• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಾದ್ಯಂತ ‘ಕಾವೇರಿ’ ಹೋರಾಟದ ಕಿಚ್ಚು: ಪ್ರತಿಭಟನಾಕಾರರ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ

Any Mind by Any Mind
September 26, 2023
in Top Story, ಕರ್ನಾಟಕ
0
ಬೆಂಗಳೂರಿನಾದ್ಯಂತ ‘ಕಾವೇರಿ’ ಹೋರಾಟದ ಕಿಚ್ಚು: ಪ್ರತಿಭಟನಾಕಾರರ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ
Share on WhatsAppShare on FacebookShare on Telegram

ಬೆಂಗಳೂರು: ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂ ಪ್ರೇರಿತರಾಗಿ ಬೆಂಬಲ ನೀಡುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ADVERTISEMENT

ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಒತ್ತಾಯಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಎಎಪಿ, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ 150ಕ್ಕೂ ಅಧಿಕ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ರೈತರಿಗಾಗಿ ಹೋರಾಟ ನಡೆಸುತ್ತಿದ್ದು, ಅನ್ಯಾಯ ಮಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು. ತಲೆಯ ಮೇಲೆ ಕಲ್ಲು ಹೊತ್ತ ಎಎಪಿ ಕಾರ್ಯಕರ್ತರು, ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಇದು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದ್ದು, ನ್ಯಾಯಾಲಯಕ್ಕೂ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ತಮಿಳುನಾಡಿಗೆ ನೀರು ಬಿಡಬೇಕು ಎನ್ನುವ ಆದೇಶವನ್ನು ಹಿಂಪಡೆಯಬೇಕು. ಪ್ರಾಧಿಕಾರವನ್ನು ರದ್ದುಮಾಡಿ, ಸ್ವತಂತ್ರ ಪ್ರಾಧಿಕಾರವನ್ನು ರಚಿಸಬೇಕು. ಸದನದಲ್ಲಿ ಚರ್ಚೆ ಮಾಡಿ. ಅಲ್ಲಿ ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡುವುದು ಸರಿ ಎಂದು ಹೇಳಿದ್ದೇ ಆದರೆ, ಅದನ್ನೂ ಸಾರ್ವಜನಿಕರ ಮುಂದಿಡಿ. ಬೆಳಗ್ಗೆಯೇ ಕುರುಬೂರು ಶಾಂತ್ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಏಕೆ?. ನಾವು ಜೈಲಿಗೆ ಹೋಗಲು ಕೂಡ ಸಿದ್ಧ ಎಂದು ಕಿಡಿಕಾರಿದರು.

Tags: bengaluruCauvery RiverCauvery watermukyamantri chandruprotest
Previous Post

ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಗೆ ಅಭಿಮಾನಿಗಳಿಂದ ಸನ್ಮಾನ

Next Post

ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
Next Post
ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು

ಮಥುರಾ ರೈಲ್ವೆ ಜಂಕ್ಷನ್ ಬಳಿ ಹಳಿತಪ್ಪಿದ EMU ರೈಲು

Please login to join discussion

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada