• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸುತ್ತಿರುವುದು ಈ ದೇಶದ ದುರಂತಕ್ಕೆ ಸಾಕ್ಷಿ – ಶ್ರೀನಿವಾಸ್ ಬಿ.ವಿ

Any Mind by Any Mind
September 17, 2021
in Uncategorized
0
ರಾಷ್ಟ್ರೀಯ ನಿರುದ್ಯೋಗ ದಿನ ಆಚರಿಸುತ್ತಿರುವುದು ಈ ದೇಶದ ದುರಂತಕ್ಕೆ ಸಾಕ್ಷಿ – ಶ್ರೀನಿವಾಸ್ ಬಿ.ವಿ
Share on WhatsAppShare on FacebookShare on Telegram

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ʼರಾಷ್ಟ್ರೀಯ ನಿರುದ್ಯೋಗ ದಿನʼ ಎಂದು ಯುವ ಕಾಂಗ್ರೆಸ್‌ ಆಚರಿಸಿದೆ.

ADVERTISEMENT

ದೇಶದ ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗಗಳನ್ನು ಅತೀವ ಸಂಕಷ್ಟಕ್ಕೆದೂಡಿರುವ, ಅತಿ ಹೆಚ್ಚು ನಿರುದ್ಯೋಗ ಸೃಷ್ಟಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರದ ವಿರುದ್ಧವಾಗಿ ಈ ದಿನ ಆಚರಿಸಲಾಗಿದೆ ಎಂದು ಯೂತ್‌ ಕಾಂಗ್ರೆಸ್‌ ತಿಳಿಸಿದೆ.

ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಜಾಥ ಆಯೋಜಿಸಲಾಗಿತ್ತು. ಪದವಿಧರರು, ಆಟೋ ಚಾಲಕರು, ಅಸಂಘಟಿತ ಕಾರ್ಮಿಕರ ಪೋಷಾಕು ಧರಿಸಿದ ಯುವ ಕಾರ್ಯಕರ್ತರು “ ನರೇಂದ್ರ ಮೋದಿ ಉದ್ಯೋಗ ಕೊಡಿ” ಎಂದು ಘೋಷಣೆ ಕೂಗಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ನಷ್ಟ ತಪ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. 

ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ. ಮಾತನಾಡಿ, ಪ್ರಧಾನಿ ಅವರ ಹುಟ್ಟುಹಬ್ಬವನ್ನು ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವನ್ನಾಗಿ ಆಚರಿಸುತ್ತಿರುವುದು ಈ ದೇಶದ ದುರಂತವಾಗಿದ್ದು, ಈ ಸರ್ಕಾರದಿಂದ ಜನ ಸಾಮಾನ್ಯರಿಗೆ ನ್ಯಾಯ ದೊರೆಯುವುದಿಲ್ಲ. ವಿರುದ್ಧ ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕ್ವಿಟ್ ಇಂಡಿಯಾ ಮಾದರಿಯಲ್ಲಿ ಹಾಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಮೋದಿ ಅವರು ನೀಡಿದ ಭರವಸೆಯಂತೆ 2014 ರಿಂದ ಈ ವರೆಗೆ ನಮಗೆ 14 ಕೋಟಿ ಉದ್ಯೋಗ ಸೃಷ್ಟಿಮಾಡಬೇಕಾಗಿತ್ತು. ಆದರೆ ನಾವು 20 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ನಿರುದ್ಯೋಗ ಸಮಸ್ಯೆಯಿಂದ ಬಹಳಷ್ಟು ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಯುವ ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತೇವೆ. ಜನರ ಪರಿವಾಗಿ ನಾವು ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಎಂ.ಎಸ್. ರಕ್ಷಾ ರಾಮಯ್ಯ, ದೇಶದಲ್ಲಿ ಶೇ 33 ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿದ್ದು, ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇದಕ್ಕೆಲ್ಲಾ ನಿರುದ್ಯೋಗ ಸಮಸ್ಯೆಯೇ ಕಾರಣ. ಹೀಗಾಗಿ ನಿರುದ್ಯೋಗದ ವಿರುದ್ಧ ನಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶ್ವಾಸನೆ ಕಾಗದಗಳಲ್ಲೇ ಉಳಿದಿದೆ. ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಕೇಂದ್ರ ಸರ್ಕಾರ ಯಾವುದೇ ಕಾರ್ಯಕ್ರಮ ಕೈಗೊಂಡಿಲ್ಲ. ಸಣ್ಣ ಮತ್ತು ಮದ್ಯಮ ಉದ್ಯಮ ನೆಲಕಚ್ಚುವಂತೆ ಮಾಡಿದ್ದು, ಇದರ ಪರಿಣಾಮ ಜನ ಜೀವನ ತೀವ್ರ ಬಾಧಿತವಾಗಿದೆ. ದೇಶದ ಎಲ್ಲಾ ಸಂಕಟಗಳಿಗೂ ಮೋದಿ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ.

Previous Post

ನವರಾತ್ರಿ ದಿನ ಬಾಂಬ್‌ ಸ್ಪೋಟಕ್ಕೆ ತಯಾರಿ? ದೆಹಲಿ ಪೊಲೀಸರಿಂದ ಶಂಕಿತ ಉಗ್ರರ ಬಂಧನ

Next Post

ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

Related Posts

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು
Uncategorized

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

by ಪ್ರತಿಧ್ವನಿ
April 13, 2026
0

ಧಾರವಾಡ ನಗರದ ಮಾಳಾಪುರ ಬಡಾವಣೆಯ ಹಾಶ್ಮಿ ನಗರದಲ್ಲಿ ನಡೆದ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ ಪ್ರಕರಣವನ್ನು ಉಪನಗರ ಠಾಣೆ ಪೊಲೀಸರು ಶೀಘ್ರವೇ ಭೇದಿಸಿದ್ದಾರೆ. ಕೊಲೆ...

Read moreDetails
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
Next Post
ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

ಪತ್ರಕರ್ತರು, ಪ್ರತಿಭಟನಾಕಾರರ ವಿರುದ್ಧದ 5,570 ಪ್ರಕರಣಗಳನ್ನು ಹಿಂಪಡೆದ ತಮಿಳುನಾಡು ಸರ್ಕಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada