• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ಪೂರೈಕೆ ಆದೇಶ: ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಹಿನ್ನೆಡೆ

Any Mind by Any Mind
May 7, 2021
in ದೇಶ
0
ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ಪೂರೈಕೆ ಆದೇಶ: ಸುಪ್ರೀಂ ಮೊರೆ ಹೋದ ಕೇಂದ್ರಕ್ಕೆ ಹಿನ್ನೆಡೆ
Share on WhatsAppShare on FacebookShare on Telegram

ಕೋವಿಡ್-19 ರೋಗಿಗಳಿಗಾಗಿ ಪ್ರಸ್ತುತ ನೀಡುತ್ತಿರುವ ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು ಹೆಚ್ಚಿಸಬೇಕೆಂದು ಕೇಳಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ADVERTISEMENT

ಕರ್ನಾಟಕದ ಜನತೆಯನ್ನು ಸಂಕಟಕ್ಕೆ ದೂಡಲು ಸಾಧ್ಯವಿಲ್ಲವೆಂದು ಹೇಳಿದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರದ ಮೇಲ್ಮನವಿಯನ್ನು ತಳ್ಳಿ ಹಾಕಿದೆ.

ಕರ್ನಾಟಕ ಹೈಕೋರ್ಟ್‌ ಆದೇಶವು ಕಾಳಜಿಯುತವಾದದ್ದು ಹಾಗೂ ಕೇಂದ್ರ ಸರ್ಕಾರದ ಅರ್ಜಿಯನ್ನು ಮುಂದುವರೆಸಲು ನಮಗೆ ಯಾವುದೇ ಕಾರಣಗಳು ಇಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ಆಮ್ಲಜನಕ ಪೂರೈಕೆ: ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆಹೋದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ದಿನನಿತ್ಯ ಪೂರೈಸುವ ಆಮ್ಲಜನಕವನ್ನು 1200 ಮೆಟ್ರಿಕ್‌ ಟನ್‌ಗಳಿಗೆ ಏರಿಸಬೇಕೆಂದು ಕರ್ನಾಟಕ ಹೈ ಕೋರ್ಟ್‌ ಆದೇಶಿಸಿತ್ತು. ಆದರೆ ಈ ಪ್ರಮಾಣದ ಆಮ್ಲಜನಕ ಪೂರೈಸಲು ಸಾಧ್ಯವಿಲ್ಲವೆಂದು, ಹಾಗಾಗಿ ಈ ಆದೇಶವನ್ನು ತುರ್ತಾಗಿ ತಡೆಹಿಡಿಯಬೇಕೆಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಹಾಕಿತ್ತು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕಕ್ಕೆ 965 ಮೆಟ್ರಿಕ್‌ ಟನ್ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೆ ಯಾವುದೇ ತಾರ್ಕಿಕತೆಯಿಲ್ಲ, ಹಾಗೂ ಇದು ದೇಶಾದ್ಯಂತ ಆಮ್ಲಜನಕದ ನಿರ್ವಹಣೆ ಮತ್ತು ವಿತರಣೆಯಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ ಎಂದು ವಾದ ಮಾಡಿದ್ದರು.

ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆಯನ್ನು ಹೆಚ್ಚಿಸುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ. ಇದು ಅಮಾನವೀಯ. ನಮ್ಮ ಜನ ಸಾಯುತ್ತಿದ್ದಾರೆ. ಈ ಕಷ್ಟದ ಸಮಯದಲ್ಲಿ ಬೇರೆ ರಾಜ್ಯಗಳಿಗೆ ಇರುವ ಹಾಗೆ ನಮಗೂ ಇಲ್ಲಿ ಆಮ್ಲಜನಕ ಬೇಕು.

— KJ George (@thekjgeorge) May 7, 2021

“ಪ್ರತಿ ಹೈಕೋರ್ಟ್‌ಗಳೂ ಹೀಗೆ ಆದೇಶಗಳನ್ನು ಹೊರಡಿಸಲು ಪ್ರಾರಂಭಿಸಿದರೆ ಅದು ಕಾರ್ಯಸಾಧ್ಯವಾಗುವುದಿಲ್ಲ” ಎಂದು ಕೇಂದ್ರ ವಾದಿಸಿತ್ತು.

ಮದ್ರಾಸ್‌, ತೆಲಂಗಾಣ ಹಾಗೂ ಇತರ ಹೈಕೋರ್‌ಟ್‌ಗಳೂ ಈ ವಿಷಯವನ್ನು ಪರಿಶೀಲಿಸುತ್ತಿವೆ. ಹೈಕೋರ್ಟ್‌ಗಳು ರಾಜ್ಯಗಳಿಗೆ ಆಮ್ಲಜನಕ ಪೂರೈಸಲಿ, ನಮ್ಮ ಬಳಿ ಆಮ್ಲಜನಕ ಪ್ರಮಾಣ ಕಡಿಮೆ ಇದೆ. ಕೇಂದ್ರ ಸರ್ಕಾರ ಕರ್ನಾಟಕದೊಂದಿಗೆ ಕುಳಿತು ಸಮಸ್ಯೆ ಬಗೆ ಹರಿಸಲು ತಯಾರಿದೆ ಎಂದು ಮೆಹ್ತಾ ವಾದ ಮಾಡಿದ್ದರು.

ಅದಾಗ್ಯೂ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌, ʼಕರ್ನಾಟಕದಲ್ಲಿ 3.95 ಲಕ್ಷಕ್ಕೂ ಅಧಿಕ ಪ್ರಕರಣಗಳಿವೆ. 1700 ಮೆಟ್ರಿಕ್‌ ಟನ್‌ಗಳಿಗೆ ಕರ್ನಾಟಕ ಬೇಡಿಕೆ ಇಟ್ಟಿದೆ. ಕನಿಷ್ಟ 1100 ಮೆಟ್ರಿಕ್‌ ಟನ್‌ ಆಮ್ಲಜನಕದ ಅಗತ್ಯತೆ ಅಲ್ಲಿದೆ ಎಂದು ಹೇಳಿದ್ದಾರೆ.

Previous Post

ಶಾಶ್ವತ ಆಸ್ಪತ್ರೆಯಾಗಿ ಬೆಳಗಾವಿ ಸುವರ್ಣ ಸೌಧ: ಜಾಲತಾಣದಲ್ಲಿ ಜನಾಗ್ರಹ

Next Post

ಲಾಕ್ ಡೌನ್ ಸಮಯದಲ್ಲಿ ನಿರ್ಗತಿಕ ಕುಟುಂಬಗಳ ಒಕ್ಕಲೆಬ್ಬಿಸಲು ನೋಟೀಸ್ ನೀಡಿದ ವೀರಾಜಪೇಟೆ ತಹಶೀಲ್ದಾರ್..!

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025
Next Post
ಲಾಕ್ ಡೌನ್ ಸಮಯದಲ್ಲಿ ನಿರ್ಗತಿಕ ಕುಟುಂಬಗಳ ಒಕ್ಕಲೆಬ್ಬಿಸಲು ನೋಟೀಸ್ ನೀಡಿದ ವೀರಾಜಪೇಟೆ ತಹಶೀಲ್ದಾರ್..!

ಲಾಕ್ ಡೌನ್ ಸಮಯದಲ್ಲಿ ನಿರ್ಗತಿಕ ಕುಟುಂಬಗಳ ಒಕ್ಕಲೆಬ್ಬಿಸಲು ನೋಟೀಸ್ ನೀಡಿದ ವೀರಾಜಪೇಟೆ ತಹಶೀಲ್ದಾರ್..!

Please login to join discussion

Recent News

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
Top Story

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

by ಪ್ರತಿಧ್ವನಿ
November 3, 2025
ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ
Top Story

ಸಿನಿ ಪ್ರಿಯರಿಗಾಗಿ ʼಫುಲ್ ಮೀಲ್ಸ್ʼ ರೆಡಿ ಎಂದ ಲಿಖಿತ್ ಶೆಟ್ಟಿ: ಮತ್ತೆ ವಿಭಿನ್ನ ಪಾತ್ರದಲ್ಲಿ ಖುಷಿ ರವಿ

by ಪ್ರತಿಧ್ವನಿ
November 3, 2025
Health Care

N Cheluva Narayanaswamy: ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರಗಳನ್ನು ನೀಡಿದ ಸಚಿವ ಎನ್ ಚೆಲುವರಾಯಸ್ವಾಮಿ..!!

by ಪ್ರತಿಧ್ವನಿ
November 3, 2025
ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ
Top Story

ದರ್ಶನ್‌ ಕೇಸ್‌ :‌ ವಿಚಾರಣೆ ಮುಂದೂಡಿದ ನ್ಯಾಯಾಲಯ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada