• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ ಯಾಕೆ?

ಪ್ರತಿಧ್ವನಿ by ಪ್ರತಿಧ್ವನಿ
July 1, 2024
in ಅಂಕಣ
0
2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ ಯಾಕೆ?
Share on WhatsAppShare on FacebookShare on Telegram

2021ರಲ್ಲಿ ನಡೆಸಬೇಕಿದ್ದ ಜನಗಣತಿಯನ್ನು ಮೂರು ವರ್ಷಗಳ ನಂತರವೂ ನಡೆಸುತ್ತಿಲ್ಲ. 2026ರಲ್ಲಿ ವಿಧಾನಸಭಾ, ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡನೆಯನ್ನು ನಿಗದಿಪಡಿಸಲಾಗಿದೆ.
ಆದರೆ Delimitation Act, 2002ನ ಪ್ರಕಾರ 2026ರ ನಂತರ ನಡೆಸುವ ಜನಗಣತಿ ನಂತರವಷ್ಟೇ ಕ್ಷೇತ್ರ ಪುನರ್ವಿಂಗಡಣೆ ಮಾಡಬೇಕು ಎಂದು ಹೇಳಿದೆ.
ಅಂದರೆ 2021ರಲ್ಲಿ ಜನಗಣತಿ ನಡೆಸಿದ್ದರೆ ಮತ್ತೆ 2031ರಲ್ಲಿ ಜನಗಣತಿ ನಡೆಸಬೇಕಿತ್ತು. ಆ ನಂತರವಷ್ಟೇ ಕ್ಷೇತ್ರಗಳ ಪುನರ್ವಿಂಗಡನೆ ಆಯೋಜಿಸಬೇಕಿತ್ತು.
ಈ ಕಾರಣದಿಂದಾಗಿ ಕ್ಷೇತ್ರಗಳ ಪುನರ್ವಿಂಗಡನೆಯಿಂದ ಉತ್ತರ ಭಾರತದಲ್ಲಿ (cow belt) ರೂಪುಗೊಳ್ಳುವ ಹೆಚ್ಚುವರಿ ಕ್ಷೇತ್ರಗಳು 2029ರ ಲೋಕಸಭಾ ಚುನಾವಣೆಯ ಹೊತ್ತಿಗೆ ದೊರಕುವುದಿಲ್ಲ. ಇಲ್ಲಿ ಪ್ರಾಬಲ್ಯ ಹೊಂದಿರುವ ಬಿಜೆಪಿ ತನಗೆ ನಷ್ಟವಾಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿದೆ. ಹೀಗಾಗಿ 2021ರಲ್ಲಿ ನಡೆಸದೆ 2027ರ ಹೊತ್ತಿಗೆ ಜನಗಣತಿ ನಡೆಸಿ, ನಂತರ ಕ್ಷೇತ್ರಗಳ ಪುನರ್ವಿಂಗಡನೆ ನಡೆಸಿ 2029ರ ಚುನಾವಣೆಯಲ್ಲಿ ಭರಪೂರು ಲಾಭ ಪಡೆಯಬಹುದೆಂದು ಬಿಜೆಪಿಯ ತಂತ್ರವಿದೆ.

ADVERTISEMENT

ಆದರೆ ಜನಗಣತಿಯನ್ನು ಆರು ವರ್ಷಗಳ ಮುಂದೂಡುವಿಕೆಯಿಂದ ಅಂದಾಜು 10 ಕೋಟಿ ಜನಸಂಖ್ಯೆ ಸರ್ಕಾರದ ಕಲ್ಯಾಣ ಯೋಜನೆಗಳಿಂದ, ಪಡಿತರ ವ್ಯವಸ್ಥೆಯಿಂದ ವಂಚಿತರಾಗುತ್ತಾರೆ. ಇದು ಘೋರ ಅನ್ಯಾಯವಾಗಿದೆ.

ಇಂಡಿಯಾ ಒಕ್ಕೂಟ, ನಾಗರಿಕ ಸಮಾಜ ಈ ಕುರಿತು ಮಾತನಾಡಬೇಕಲ್ಲವೇ? ಜನಾಂದೋಲನ ರೂಪಿಸಬೇಕಲ್ಲವೇ

ಶಿಕ್ಷಣ ತಜ್ನ..
ಬಿ. ಶ್ರೀಪಾದ ಭಟ್

Tags: Sripada bhat
Previous Post

ಈ ಹಣ್ಣುಗಳ ಸಿಪ್ಪೆಯನ್ನು ಎಸೆಯಬೇಡಿ, ನಿಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.!

Next Post

ನವಉದಾರವಾದ-ಬಲಪಂಥೀಯ ದಾಳಿ ಪತ್ರಿಕಾ ಮೌಲ್ಯಗಳನ್ನು ಶಿಥಿಲಗೊಳಿಸುತ್ತಲೇ ಇದೆ..!!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

January 12, 2026
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

January 12, 2026
Next Post
ನವಉದಾರವಾದ-ಬಲಪಂಥೀಯ ದಾಳಿ ಪತ್ರಿಕಾ ಮೌಲ್ಯಗಳನ್ನು ಶಿಥಿಲಗೊಳಿಸುತ್ತಲೇ ಇದೆ..!!

ನವಉದಾರವಾದ-ಬಲಪಂಥೀಯ ದಾಳಿ ಪತ್ರಿಕಾ ಮೌಲ್ಯಗಳನ್ನು ಶಿಥಿಲಗೊಳಿಸುತ್ತಲೇ ಇದೆ..!!

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada