• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಈ ಆಹಾರಗಳು ಅತಿಯಾದ್ರೆ, ಹಲ್ಲುಗಳಲ್ಲಿ ಹುಳುಕು ಹೆಚ್ಚಾಗುತ್ತದೆ.!

ಪ್ರತಿಧ್ವನಿ by ಪ್ರತಿಧ್ವನಿ
September 26, 2024
in Top Story, ಜೀವನದ ಶೈಲಿ
0
ಈ ಆಹಾರಗಳು ಅತಿಯಾದ್ರೆ, ಹಲ್ಲುಗಳಲ್ಲಿ ಹುಳುಕು ಹೆಚ್ಚಾಗುತ್ತದೆ.!
Share on WhatsAppShare on FacebookShare on Telegram

ADVERTISEMENT

ನಮ್ಮ ನಗು ಹಾಗೂ ಅಂದವನ್ನು ಹೆಚ್ಚು ಮಾಡುವಲ್ಲಿ ಹಲ್ಲುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ..ನಾವು ನಕ್ಕಾಗ ಜನ ನೋಡುವುದು ನಮ್ಮ ಹಲ್ಲುಗಳನ್ನು.ನಮ್ಮ ಹಲ್ಲುಗಳು ಸ್ವಚವಾಗಿ ಇರಬೇಕು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಕಾಡುವ ಸಮಸ್ಯೆ ಅಂದ್ರೆ ಹಲ್ಲು ಹುಳುಕು..ಅಬ್ಬಬ್ಬಾ ಹಲ್ಲು ಹುಳುಕಾದರೆ ನೋವು ಹೆಚ್ಚಿರುತ್ತದೆ, ಯಾವುದೇ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ, ಬಾಯಿಯ ದುರ್ವಾಸನೆ ಹೀಗೆ ಒಂದಿಷ್ಟು ಸಮಸ್ಯೆ ಕಾಡುತ್ತದೆ. ಹಲ್ಲು ಹುಡುಕಲು ಸ್ವಚ್ಛತೆ ಮಾತ್ರವಲ್ಲದೆ ನಾವು ಸೇವಿಸುವ ಪದಾರ್ಥಗಳು ಕೂಡ ಕಾರಣವಾಗುತ್ತದೆ ಹಾಗಾದ್ರೆ ಯಾವ ಪದಾರ್ಥವನ್ನು ಅತಿಯಾಗಿ ತಿನ್ನುವುದರಿಂದ ಹಲ್ಲು ಹುಳುಕಾಗುತ್ತದೆ ಅನ್ನೋದರ ಮಾಹಿತಿ ಹೀಗಿದೆ ನೋಡಿ.

  • ಸಕ್ಕರೆ ಅಂಶ ಹೆಚ್ಚಿರುವ ಪದಾರ್ಥಗಳು, ಅದರಲ್ಲೂ ಮಿಠಾಯಿ, ಕೇಕ್ ,ಚಾಕಲೇಟ್, ಕ್ಯಾಂಡಿ ಬಿಸ್ಕೆಟ್ ಹಾಗೂ ಅಂಟಿರುವ ಸ್ವೀಟ್ ಗಳನ್ನು ಹೆಚ್ಚಾಗಿ ತಿನ್ನೋದ್ರಿಂದ ಹಲ್ಲುಗಳು ಬೇಗನೆ ಹುಳುಕಾಗುತ್ತದೆ.
  • ಅಸಿಡಿಕ್ ಅಂಶ ಹೆಚ್ಚಿರುವ ಪದಾರ್ಥಗಳು ಅವುಗಳಲ್ಲಿ ಟೊಮ್ಯಾಟೋ ವಿನಿಗರ್ ಸಿಟ್ರಿಕ್ ಹಣ್ಣುಗಳು ಅಂದ್ರೆ ದ್ರಾಕ್ಷಿ ಕಿತ್ತಲೆ ಹಣ್ಣು ಹೀಗೆ ಹುಳಿ ಅಂಶ ಇರುವ ಪದಾರ್ಥಗಳನ್ನು ತಿನ್ನುವುದರಿಂದ ಕ್ಯಾವಿಟಿ.
  • ಪಾಸ್ತಾ,ಆಲೂಗೆಡ್ಡೆ,ಬಿಳಿ ಬ್ರೆಡ್ ಇಂತಹ ಪಿಷ್ಟ ಆಹಾರಗಳು ಹಲ್ಲುಗಳನ್ನು ಬೇಗ ಹುಳುಕು ಮಾಡುತ್ತದೆ..
  • ಎಣ್ಣೆಯಲ್ಲಿ ಕರೆದ ಪದಾರ್ಥಗಳನ್ನ ಸೇವಿಸುವುದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಹಾಗೂ ಹಲ್ಲಿನ ಆರೋಗ್ಯವನ್ನ ಕೂಡ ಹಾಳು ಮಾಡುತ್ತದೆ.ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕಲಬೆರಿಕೆ ಎನ್ನೆಗಳು ಅತಿಯಾಗಿ ಮಾರಾಟವಾಗುತ್ತಿರುವುದರಿಂದ ಆರೋಗ್ಯ ಹದಗೆಡುತ್ತಿದೆ.
  • ಕೋಲ್ಡ್ ಜ್ಯೂಸ್ ಅಥವಾ ಫ್ರೆಶ್ ಜ್ಯೂಸ್ ಹಾಗೂ ಪ್ರೆಸೆರ್ವೆಟಿವ್ ಜ್ಯೂಸ್ ಗಳನ್ನು ಅತಿಯಾಗಿ ಕುಡಿಯುವುದರಿಂದ ಹಲ್ಲುಗಳ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ.

ಇಷ್ಟು ಮಾತ್ರವಲ್ಲದೇ ಪ್ರತಿದಿನ ನಾವು ದಿನಕ್ಕೆ ಎರಡು ಬಾರಿ ಹಲ್ದನ್ನ ಉಜ್ಜುವುದರಿಂದ ಹಲ್ಲಿನ ಆರೋಗ್ಯ ಉತ್ತಮವಾಗಿರುತ್ತದೆ. ಊಟ ತಿಂಡಿ ಯಾವುದೇ ಪದಾರ್ಥವನ್ನು ಸೇವಿಸಿದ ನಂತರ ಬಾಯಿ ತೊಳೆಯುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು ಇದರಿಂದ ಬಾಯಿ ಹಾಗೂ ಹಲ್ಲಿನ ಆರೋಗ್ಯ ಸರಿಯಿರುತ್ತದೆ.

Tags: 10 healthy habits12 healthy habitsbrain healthdeath magiceternal healthfoot healthgut healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರ ಟ್ರಸ್ಟ್‌ಗೆ 4.8 ಕೋಟಿ ರೂ ಮೌಲ್ಯದ ನಿವೇಶನ

Next Post

ಸಿಬಿಐ ಬಲೆಯಿಂದ ತಪ್ಪಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌

Related Posts

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
0

ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಭಾನುವಾರ ನಿರಾಶೆ ವ್ಯಕ್ತಪಡಿಸಿದ್ದು, ರಾಜ್ಯಗಳು ಮತ್ತು ಮಧ್ಯಮ ವರ್ಗದವರ  ಬಜೆಟ್ ಇದಲ್ಲ ಮತ್ತು ಕೇರಳದ ಪ್ರಮುಖ ವಲಯಗಳನ್ನು...

Read moreDetails
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
Next Post
ಸಿಬಿಐ ಬಲೆಯಿಂದ ತಪ್ಪಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌

ಸಿಬಿಐ ಬಲೆಯಿಂದ ತಪ್ಪಿಸಿಕೊಳ್ಳಲು ಸಿಎಂ ಮಾಸ್ಟರ್‌ ಪ್ಲ್ಯಾನ್‌

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada