• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸ್ಟೂಡೆಂಟ್‌ ಕಾರ್ನರ್

CET ಪರೀಕ್ಷೆ.. ನಿನ್ನೆ ಪ್ರತಿಭಟನೆ ಬಳಿಕ ಇಂದು ಅಸಮಾಧಾನ..!

ಪ್ರತಿಧ್ವನಿ by ಪ್ರತಿಧ್ವನಿ
April 23, 2024
in ಸ್ಟೂಡೆಂಟ್‌ ಕಾರ್ನರ್
0
CET ಪರೀಕ್ಷೆ.. ನಿನ್ನೆ ಪ್ರತಿಭಟನೆ ಬಳಿಕ ಇಂದು ಅಸಮಾಧಾನ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ವಿವಾದ ತಾರಕ್ಕೇರಿದೆ. ಸಿಇಟಿಯಲ್ಲಿ 50ಕ್ಕೂ ಹೆಚ್ಚು ಪಠ್ಯೇತರ ಪ್ರಶ್ನೆ ಕೇಳಿರುವುದರಿಂದ ಗೊಂದಲ ಉಂಟಾಗಿದೆ. ಹೀಗಾಗಿ ಸರ್ಕಾರ ಮಧ್ಯಪ್ರವೇಶಿಸಿ, ನ್ಯಾಯ ಒದಗಿಸುವಂತೆ ನಿನ್ನೆ ಮಲ್ಲೇಶ್ವರದ ಕೆಇಎ ಕಚೇರಿ ಮುಂದೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದು, ಪೊಲೀಸರ ವಿರುದ್ಧ ABVP ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ರು. ಆ ವೇಳೆ ಕೆಲವರನ್ನು ವಶಕ್ಕೂ ಪಡೆಯಲಾಗಿತ್ತು.

ADVERTISEMENT

ಸಿಇಟಿ ಪರೀಕ್ಷೆ ಗೊಂದಲದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾದ ಬಳಿಕ ಸಿಇಟಿ ಪರೀಕ್ಷೆಯಲ್ಲಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿರುವ ವಿಚಾರದ ಬಗ್ಗೆ ವಸ್ತು ಸ್ಥಿತಿ ಪರಿಶೀಲನೆಗೆ ತಜ್ಞರ ಸಮಿತಿ ನೇಮಿಸಿ ಸರ್ಕಾರ ಆದೇಶ ಮಾಡಿತ್ತು. ಏಪ್ರಿಲ್ 18 ಮತ್ತು 19 ರಂದು ನಡೆದ ಭೌತಶಾಸ್ತ್ರ, ಗಣಿತ, ಜೀವಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆ ಸಂಬಂಧ ಪಠ್ಯಕ್ರಮದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಲಾಗಿದ್ದು, ಈ ನಾಲ್ಕು ವಿಷಯಗಳಿಗೆ 3 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಸತ್ಯಾತ್ಯತೆ ಪರಿಶೀಲಿಸಲು KEAಗೆ ತಜ್ಞರ ಸಮಿತಿ ರಚಿಸಲು ಸೂಚಿಸಿ ಆದೇಶ ಹೊರಡಿಸಲಾಗಿತ್ತು.

ಸಿಇಟಿ ಪರೀಕ್ಷೆ ವಿರುದ್ಧ ಶಾಲಾ ಪೋಷಕರ ಸಂಘ, ಉಪನ್ಯಾಸಕರ ಸಂಘದಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಪೋಷಕರ ಸಂಘದಿಂದ ಸಿಇಟಿ ಪರೀಕ್ಷೆಯನ್ನೇ ಈ ಬಾರಿ ಕೈಬಿಡಲು ಆಗ್ರಹ ವ್ಯಕ್ತವಾಗಿದೆ. ಸಿಇಟಿ ಪರೀಕ್ಷೆ ಅಂಕಗಳ ಆಧಾರದ ಬದಲು ದ್ವೀತಿಯ ಪಿಯು ಅಂಕಗಳ ಆಧಾರದ ಮೇಲೆ ರ್ಯಾಕಿಂಗ್ ನೀಡುವಂತೆ ಆಗ್ರಹ ಮಾಡಿದ್ದಾರೆ. ಈ ಬಾರಿಯ ಸಿಇಟಿ ಪರೀಕ್ಷೆ ಅಂಕಗಳನ್ನ ಪರಿಗಣಿಸದಂತೆ ಆಗ್ರಹ ವ್ಯಕ್ತವಾಗಿದೆ. ತಕ್ಷಣ ಕೆಇಎ ಕಾರ್ಯ ನಿರ್ವಾಹಕಿ ನಿರ್ದೇಶಕಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.

ಗ್ರೇಸ್ ಮಾರ್ಕ್ಸ್, ಮರು ಪರೀಕ್ಷೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಕೈಬಿಡೋ ಮೂಲಕ ಸರಿಯಾದ ನ್ಯಾಯ ಒದಗಿಸಲು ಸಾಧ್ಯವಿಲ್ಲ. ತಜ್ಞರ ಸಮಿತಿ ನೇಮಕ ಮಾಡಿದೆ, ತಜ್ಞರ ಸಮಿತಿಯಲ್ಲಿ ಯಾರು ಇದ್ದಾರೆ ಅನ್ನೊದು ಸ್ಪಷ್ಟನೆ ಇಲ್ಲ. ಸರ್ಕಾರದ ಹಂತದಲ್ಲಿ ಶಿಕ್ಷಣ ತಜ್ಞರ ಸಮಿತಿ ರಚಿಸಲು ಒತ್ತಾಯ ಕೇಳಿ ಬಂದಿದೆ. ಸಿಇಟಿ ಪರೀಕ್ಷೆ ವಿರುದ್ಧ ಶಾಲಾ ಪೋಷಕರ ಸಂಘ, ಉಪನ್ಯಾಸಕರ ಸಂಘದಿಂದ ತೀವ್ರ ಅಸಮಾಧಾನ ಕೇಳಿ ಬಂದಿದ್ದು, ಪೋಷಕರ ಸಂಘದಿಂದ ಸಿಇಟಿ ಪರೀಕ್ಷೆಯನ್ನೇ ಈ ಬಾರಿ ಕೈಬಿಡಲು ಆಗ್ರಹ ಮಾಡಲಾಗಿದೆ.

ಸಿಇಟಿ ಔಟ್ ಆಫ್ ಸಿಲಬಸ್ ವಿಚಾರದಲ್ಲಿ ಇಂದು ಶಿಕ್ಷಣ ತಜ್ಞರು ಹಾಗೂ ವಿಷಯ ತಜ್ಞರ ಜೊತೆ ಸಮಾಲೋಚನಾ ಸಭೆ ಏರ್ಪಡಿಸಲಾಗಿತ್ತು. ಎಬಿವಿಪಿ ವಿದ್ಯಾರ್ಥಿ ಸಂಘಟನೆ ಏರ್ಪಡಿಸಿದ್ದ ಸಭೆಯಲ್ಲಿ ವಿಷಯ ತಜ್ಞರು, ಶಿಕ್ಷಣ ತಜ್ಞರು, ಖಾಸಗಿ ಕಾಲೇಜು ಆಡಳಿತ ‌ಮಂಡಳಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಮಲ್ಲೇಶ್ವರಂನಲ್ಲಿ ನಡೆದ ಸಿಇಟಿ ಸಮಾಲೋಚನಾ ಸಭೆಯಲ್ಲಿ ಪರೀಕ್ಷೆಯನ್ನೇ ರದ್ದು ಮಾಡುವಂತೆ ಒತ್ತಾಯ ಕೇಳಿ ಬಂತು.

Tags: ABVPCETPoliceprotest
Previous Post

ರಾಜ್ಯಕ್ಕೆ ಬರೋಕೆ ನಿಮ್ಗೆ ಯಾವ ಮುಖ ಇದೆ.. ?ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಗುಡುಗು

Next Post

50 ಲಕ್ಷದ ಅದ್ದೂರಿ ಸೆಟ್ ನಲ್ಲಿ ಸಂಜು & ಗೀತಾ -2  ಹಾಡು ಚಿತ್ರೀಕರಣ ! 

Related Posts

Top Story

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 20, 2025
0

ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ...

Read moreDetails

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

CM Siddaramaiah: ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ..?

October 14, 2025

SSLC ಪರೀಕ್ಷಾ ಶುಲ್ಕ ಹೆಚ್ಚಳಿಸಿ ವಿದ್ಯಾರ್ಥಿಗಳಿಗೆ ಶಾಕ್‌ ಕೊಟ್ಟ ರಾಜ್ಯ ಸರ್ಕಾರ..!!

October 6, 2025
ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

ಶಿಶುಗಳ ಪ್ರಾಣ ತೆಗೆದ ಕೆಮ್ಮಿನ ಔಷಧ !

October 5, 2025
Next Post
50 ಲಕ್ಷದ ಅದ್ದೂರಿ ಸೆಟ್ ನಲ್ಲಿ ಸಂಜು & ಗೀತಾ -2  ಹಾಡು ಚಿತ್ರೀಕರಣ ! 

50 ಲಕ್ಷದ ಅದ್ದೂರಿ ಸೆಟ್ ನಲ್ಲಿ ಸಂಜು & ಗೀತಾ -2  ಹಾಡು ಚಿತ್ರೀಕರಣ ! 

Please login to join discussion

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada