• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ಪ್ರತಿಧ್ವನಿ by ಪ್ರತಿಧ್ವನಿ
August 11, 2021
in ದೇಶ
0
ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಭಾವಚಿತ್ರ: ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಕರೋನಾ ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರ ಮುದ್ರಿಸುವುದನ್ನು ಸರ್ಕಾರವು ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದೆ. ಜನರಲ್ಲಿ ಕರೋನಾ ಕುರಿತು ‘ಜಾಗೃತಿ’ ಮೂಡಿಸುವ ಸಲುವಾಗಿ ಪ್ರಧಾನಿ ಮೋದಿಯ ಚಿತ್ರ ಹಾಗೂ ಅವರ ಹೇಳಿಕೆಯನ್ನು ಮುದ್ರಿಸಲಾಗುತ್ತಿದೆ ಎಂದು ಸರ್ಕಾರ ಹೇಳಿದೆ.

ADVERTISEMENT

ಲಸಿಕೆಯ ಪ್ರಮಾಣ ಪತ್ರದಲ್ಲಿ ಪ್ರಧಾನಿಯವರ ಫೋಟೋ ಬಳಸುವುದು ಸ್ವ-ಪ್ರಚಾರ ಗಿಟ್ಟಿಸಿಕೊಳ್ಳುವ ತಂತ್ರ ಎಂದು ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದವು. ಚುನಾವಣೆಗಳ ಸಮಯದಲ್ಲಿ ಪ್ರಚಾರ ಮಾಡುವ ಸಲುವಾಗಿ ಜಾರಿಗೆ ತಂದ ರಾಜಕೀಯ ತಂತ್ರ ಎಂದು ಜರೆದಿದ್ದವು. ಪಂಜಾಬ್, ಜಾರ್ಖಂಡ್ ಛತ್ತೀಸ್ ಘಡ ರಾಜ್ಯಗಳು ತಮ್ಮ ರಾಜ್ಯದಲ್ಲಿ ನೀಡಿದ ಪ್ರಮಾಣಪತ್ರದಿಂದ ಪ್ರಧಾನಿಯವರ ಭಾವಚಿತ್ರವನ್ನು ಅಳಿಸಿದ್ದವು ಕೂಡಾ.

ಈ ವಿಚಾರದ ಕುರಿತಾಗಿ ರಾಜ್ಯ ಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ಆರೋಗ್ಯ ಇಲಾಖೆಯ ರಾಜ್ಯ ಸಚಿವೆಯಾಗಿರುವ ಭಾರತಿ ಪ್ರವೀಣ್ ಪವಾರ್ ಅವರು, ಲಸಿಕೆಯ ನಂತರವೂ ಜನರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸಂದೇಶ ನೀಡುವ ಸಲುವಾಗಿ ಪ್ರಧಾನಿಯವರ ಮಾತುಗಳು ಹಾಗೂ ಅವರ ಭಾವಚಿತ್ರವನ್ನು ಬಳಸಿಕೊಳ್ಳಲಾಗಿದೆ, ಎಂದು ಹೇಳಿದ್ದಾರೆ.

“ಕರೋನಾ ಸೋಂಕು ಹರಡುತ್ತಿರುವ ವೇಗವನ್ನು ಕುಂಠಿತಗೊಳಿಸಲು ಮಾರ್ಗಸೂಚಿಗಳ ಪಾಲನೆ ಅತ್ಯಗತ್ಯ. ಈ ಮಾರ್ಗಸೂಚಿನಗಳ ಪಾಲನೆಯನ್ನು ಮಾಡುವಂತೆ ಜನರಿಗೆ ಪುನರ್‌ಮನನ ಮಾಡುವ ಸಲುವಾಗಿ ಪ್ರಧಾನ ಮಂತ್ರಿಯವರ ಭಾವ ಚಿತ್ರ ಹಾಗೂ ಅವರು ಹೇಳಿರುವಂತಹ ಮಾತುಗಳನ್ನು ಮುದ್ರಿಸಲಾಗುತ್ತಿದೆ. ಇದು ಸಾರ್ವಜನಿಕೆ ಹಿತಕ್ಕಾಗಿ ಮಾಡುತ್ತಿರುವಂತದ್ದು,” ಎಂದು ಹೇಳಿದ್ದಾರೆ.

ಈ ರೀತಿ ಜನರಲ್ಲಿ ಅರಿವು ಮೂಡಿಸುವುದು ಸರ್ಕಾರದ ‘ನೈತಿಕ ಕರ್ತವ್ಯ’ ಎಂದು ಭಾರತಿ ಅವರು ಹೇಳಿದ್ದಾರೆ. ಇದರಿಂದಾಗಿ ಜನರಲ್ಲಿ ಶೀಘ್ರವಾಗಿ ಹಾಗೂ ಅತ್ಯಂತ ಪರಿಣಾಮಕಾರಿಯಾಗಿ ಕೋವಿಡ್ ಮಾರ್ಗಸೂಚಿಗಳ ಕುರಿತು ಸಂದೇಶ ತಲುಪುತ್ತದೆ ಎಂದು ಉತ್ತರದಲ್ಲಿ ಹೇಳಲಾಗಿದೆ.

Tags: Covid 19PM Modi's photo on vaccine certificateಕೇಂದ್ರ ಸರ್ಕಾರಕೋವಿಡ್-19ನರೇಂದ್ರ ಮೋದಿಲಸಿಕೆ ಪ್ರಮಾಣ ಪತ್ರ
Previous Post

ರಾಜ್ಯ ಸಭಾ ಕಲಾಪ ; ಕೃಷಿ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ಪ್ರಸನ್ನ ಆಚಾರ್ಯ

Next Post

ಪೆಗಾಸಸ್ ತನಿಖೆ: ಫ್ರಾನ್ಸ್ ಪ್ರಧಾನಿಗಿರುವ ಧೈರ್ಯ ಮೋದಿಗಿಲ್ಲವೆ?

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಪೆಗಾಸಸ್ ತನಿಖೆ: ಫ್ರಾನ್ಸ್ ಪ್ರಧಾನಿಗಿರುವ ಧೈರ್ಯ ಮೋದಿಗಿಲ್ಲವೆ?

ಪೆಗಾಸಸ್ ತನಿಖೆ: ಫ್ರಾನ್ಸ್ ಪ್ರಧಾನಿಗಿರುವ ಧೈರ್ಯ ಮೋದಿಗಿಲ್ಲವೆ?

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada