• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ಕೇಸ್ CBI ವರ್ಗಾವಣೆಗೆ ಕೋರ್ಟ್ ಮೊರೆ – ಸ್ನೇಹಮಯಿ ಕೃಷ್ಣ ಪರ ವಕೀಲರ ವಾದವೇನು..? 

Chetan by Chetan
January 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮುಡಾ ಕೇಸ್ CBI ವರ್ಗಾವಣೆಗೆ ಕೋರ್ಟ್ ಮೊರೆ – ಸ್ನೇಹಮಯಿ ಕೃಷ್ಣ ಪರ ವಕೀಲರ ವಾದವೇನು..? 
Share on WhatsAppShare on FacebookShare on Telegram

ಇಂದು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದೆ.ಈ ಪ್ರಕರಣದಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವಿಚಾರಣೆ ನಡೆಸಲಾಗಿದೆ.ಈ ವೇಳೆ ದೂರುದಾರ ಸ್ನೇಹಮಹಿ ಕೃಷ್ಣ ಪರ ಮಣಿಂದರ್ ಸಿಂಗ್ ವಾದ ಮಾಡಿದ್ದಾರೆ.ಲೋಕಾಯುಕ್ತ ತನಿಖೆಯ ಬದಲು ಸಿಬಿಐ ತನಿಖೆಗೆ ಮಾಡುವಂತೆ ಮನವಿ ಮಾಡಿದ್ದಾರೆ.ಈ ವೇಳೆ ಎರಡು ಕಡೆ ವಕೀಲರಿಗೆ ಹೈಕೋರ್ಟ್ ಸೂಚನೆ ಕೊಟ್ಟಿದ್ದು,ತನಿಖೆ ನಿಶಪಕ್ಷಪಾತವಾಗಿರವೇಕು, ಜನರಲ್ಲಿ ಅದು ವಿಶ್ವಾಸ ಮೂಡಬೇಕು.ಸಿಬಿಐ ತನಿಖೆ ಬೇಕಾ ಬೇಡ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಹೇಳಿದ್ದಾರೆ.

ADVERTISEMENT

ಇದೇ ವೇಳೆ ಲೋಕಾಯುಕ್ತ ತನಿಖೆಯ ವರದಿಯನ್ನ ಸಲ್ಲಿಕೆ ಮಾಡಬೇಕಿತ್ತು ಎಂದು ಕೋರ್ಟ್ ಹೇಳಿದ್ದು,ಯಾಕೆ ಇದುವರೆಗೆ ವರದಿ ಸಲ್ಲಿಕೆ ಮಾಡಿಲ್ಲ.ನಾಳೆಯ ಒಳಗೆ ಇಲ್ಲಿಯ ವರಗಿನ ತನಿಖಾ ವರದಿ ಸಲ್ಲಿಕೆ ಮಾಡಿ ಎಂದು ತನಿಖಾಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ವೇಳೆ ಮಣಿಂದರ್ ಸಿಂಗ್ ವಾದ ಮಂಡನೆ ಮಾಡಿದ್ದು,ಮೂವರು ಸದಸ್ಯ ಕಮಿಟಿ ತನಿಖೆಯನ್ನ ವಹಿಸಿಕೊಂಡಿದೆ.ಈ ಮೂವರು ಸರ್ಕಾರದ ಮೂಲಕ ನೇಮಕ ಅಗ್ತಾರೆ.ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ.ಹಾಗಾಗಿ ಅವರು ಮಾಡುವ ತನಿಖೆ ಬದಲು ಸ್ವತಂತ್ರ ವಾಗಿ ತನಿಖೆ ಆಗಬೇಕು ಎಂದು ವಾದಿಸಿದ್ದಾರೆ.

Darshan: ಮನೆಯತ್ತ ಹೊರಟ ನಟ ದರ್ಶನ್..!‌ #ManipalHospital #darshan #DrAjayHegde #dhanveerah #pratidhvani

ಇಲ್ಲಿ ಕೋಟಿ ಮೊತ್ತದ ಸೈಟ್ ಗಳನ್ನ ಅಕ್ರಮವಾಗಿ ಪಡೆದುಕೊಂಡಿದ್ದಾರೆ.ಸಿಎಂ ಅವರ ಪತ್ನಿ ಇದೀಗ ಅವುಗಳನ್ನ ವಾಪಸ್ ಮಾಡಿದ್ದಾರೆ.ಅದೇ ದಿನ ಸರ್ಕಾರ ಕೂಡ ಸೈಟ್ ಹಿಂಪಡೆಯಲು ಒಪ್ಪಿಗೆ ನೀಡಿದೆ.ರಾಜ್ಯ ಸರ್ಕಾರ ಈ ಕೇಸ್ ನ ಆರೋಪಿಗಳನ್ನ ರಕ್ಷಣೆ ಮಾಡಲು ಯತ್ನಿಸುತ್ತಿದೆ ಎಂದು ವಾದಿಸಿದ್ದಾರೆ.ಒಟ್ಟು 14 ಸೈಟ್ ಗಳನ್ನ ವಾಪಸ್ ಮಾಡಲಾಗಿದೆ.ಸ್ವಯಂ ಪ್ರೇರಿತವಾಗಿ ಮೂಡ ಪ್ರಕರಣ ತನಿಖೆ ಮಾಡುತ್ತಿದೆ.ನಗರಾಭಿವೃದ್ಧಿ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಇ ಡಿ ಕೂಡ ಮೂಡ ಪ್ರಕರಣದ ತನಿಖೆ ನಡೆಸುತ್ತಿದೆ. ಈ ವೇಳೆ 14 ಸೈಟ್ ಹಂಚಿಕೆಗು ನಗರಾಭಿವೃದ್ಧಿ ಪ್ರಕರಣ ಕ್ಕು ಸಂಬಂಧ ಇದ್ಯಾ ಎಂದು ಜೆಜೆ ಪ್ರಶ್ನೆ ಮಾಡಿದ್ದಾರೆ.

145 ಫೈಲ್ಸ್ ಗಳನ್ನ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ತೆಗೆದುಕೊಳ್ಳಲು ಹೋಗಿದ್ದಾರೆ.ಈ ಬಗ್ಗೆ ಡಿ ವೈ ಎಸ್ ಪಿ ಪತ್ರ ಬರೆದಿದ್ದಾರೆ.145 ಫೈಲ್ ಗ ಳು ಏನಾಗಿದೆ ಎಂಬುದು ಗೊತ್ತಿಲ್ಲ.ಲೋಕಾಯುಕ್ತ ಕಚೇರಿ ಕೂಡ ಕಡತ ವಾಪಸ್ ಪಡೆಯುವ ಯತ್ನ ಮಾಡಿಲ್ಲ ಎಂದು ಉತ್ತರಿಸಿದ್ದಾರೆ.ಇದಕ್ಕೆಸಿ ಎಂ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದು,ಸಂಬಂಧ ಇಲ್ಲದ ವಿಷಯದ ಬಗ್ಗೆ ವಾದ ಮಾಡಲಾಗುತ್ತಿದೆ ಎಂದಿದ್ದಾರೆ.145 ಕಡತಗಳಲ್ಲಿ ಸಿ ಎಂ ಅವರ ಕಡತ ಕೂಡ ಇರಬಹುದು.ಆ 145 ಕಡತಗಳು ಯಾವುದು ಎಂದು ಡಿವೈಎಸ್ ಪಿ ಕೂಡ ಹೇಳಿಲ್ಲ.19-12-2024 ಇಂದ ಇಲ್ಲಿಯ ವರಗಿನ ತನಿಖೆಯ ವರದಿಯ ಸಲ್ಲಿಕೆ ಮಾಡಲು ಸೂಚನೆ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇಂದಿನ ವಾದ ಪ್ರತಿವಾದ ಆಲಿಸಿದ ಪ್ರಕರಣದ ವಿಚಾರಣೆ ಜನವರಿ 23ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ. ಈ ವೇಳೆ ಅರ್ಜ ವಿಚಾರಣೆಯ ಮೊದಲ ದಿನವೇ ವರದಿ ಸಲ್ಲಿಕೆ ಮಾಡಲು ಕೋರ್ಟ್ ಸೂಚನೆ ನೀಡಿದೆ.

Tags: ಮುಡಾ ಪ್ರಕರಣಲೋಕಾಯುಕ್ತ ತನಿಖೆಸಿಎಂ ಸಿದ್ದರಾಮಯ್ಯಸಿಬಿಐ ತನಿಖೆಸ್ನೇಹಮಯಿ ಕೃಷ್ಣ
Previous Post

ಕ್ರೌರ್ಯ ಮತ್ತು ಹಿಂಸೆ ಸಾಮಾಜಿಕ ವ್ಯಸನವಾದಾಗ

Next Post

ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 

ಹಿರಿಯ ನಟ..ಹಾಸ್ಯ ಕಲಾವಿದ.. ಸರಿಗಮ ವಿಜಿ ಇನ್ನಿಲ್ಲ ! ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ವಿಜಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada