• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಾಯುದಾಳಿ ಎದುರಿಸಲು ಸಜ್ಜಾಗಲು ಕೇಂದ್ರ ವಿಪತ್ತು ನಿರ್ವಹಣಾ ತಂಡ ಸೂಚನೆ

ಕೃಷ್ಣ ಮಣಿ by ಕೃಷ್ಣ ಮಣಿ
May 7, 2025
in Top Story, ದೇಶ, ಶೋಧ
0
ವಾಯುದಾಳಿ ಎದುರಿಸಲು ಸಜ್ಜಾಗಲು ಕೇಂದ್ರ ವಿಪತ್ತು ನಿರ್ವಹಣಾ ತಂಡ ಸೂಚನೆ
Share on WhatsAppShare on FacebookShare on Telegram
ವಿಡಿಯೋದಲ್ಲಿ ಸಿದ್ದರಾಮಯ್ಯಗೆ ನಿಂದನೆ: ಮೈಸೂರು ಪೊಲೀಸ್ ಪೇದೆ ಬಂಧನ! #pratidhvani

ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿಗೆ 26 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡ ಬಳಿಕ ಪಾಕಿಸ್ತಾನದ ವಿರುದ್ಧ ಭಾರತ ಕೆಂಗಣ್ಣು ಬೀರಿದೆ. ಪಾಕಿಸ್ತಾನಕ್ಕೆ ಈ ಬಾರಿ ಸರಿಯಾಗಿಯೇ ಬುದ್ಧಿ ಕಲಿಸಲು ನಿರ್ಧಾರಕ್ಕೆ ಬಂದಿದೆ. ಹೀಗಾಗಿ ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ತಯಾರಿಗಳು ಆರಂಭ ಆಗಿವೆ.

ADVERTISEMENT

ಉತ್ತರ ಪ್ರದೇಶದ ಗಂಗಾ ಎಕ್ಸ್​ಪ್ರೆಸ್​ ವೇನಲ್ಲಿ ಭಾರತೀಯ ಯುದ್ಧ ವಿಮಾನಗಳನ್ನು ಲ್ಯಾಂಡ್​ ಮಾಡುವ ಹಾಗು ಟೇಕ್​ ಅಪ್​ ಮಾಡುವ ಮೂಲಕ ತುರ್ತು ಪರಿಸ್ಥಿತಿ ಬಂದಾಗ ವಾಯುನೆಲೆ ಹೊರತುಪಡಿಸಿ ದೇಶದ ಹೆದ್ದಾರಿಗಳಲ್ಲೂ ಯುದ್ಧ ವಿಮಾನ ಇಳಿಸುವ ತಯಾರಿ ಮಾಡಿಕೊಂಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ ರಾಷ್ಟ್ರದಾದ್ಯಂತ ಅಣಕು ಪ್ರದರ್ಶನಕ್ಕೆ ಸೂಚನೆ ಕೊಟ್ಟಿದೆ.

ಕರ್ನಾಟಕದ ಮೂರು ಸ್ಥಳಗಳನ್ನು ಮಾಕ್​ ಡ್ರಿಲ್​ಗೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಮಲ್ಲೇಶ್ವರ ಹಾಗು ರಾಯಚೂರಿನಲ್ಲಿ ಅಣಕು ಪ್ರದರ್ಶನ ಮಾಡುವಂತೆ ಸೂಚನೆ ಕೊಡಲಾಗಿದೆ. ಇವತ್ತು ಬೆಂಗಳೂರಿನಲ್ಲಿ ಒಂದು ಕಡೆ ಮಾತ್ರ ಅಣಕು ಪ್ರದರ್ಶನ ನಡೆಸಲು ತಯಾರಿ ಮಾಡಿಕೊಳ್ಳಲಾಗಿದೆ.

ಕೇಂದ್ರ ಸರ್ಕಾರ ಆಯ್ಕೆ ಮಾಡಿರುವ ಪ್ರದೇಶಗಳನ್ನು ವರ್ಗ 01, ವರ್ಗ 02, ವರ್ಗ 03 ಎಂದು ವಿಂಗಡಣೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ ಮಾತ್ರ ಅಣಕು ಪ್ರದರ್ಶನ ನಡೆಯಲಿದ್ದು, ಸಂಜೆ 4 ಗಂಟೆಗೆ ಸೈರನ್​ ಹಾಕಲಾಗುತ್ತದೆ. ಹಲಸೂರಿನ ಅಗ್ನಿಶಾಮಕ ಡಿಜಿಪಿ ಕಚೇರಿಯಲ್ಲಿ ಮಾಕ್ ಡ್ರಿಲ್ ನಡೆಯಲಿದೆ ಎಂದು ಅಗ್ನಿಶಾಮಕ ದಳ DGP ಪ್ರಶಾಂತಕುಮಾರ್ ಠಾಕೂರ್ ಹೇಳಿದ್ದಾರೆ.

ಆಪ್ತಮಿತ್ರ ಅನ್ನೋ ವಿಡಿಯೋ ರಿಲೀಸ್​ ಮಾಡಿದ್ದು, ದಾಳಿಯನ್ನು ತಡೆಗಟ್ಟುವುದು ಹೇಗೆ ಅನ್ನೋ ಬಗ್ಗೆ ವಿಡಿಯೋದಲ್ಲಿ ಮಾಹಿತಿ ಕೊಡಲಾಗಿದೆ. ರಾತ್ರಿ ವೇಳೆ ಲೈಟ್​ ಆಫ್​ ಮಾಡಿ, ಕಿಟಕಿಗಳಿಗೆ ಸ್ಕ್ರೀನ್​ ಹಾಕಿ. ಅಪಾಯ ಎದುರಾದರೆ ಫಸ್ಟ್​ ಏಯ್ಡ್​ ಮಾಡಿಕೊಳ್ಳಿ, ರಕ್ತ ಹೋಗುವುದನ್ನು ತಪ್ಪಿಸಿ, ಹೀಗೆ ಹಲವು ಹತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗಿದೆ.

Tags: ‌ India
Previous Post

ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ `ಅಮೃತ ಮತಿ’

Next Post

ಪಾಕಿಸ್ತಾನದ ವಿರುದ್ಧ ಭಾರತ ಏರ್ ಸ್ಟ್ರೈಕ್ ..! 9 ಉಗ್ರ ನೆಲೆಗಳ ಮೇಲೆ ದಾಳಿ..70 ಉಗ್ರರ ಮಟಾಶ್! ಇದು ಆಪರೇಷನ್ ಸಿಂಧೂರ್! 

Related Posts

Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
0

ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ...

Read moreDetails

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

July 30, 2025

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025
Next Post
ಪಾಕಿಸ್ತಾನದ ವಿರುದ್ಧ ಭಾರತ ಏರ್ ಸ್ಟ್ರೈಕ್ ..! 9 ಉಗ್ರ ನೆಲೆಗಳ ಮೇಲೆ ದಾಳಿ..70 ಉಗ್ರರ ಮಟಾಶ್! ಇದು ಆಪರೇಷನ್ ಸಿಂಧೂರ್! 

ಪಾಕಿಸ್ತಾನದ ವಿರುದ್ಧ ಭಾರತ ಏರ್ ಸ್ಟ್ರೈಕ್ ..! 9 ಉಗ್ರ ನೆಲೆಗಳ ಮೇಲೆ ದಾಳಿ..70 ಉಗ್ರರ ಮಟಾಶ್! ಇದು ಆಪರೇಷನ್ ಸಿಂಧೂರ್! 

Recent News

Top Story

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

by ಪ್ರತಿಧ್ವನಿ
July 30, 2025
Top Story

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

by ಪ್ರತಿಧ್ವನಿ
July 30, 2025
Top Story

Australia:16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸದಂತೆ ನೀಷೇದಿಸಿದ ಆಸ್ಟ್ರೇಲಿಯಾ ಸರ್ಕಾರ..!!

by ಪ್ರತಿಧ್ವನಿ
July 30, 2025
Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,
Top Story

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

by ನಾ ದಿವಾಕರ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

N Chaluvarayaswamy: ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ಸಮಸ್ಯೆ..!!

July 30, 2025

MB Patil: ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada