• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ

ಪ್ರತಿಧ್ವನಿ by ಪ್ರತಿಧ್ವನಿ
July 7, 2021
in ದೇಶ
0
ಸಂಪುಟ ವಿಸ್ತರಣೆ: ಹಿಂದುಳಿದ ವರ್ಗಗಳ ನಾಯಕರಿಗೆ ಮಣೆ
Share on WhatsAppShare on FacebookShare on Telegram

ಕೇಂದ್ರ ಮಂತ್ರಿ ಮಂಡಲ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ಮೋದಿ ಅವರು ಎರಡನೇ ಬಾರಿ ಅಧಿಕಾರ ಸ್ವೀಕರಿಸಿದ ನಂತರ ಮೊದಲನೇ ಬಾರಿಗೆ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. ಈ ಬಾರಿಯ ವಿಸ್ತರಣೆಯಲ್ಲಿ ಹಲವು ವಿಚಾರಗಳನ್ನು ಗಮನದಲ್ಲಿ ಇರಿಸಲಾಗಿದೆ. ಅತೀ ಹೆಚ್ಚು ಮಹಿಳಾ ಸದಸ್ಯರನ್ನು ಒಳಗೊಂಡ ಕ್ಯಾಬಿನೆಟ್ ಇದಾಗಬಹುದೇ ಎಂಬ ಕುತೂಹಲವು ಉಂಟಾಗಿದೆ.

ADVERTISEMENT

ಕೇವಲ ಮಹಿಳಾ ಸಂಸದರನ್ನು ಮಾತ್ರವಲ್ಲದೇ, ಜಾತಿ ಆಧಾರಿತವಾಗಿಯೂ ಈ ಬಾರಿಯ ಕ್ಯಾಬಿನೆಟ್ ನಲ್ಲಿ ಮಹತ್ತರವಾದ ಬದಲಾವಣೆಗಳು ಉಂಟಾಗಲಿವೆ. 12 ಪರಿಶಿಷ್ಟ ಜಾತಿ, 8 ಪರಿಶಿಷ್ಟ ಪಂಗಡ ಹಾಗೂ 27 ಇತರೆ ಹಿಂದುಳಿದ ವರ್ಗಗಳ ನಾಯಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು CNN News18 ವರದಿ ಮಾಡಿದೆ.

ಒಬಿಸಿಯಲ್ಲಿ ಯಾದವ, ಕುರ್ಮಿ, ದರ್ಜಿ, ಜಾಟ್ ಗುಜ್ಜಾರ್, ಖಂಡಾಯತ್, ಭಂಡಾರಿ, ಬೈರಾಗಿ, ಠಾಕುರ್, ಒಕ್ಕಲಿಗ, ತುಳು ಗೌಡ ಮತ್ತು ಮಲ್ಲಾ ಜಾತಿಗಳ ನಾಯಕರು ಸಚಿವರಾಗಲಿದ್ದಾರೆ. ಐದು ಸ್ಥಾನಗಳು ಅಲ್ಪಸಂಖ್ಯಾತರಿಗೆ ಲಭಿಸಲಿವೆ. ಅದರಲ್ಲಿ ಮುಸ್ಲಿಂ, ಸಿಖ್, ಕ್ರೈಸ್ತ ಧರ್ಮದ ತಲಾ ಒಬ್ಬರು ನಾಯಕರು ಹಾಗೂ ಬೌದ್ದ ಧರ್ಮದ ಇಬ್ಬರು ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೋವಾಲ್, ಭೂಪೆಂದರ್ ಯಾದವ್, ಅನುರಾಗ್ ಠಾಕುರ್, ಮೀನಾಕ್ಷಿ ಲೇಖಿ, ಅನುಪ್ರಿಯಾ ಪಟೇಲ್, ಅಜಯ್ ಭಟ್, ಶೋಭಾ ಕರಂದ್ಲಾಜೆ, ಸುನಿತಾ ದುಗ್ಗಾ, ಪ್ರೀತಂ ಮುಂಡೆ, ಶಾಂತನು ಠಾಕುರ್, ನಾರಾಯಣ ರಾಣೆ, ಕಪಿಲ್ ಪಾಟಿಲ್, ಪಶುಪತಿ ನಾಥ್ ಪರಾಸ್ ಸೇರಿದಂತೆ ಹಲವು ಪ್ರಮುಖ ನಾಯಕರು ಈಗಾಗಲೇ ಲೋಕ ಕಲ್ಯಾಣ ಮಾರ್ಗ್ ನಲ್ಲಿ ಜಮಾಯಿಸಿದ್ದಾರೆ.

ಒಟ್ಟಿನಲ್ಲಿ ಹಲವು ಹೊಸ ಮುಖಗಳು, ಯುವ ನಾಯಕರು ಈ ಬಾರಿಯ ಕ್ಯಾಬಿನೆಟ್ ನಲ್ಲಿ ಸ್ಥಾನ ಪಡೆಯಲಿದ್ದಾರೆ.

Previous Post

ʼಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದುʼ – ಸಿದ್ದರಾಮಯ್ಯ

Next Post

ಕೇಂದ್ರ ಸಂಪುಟ ಪುನರ್ರಚನೆ: ಸದಾನಂದ ಗೌಡರಿಗೆ ಕೊಕ್, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ.!

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಕೇಂದ್ರ ಸಂಪುಟ ಪುನರ್ರಚನೆ: ಸದಾನಂದ ಗೌಡರಿಗೆ ಕೊಕ್, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ.!

ಕೇಂದ್ರ ಸಂಪುಟ ಪುನರ್ರಚನೆ: ಸದಾನಂದ ಗೌಡರಿಗೆ ಕೊಕ್, ರಾಜ್ಯದಿಂದ ನಾಲ್ವರಿಗೆ ಸಚಿವ ಸ್ಥಾನ ಸಾಧ್ಯತೆ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada