• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CBI-ED-SIT ವಾಲ್ಮೀಕಿ ನಿಗಮದ ಹಗರಣದ ಬೆನ್ನು ಬಿದ್ದ 3 ತನಿಖಾ ಸಂಸ್ಥೆಗಳು ! ಆರೋಪಿಗಳಿಗೆ ಢವ ಢವ ! 

ಪ್ರತಿಧ್ವನಿ by ಪ್ರತಿಧ್ವನಿ
June 24, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
CBI-ED-SIT ವಾಲ್ಮೀಕಿ ನಿಗಮದ ಹಗರಣದ ಬೆನ್ನು ಬಿದ್ದ 3 ತನಿಖಾ ಸಂಸ್ಥೆಗಳು ! ಆರೋಪಿಗಳಿಗೆ ಢವ ಢವ ! 
Share on WhatsAppShare on FacebookShare on Telegram

ವಾಲ್ಮಿಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪ ಪ್ರರಕಣಕ್ಕೆ ಸಂಭಂದಪಟ್ಟಂತೆ ಪ್ರಕರಣದಲ್ಲಿ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಇದೀಗ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಎಂಟ್ರಿ (ED) ಕೊಟ್ಟಿದೆ. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಹಿನ್ನಲೆ,ಪ್ರಕರಣದಲ್ಲಿ ಇಸಿಐಆರ್ (ECIR) ಇಡಿ ದಾಖಲಿಸಿಕೊಂಡಿದೆ.

ADVERTISEMENT

ಆದರಂತೆ ಕೋರ್ಟ್ ನಲ್ಲಿ ಆರೋಪಿಗಳ ವಿಚಾರಣೆಗೆ ಇಡಿ ಮನವಿ ಮಾಡಿದ್ದು, ಕೋರ್ಟ್ ಅನುಮತಿಯಂತೆ ಆರೋಪಿಗಳ ಬಂಧಿತ ಆರೋಪಿಗಳ ವಿಚಾರಣೆ ನಡೆಸಿದೆ.ಈಗಾಗಲೇ ಈ ಪ್ರಕರಣದಲ್ಲಿ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪದ್ಮನಾಭ ಸೇರಿದಂತೆ 3 ಆರೋಪಿಗಳ ವಿಚಾರಣೆಯನ್ನ ಜಾರಿ ನಿರ್ದೇಶನಾಯದ ಅಧಿಕಾರಿಗಳು ನಡೆಸಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ಒಂದೆಡೆ ಎಸ್ಐಟಿ (SIT) ಟೀಂ ತನಿಖೆ ಮಾಡ್ತಾಯಿದೆ. ಈ ನಡುವೆ ಇಡಿ ಅಧಿಕಾರಿಗಳಿಂದ ಹವಾಲ ವರ್ಗಾವಣೆ ಬಗ್ಗೆ ವಿಚಾರಣೆಗೆ ಮುಂದಾಗಿದ್ದಾರೆ. ಸದ್ಯ ಜೈಲಿನಲ್ಲಿ ಇರೋ ಆರೋಪಿಗಳ ವಿಚಾರಣೆ ನಡೆಸಿದ ಇಡಿ, ನಿನ್ನೆ ಪದ್ಮನಾಭ್ (Padhmanabh) ಮತ್ತು ಪರುಶರಾಮ್ (Parashuram) ಹೇಳಿಕೆ ದಾಖಲಿಸಿಕೊಂಡಿದೆ.

ಈಗಾಗಲೇ ಸಿಬಿಐ (CBI) ಕೂಡ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಇತ್ತಾ ಇಡಿ ಕೂಡ ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದೆ.ಇದು ಪ್ರಕರಣ ಹಿಂದಿನ ರಾಜಕಾರಣಿಗಳಿಗೆ ನಡುಕ ಶುರುಮಾಡಿದೆ.

Tags: Congress Partyಈಡಿ ತನಿಖೆಎಸ್ ಐ ಟಿ ತನಿಖೆವಾಲ್ಮೀಕಿ ನಿಗಮ ಹಗರಣಸಚಿವ ನಾಗೇಂದ್ರ ರಾಜೀನಾಮೆಸಿದ್ದರಾಮಯ್ಯಸಿಬಿಐ ತನಿಖೆ
Previous Post

ಸೂರಜ್ ರೇವಣ್ಣ ಕಸ್ಟಡಿಗೆ ಪಡೆದ CID ! ಪರಪ್ಪನ ಅಗ್ರಹಾರದಿಂದ ನೇರ CID ಕಸ್ಟಡಿಗೆ ಸೂರಜ್ !

Next Post

ಜೈಲಿನಲ್ಲಿ ಪತ್ನಿ ಎದುರು ಕಣ್ಣೀರು ಹಾಕಿದ ದರ್ಶನ್ ! ಪುತ್ರನನ್ನ ನೋಡಿ ದರ್ಶನ್ ಭಾವುಕ ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಜೈಲಿನಲ್ಲಿ ಪತ್ನಿ ಎದುರು ಕಣ್ಣೀರು ಹಾಕಿದ ದರ್ಶನ್ ! ಪುತ್ರನನ್ನ ನೋಡಿ ದರ್ಶನ್ ಭಾವುಕ ! 

ಜೈಲಿನಲ್ಲಿ ಪತ್ನಿ ಎದುರು ಕಣ್ಣೀರು ಹಾಕಿದ ದರ್ಶನ್ ! ಪುತ್ರನನ್ನ ನೋಡಿ ದರ್ಶನ್ ಭಾವುಕ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada