿಜನ್ ಗಳ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಕಾದಾಟ ಆಗಿದ್ದಾಯ್ತು. ಈಗ ಕರೋನಾ ಲಸಿಕೆಗೆ ಯಾರು...
Read moreಕರೋನಾ ಎರಡನೇ ಅಲೆ ರಾಜ್ಯಾದ್ಯಂತ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಬ್ಯಾಂಕಿಂಗ್ ಸಮಯವನ್ನು ಬದಲಿಸಿದೆ ಎಂದು SLBC (ಸ್ಟೇಟ್ ಲೆವೆಲ್ ಬ್ಯಾಂಕ್ ಕಮಿಟಿ ಕನ್ವೈನರ್) ತಿಳಿಸಿದ್ದಾರೆ. ಕರೋನಾ ಎಲ್ಲೆಡೆ...
Read moreಆರನೇ ವೇತನ ಆಯೋಗದ (6th Pay Commission) ಶಿಫಾರಸ್ಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು 10 ದಿನಗಳಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ...
Read morePolitical News of Karnataka
About Pratidhvani
Pratidhvani is your go-to destination for the latest political news, opinions, and analysis. We pride ourselves on delivering accurate, unbiased reporting to keep you informed about the ever-changing landscape of politics.
Our team of dedicated journalists is committed to uncovering the truth and presenting it to you without any filter or bias. We believe in the power of knowledge and strive to empower our readers with the information they need to make informed decisions.