• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ-ಹೆಚ್‌.ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಹಾಸನ: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದು ನನಗೆ ಬೇಕಾಗಿಲ್ಲ. ರಾಜ್ಯದ ಜನ ಅವರಿಗೆ 140 ಸೀಟು ನೀಡಿದ್ದಾರೆ. ಇಂತಹ ಬಹುಮತದ ಸರ್ಕಾರ ಇಟ್ಟುಕೊಂಡು ಜನರ ಕೆಲಸ ಮಾಡುವುದು ಬಿಟ್ಟು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ. ರಾಜ್ಯದ ಜನರ ಗಮನ ಬೇರೆಡೆಗೆ ಹೊರಳಿಸಲು ಈ ಸ್ಟಂಟ್ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ADVERTISEMENT
Mallikarjun Kharge: ನಾನೇ ಪಕ್ಷ ಕಟ್ಟಿದ್ದೇನೆ ಅಂತ ಯಾರೂ ಹೇಳ್ಬೇಡಿ, ಕಾಂಗ್ರೆಸ್ ಕಾರ್ಯಕರ್ತರಿಂದ ಕಟ್ಟಿದ್ದ ಪಕ್ಷ.!

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದೆ. ಉತ್ತರ ಕರ್ನಾಟಕದ ನೆರೆ ಹಾವಳಿ ವೈಫಲ್ಯತೆ ಬಗ್ಗೆ ಪತ್ರಿಕೆಯಲ್ಲಿ ಎರಡು ಪುಟ ಬರೆದಿದ್ದಾರೆ. ಬೆಂಗಳೂರು ವಿಷಯದಲ್ಲಿ ಸರ್ಕಾರ ವಿಫಲವಾಗಿದೆ ಎಂದು ಈ ಸರ್ಕಾರದ ಕಾರ್ಮಿಕ ಸಚಿವರೇ ಹೇಳಿದ್ದಾರೆ. ಉತ್ತರದ ರೈತರು ಬೆಳೆದ ಮುಂಗಾರು ಬೆಳೆ ಸರ್ವನಾಶ ಆಗಿದೆ. ನೆರೆ ಬಂದಾಗ ಒಬ್ಬ ಸಚಿವರು ಭೇಟಿ ನೀಡಿ ಜನರ ಕಷ್ಟ ವಿಚಾರಿಸಲಿಲ್ಲ. ಜೆಡಿಎಸ್ ನಿಂದ ನಾವು ನೈತಿಕವಾಗಿ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ.

CM Siddaramaiah: ಮೈಸೂರಿನಲ್ಲಿ ಇಡ್ಲಿ ಬ್ರೇಕ್ ಫಾಸ್ಟ್ ಮಾಡಿದ ಸಿಎಂ..! #MylariHotel #pratidhvani

ತೊಗರಿ ಬೆಳೆಗಾರರು ಬೀದಿಗೆ ಬಂದಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಕೂಡ ಕಷ್ಟದಲ್ಲಿದ್ದಾರೆ. ಹಾಸನದಲ್ಲಿ ಜೋಳ ಖರೀದಿ ಮಾಡುವಂತೆ ಒತ್ತಾಯಿಸಿ ಹತ್ತು ಹದಿನೈದು ದಿನ ರಸ್ತೆಯಲ್ಲಿ ಧರಣಿ‌ ಮಾಡಿದರು. ಕೇಂದ್ರ ಸರ್ಕಾರ ಎಂಎಸ್‌ಪಿ ದರ ನಿಗದಿ‌ ಮಾಡಿದೆ. ಆದರೆ, ರಾಜ್ಯ ಸರ್ಕಾರ ತಾನು ನಿಗದಿ ಮಾಡಿದ ದರದಲ್ಲಿ ಮೊದಲು ಖರೀದಿ‌ ಮಾಡಬೇಕು. ಅದನ್ನು ಮಾಡಿಲ್ಲ ಎಂದು ಸಚಿವ ಕುಮಾರಸ್ವಾಮಿ ಹರಿಹಾಯ್ದರು.

RDPR Protest : ನಮ್ಮ ಗೋಳು ಕೇಳೋರು ಯಾರಿಲ್ಲ, ಪ್ರಿಯಾಂಕ್‌ ಖರ್ಗೆ ವಿರುದ್ಧ ಸಿಡಿದ ಪಂಚಾಯತಿ ನೌಕರರು #pratidhvani

ರಾಜ್ಯದಲ್ಲಿ ರೈತರ ಪರಿಸ್ಥಿತಿ ದಾರುಣವಾಗಿದೆ. ರಾಜ್ಯದಲ್ಲಿ ಈ ಸರ್ಕಾರ ಬಂದಮೇಲೆ 2800ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮೂಲಭೂತ ಸೌಕರ್ಯಕ್ಕೆ ₹300 ಕೋಟಿ ಕೊಡುತ್ತೇವೆ ಎನ್ನುತ್ತಾರೆ. ಇಷ್ಟು ಹಣ ಸಾಕಾ? ಪ್ರವಾಹದಿಂದ ಆಗಿರುವ ಆಗಿರುವ ಹಾನಿಯ ಬಗ್ಗೆ ಇವರು ಹೇಳಿದ್ದು ಎಷ್ಟು? ಅದಕ್ಕೆ ರಾಜ್ಯ ಸರ್ಕಾರ ಕೊಡುತ್ತೇವೆ ಎಂದಿದ್ದು ಎಷ್ಟು? ವೇದಿಕೆ ಮೇಲೆ ಪೊಳ್ಳು ಹೇಳಿಕೆ ಕೊಟ್ಟುಕೊಂಡು ಎಷ್ಟು ದಿನ ಕೊಡ್ತೀರಿ ಎಂದು ಟೀಕಿಸಿದರು.

HD Kumaraswamy : ಡಿಕೆ, ಸಿದ್ದುಗೆ ದಳಪತಿ ಖಡಕ್ ಸವಾಲ್..! #pratidhvani

ಇನ್ನು ಕೆ.ಎನ್‌ ರಾಜಣ್ಣ ಅವರು ಸಹಕಾರ ಸಚಿವರಾಗಿದ್ದಾಗ ಇದ್ದಾಗ ರೈತರಿಗೆ 24 ಸಾವಿರ ಕೋಟಿ ಸಾಲ ಕೊಡ್ತೇವೆ ಎಂದು ಹೇಳಿದ್ದರು. ಈಗ 12 ಸಾವಿರ ಕೋಟಿ ಕೊಟ್ಟಿದ್ದೇವೆ ಎನ್ನುತ್ತಾರೆ. ಆ ಹಣವನ್ನು ಕೂಡ ರೈತರಿಗೆ ನೀಡಿಲ್ಲ. ಅದೆಲ್ಲಾ ಒಳ ವ್ಯವಹಾರ ಎಂಬುದು ಗೊತ್ತಿದೆ. ನಾನು ಮುಖ್ಯಮಂತ್ರಿ ಆಗಿ ರೈತರ ಸಾಲ‌ ಮನ್ನಾ ಮಾಡಿದ್ದೇನೆ. ಅದರಿಂದಾಗಿ 12 ಬ್ಯಾಂಕ್‌ಗಳು ಉಳಿದುಕೊಂಡವು. ಈ ಬಗ್ಗೆ ಶ್ವೇತ ಪತ್ರ ಹೊರಡಿಸಲಿ‌ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

Tags: BJPCM Siddaramaiahcongressh.d. kumaraswamyJDSKarnataka PoliticsPolitics
Previous Post

ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

Next Post

ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post
ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯನ್ನು ಬಿಜೆಪಿಯವರು ಮಾತ್ರ ವಿರೋಧಿಸುತ್ತಾರೆ ಯಾಕೆ..?- ಸಿಎಂ ಸಿದ್ದರಾಮಯ್ಯ

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada