• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಂಜಯ್ ರಾವುತ್

ಪ್ರತಿಧ್ವನಿ by ಪ್ರತಿಧ್ವನಿ
August 6, 2021
in ದೇಶ, ರಾಜಕೀಯ
0
ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ: ಸಂಜಯ್ ರಾವುತ್
Share on WhatsAppShare on FacebookShare on Telegram

ಶಿವಸೇನಾ ನಾಯಕ ಸಂಜಯ್ ರಾವುತ್ ಶುಕ್ರವಾರ ಮೋದಿ ಸರ್ಕಾರ ಇಸ್ರೇಲ್‌ ಪೆಗಾಸಸ್ ಸ್ಪೈವೇರ್ ಬಳಸಿ ನುಣುಚಿಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ರಾವುತ್, ಪೆಗಾಸಸ್ ಪ್ರಕರಣವು ನಿಜವಾಗಿದ್ದಲ್ಲಿ ಇದು ಗಂಭೀರ     ವಿಷಯವಾಗಿದೆ ಎಂಬ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿರುವುದ್ದನ್ನು ಕೇಂದ್ರ ಸರ್ಕಾರ ಗಮನಿಸುತ್ತಿಲ್ಲ ಎಂದು

ಕೇಂದ್ರ ಸರ್ಕಾರದ ವಿರುದ್ಧ ಅಚ್ಚರಿ ವ್ಯಕ್ತಪಡಿಸಿದ್ದಾರೆ .

ಗುರುವಾರ, ಸುಪ್ರೀಂ ಕೋರ್ಟ್ ಪೆಗಾಸಸ್-ಸಂಬಂಧಿತ ಸ್ನೂಪಿಂಗ್ ಆರೋಪಗಳು “ಗಂಭೀರ ಸ್ವರೂಪದ್ದಾಗಿದೆ” ಎಂದು ಹೇಳಿದ್ದು ಅವುಗಳ ವರದಿಗಳು ಸರಿಯಾಗಿದ್ದರೆ. ಇಸ್ರೇಲ್ ಸ್ಪೈವೇರ್ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಅರ್ಜಿದಾರರು  ಈ ಬಗ್ಗೆ ಕ್ರಿಮಿನಲ್ ದೂರು ಸಲ್ಲಿಸಲು ಯಾವುದಾದರು  ಪ್ರಯತ್ನಗಳನ್ನು ಮಾಡಿದ್ದಾರೆಯೇ ಎಂದು ಕೇಳಿದೆ.

“ಪೆಗಾಸಸ್ ಸ್ಪೈವೇರ್‌ನೊಂದಿಗೆ ಕೇಂದ್ರವು ಪ್ರಜಾಪ್ರಭುತ್ವದ ನಾಲ್ಕು ಸ್ತಂಭಗಳನ್ನು ದುರ್ಬಲಗೊಳಿಸುತ್ತಿದೆ. ಪೆಗಾಸಸ್ ಮೇಲೆ ಚರ್ಚೆಯಾಗಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಸರ್ಕಾರವು ತಿರಸ್ಕರಿಸುತ್ತಿದೆ. ಕೇಂದ್ರವು ಈ ಸಮಸ್ಯೆಯನ್ನು ಹಾಗೂ ರೈತರ ಆಂದೋಲನವನ್ನು ಚರ್ಚಿಸಲು ಸಿದ್ಧವಿಲ್ಲ, ”ಎಂದು ಅವರು ಹೇಳಿದರು.

ಅಂತಾರಾಷ್ಟ್ರೀಯ ಮಾಧ್ಯಮಗಳು ಈ ಹಿಂದೆ ವರದಿ ಮಾಡಿದಂತೆ, ಇಬ್ಬರು ಮಂತ್ರಿಗಳು, ವಿವಿಧ ಪತ್ರಕರ್ತರು, ಕೆಲವು ವಿರೋಧ ಪಕ್ಷದ ನಾಯಕರು ಹಾಲಿ ನ್ಯಾಯಾಧೀಶರು ಉದ್ಯಮಿಗಳ ಮೊಬೈಲ್  ಸಂಖ್ಯೆಗಳು ಒಳಗೊಂಡಂತೆ ಹಲವಾರು ಜನರ ಮೊಬೈಲ್ ಫೋನಗಳನ್ನು ಇಸ್ರೇಲಿ ಸ್ಪೈವೇರ್ ಮೂಲಕ ಹ್ಯಾಕ್ ಮಾಡಲಾಗಿತ್ತು ಎಂದು ಆರೋಪಿಸಿದ್ದರು.

ಅದಾಗ್ಯೂ, ನಿರ್ದಿಷ್ಟ ಜನರ ಮೇಲೆ ಯಾವುದೇ ತರಹದ ಬೇಹುಗಾರಿಕೆ ನಡೆದಿಲ್ಲ ಎಂದು  ಸರ್ಕಾರ ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿತು.

ಮತ್ತೆ ಮುನ್ನೆಲೆಗೆ ಬಂದ ಮರಾಠ ಮೀಸಲಾತಿ :

ಮರಾಠ ಮೀಸಲಾತಿ ಬಗ್ಗೆ ಪ್ರತಿಕ್ರಯಿಸಿದ ಅವರು, ಕೋಟಾದ ಮೇಲಿನ ಶೇಕಡ 50 ರಷ್ಟು ಸಡಿಲಿಕೆ ನೀಡದ ಹೊರತು ಈ ಸಮುದಾಯಕ್ಕೆ ಮೀಸಲಾತಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಈ ವರ್ಷ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ ಮಹಾರಾಷ್ಟ್ರ ಸರ್ಕಾರ ಮರಾಠರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮತ್ತು ಸ್ಥಳೀಯರಿಗೆ ಶೇಕಡ50 ರಷ್ಟು ಕೋಟಾವನ್ನು ನೀಡಿತ್ತು , ಇದನ್ನು “ಅಸಂವಿಧಾನಿಕ” ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

 ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ವಿಧಾನ ಪರಿಷತ್ತಿಗೆ ರಾಜ್ಯ ಸರ್ಕಾರದಿಂದ ಶಿಫಾರಸು ಮಾಡಿದ 12 ಸದಸ್ಯರ ಹೆಸರುಗಳನ್ನು ಅನುಮೋದಿಸದೆ, ಅವರು ಸಂವಿಧಾನವನ್ನು ಅನುಸರಿಸುತ್ತಿಲ್ಲ. ಇದು ರಾಜ್ಯ ಶಾಸಕಾಂಗ ಮತ್ತು ಮಹಾರಾಷ್ಟ್ರದ ಜನರಿಗೆ ಮಾಡಿದ  ಅವಮಾನ” ಎಂದು ರಾವುತ್‌  ಹೇಳಿದರು.

Tags: BJPFarmers protestModi GovernmentPegasussanjay rautShivaseneಬಿಜೆಪಿ
Previous Post

ರಾಜ್ಯಾದ್ಯಂತ ಮತ್ತೆ ಕಠಿಣ ನೈಟ್ ಕರ್ಫ್ಯೂ ಜಾರಿ, ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: Basavaraj Bommai

Next Post

ಆಗಸ್ಟ್ 23 ರಿಂದ 9 – 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ ಬೊಮ್ಮಾಯಿ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
ಆಗಸ್ಟ್ 23 ರಿಂದ 9 – 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ  ಬೊಮ್ಮಾಯಿ

ಆಗಸ್ಟ್ 23 ರಿಂದ 9 - 12ನೇ ತರಗತಿಗಳು ಆರಂಭ, ರಾಜ್ಯಾದ್ಯಂತ ನೈಟ್ ಕರ್ಫ್ಯೂ‌ ಜಾರಿ: ಸಿಎಂ ಬೊಮ್ಮಾಯಿ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada