• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಭುಗಿಲೆದ್ದ ʼಚಡ್ಡಿʼ ರಾಜಕಾರಣ: ಮನೆ-ಮನೆಗೆ ತೆರಳಿ ಚಡ್ಡಿ ಸಂಗ್ರಹಿಸಿದ ಆರ್‌ಎಸ್‌ಎಸ್‌ ಕಾರ್ಯಕರ್ತರು

ಫೈಝ್ by ಫೈಝ್
June 8, 2022
in ಕರ್ನಾಟಕ, ರಾಜಕೀಯ
0
ಕರ್ನಾಟಕದಲ್ಲಿ ಭುಗಿಲೆದ್ದ ʼಚಡ್ಡಿʼ ರಾಜಕಾರಣ: ಮನೆ-ಮನೆಗೆ ತೆರಳಿ ಚಡ್ಡಿ ಸಂಗ್ರಹಿಸಿದ ಆರ್‌ಎಸ್‌ಎಸ್‌ ಕಾರ್ಯಕರ್ತರು
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ‘ಚಡ್ಡಿ’ ಸಮರವು ಭುಗಿಲೆದ್ದಿದೆ. ಇದೀಗ ಆರ್‌ಎಸ್‌ಎಸ್ ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಗೆ ಆರ್‌ಎಸ್‌ಎಸ್‌ ಖಾಕಿ ಚಡ್ಡಿಗಳನ್ನು ಕಳುಹಿಸುವ ಮೂಲಕ ತಮ್ಮ ವಿರೋಧವನ್ನು ದಾಖಲಿಸುತ್ತಿದ್ದಾರೆ. ಪಠ್ಯಕ್ರಮ ಮರು ಪರಿಷ್ಕರಣೆ ವಿರೋಧಿಸಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿವಾಸದ ಮುಂದೆ ಖಾಕಿ ಚಡ್ಡಿ ಸುಟ್ಟು ಎನ್‌ಎಸ್‌ಯುಐ ಸದಸ್ಯರು ಪ್ರತಿಭಟಿಸಿದ ಬಳಿಕ ಈ ಚಡ್ಡಿ ವಿವಾದವು ತಾರಕಕ್ಕೇರಿದೆ.

ADVERTISEMENT

ಎನ್‌ಎಸ್‌ಯುಐ ಪ್ರತಿಭಟನಾಕಾರರು ನಾಗೇಶ್ ಅವರ ಮನೆಯ ಆವರಣಕ್ಕೆ ನುಗ್ಗಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಆರ್‌ಎಸ್‌ಎಸ್‌ನ ಹಿಂದಿನ ಸಮವಸ್ತ್ರವಾದ ‘ಖಾಕಿ ಚಡ್ಡಿ’ಗೆ ಬೆಂಕಿ ಹಚ್ಚಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಆಡಳಿತಾರೂಢ ಬಿಜೆಪಿ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಈ ಸಂಬಂಧ ಸುಮಾರು 22 ಜನರನ್ನು ಬಂಧಿಸಿದೆ.

ಪ್ರತಿಭಟನಾಕಾರರು ಸಚಿವರ ಮನೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ದೂರಿನಲ್ಲಿ ಆರೋಪಿಸಿದ್ದಾರೆ. ಇದಾದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಬಂಧನವನ್ನು ಖಂಡಿಸಿ ಮಾತನಾಡಿದ ಸಿದ್ದರಾಮಯ್ಯ, ಎನ್‌ಎಸ್‌ಯುಐ ಸದಸ್ಯರು ಪೊಲೀಸರ ಸಮ್ಮುಖದಲ್ಲಿ ಚಡ್ಡಿಗೆ ಬೆಂಕಿ ಹಚ್ಚಿದ್ದನ್ನು ಸಮರ್ಥಿಸಿದ್ದಾರೆ. ಬಿಜೆಪಿಯವರು ಪ್ರತಿಭಟನಾಕಾರರನ್ನು ಬಂಧಿಸುವುದನ್ನು ಮುಂದುವರೆಸಿದರೆ ಕಾಂಗ್ರೆಸ್ ರಾಜ್ಯಾದ್ಯಂತ ಚೆಡ್ಡಿ ಸುಡುವ ಅಭಿಯಾನ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಸುಳ್ಳು ದೂರು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಚಡ್ಡಿ ಸುಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಇದನ್ನು ತಮಾಷೆಯಾಗಿ ಹೇಳಲಾಗಿದೆ ಎಂದು ತೋರುತ್ತದೆಯಾದರೂ, ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಖಾಕಿ ಚೆಡ್ಡಿಗಳನ್ನು ಸುಡಲು ಪ್ರಾರಂಭಿಸಿದ್ದಾರೆ.

ಮಧ್ಯಪ್ರದೇಶ ಮತ್ತು ಅಸ್ಸಾಂನಂತಹ ರಾಜ್ಯಗಳಲ್ಲಿ ತಮ್ಮ ಸ್ವಂತ ಚಡ್ಡಿಗಳನ್ನು ಕಿತ್ತೆಸೆದಿರುವ ಕಾರಣ ಕಾಂಗ್ರೆಸ್ ಚಡ್ಡಿಗಳನ್ನು ಸುಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳುವ ಮೂಲಕ ಬಿಜೆಪಿ ತಿರುಗೇಟು ನೀಡಿದೆ. ರಾಜಸ್ಥಾನದಂತಹ ರಾಜ್ಯಗಳಲ್ಲಿ ಜನರು ಅವರನ್ನು ಕಿತ್ತೊಗೆದಿದ್ದು, ಅದರಿಂದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ ಮತ್ತು ಆರ್‌ಎಸ್‌ಎಸ್ ಚಡ್ಡಿಗಳನ್ನು ಸುಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಕಿ ಚೆಡ್ಡಿ ಸುಡುವ ಕಾಂಗ್ರೆಸ್‌ನ ಕ್ರಮವನ್ನು ಎದುರಿಸಲು, ಆರ್‌ಎಸ್‌ಎಸ್‌ ಕಾರ್ಯಕರ್ತರು ಈಗ ಮನೆ-ಮನೆಗಳಿಂದ ಚಡ್ಡಿ ಮತ್ತು ನಿಕ್ಕರ್‌ಗಳನ್ನು ಸಂಗ್ರಹಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲು, ಬೆಂಗಳೂರಿನ ಕಾಂಗ್ರೆಸ್ ಕೇಂದ್ರ ಕಚೇರಿಗೆ ಕಳುಹಿಸಲು ಪ್ರಾರಂಭಿಸಿದ್ದಾರೆ.

ರಾಜ್ಯದೆಲ್ಲೆಡೆ ಖಾಕಿ ಚೆಡ್ಡಿ ಸುಡುವಂತೆ ಸಿದ್ದರಾಮಯ್ಯ ನೀಡಿರುವ ಕರೆಯನ್ನು ಖಂಡಿಸಿ ಮಂಡ್ಯದ ಕೆಆರ್ ಪೇಟೆ ಘಟಕದ ಆರ್ ಎಸ್ ಎಸ್ ಕಾರ್ಯಕರ್ತರು ಚಡ್ಡಿಯ ಪಾರ್ಸೆಲ್ ಕಳುಹಿಸಿದ್ದಾರೆ. ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಬಳಸಿದ ಶಾರ್ಟ್ಸ್ ಮತ್ತು ನಿಕ್ಕರ್‌ಗಳನ್ನು ಸಂಗ್ರಹಿಸಿದ ಆರ್‌ಎಸ್‌ಎಸ್‌ ಕಾರ್ಯಕರ್ತರು ನಂತರ ನೂರಾರು ಶಾರ್ಟ್ಸ್ ಮತ್ತು ನಿಕ್ಕರ್‌ಗಳನ್ನು ಪೆಟ್ಟಿಗೆಯಲ್ಲಿ ತುಂಬಿ ಬೆಂಗಳೂರಿನ ಕಾಂಗ್ರೆಸ್ ಕಚೇರಿಗೆ ಪಾರ್ಸೆಲ್ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನನ್ನನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಎಂದು ಬಿಎಸ್‌ವೈ ಯಾರ ಬಳಿ ಕೇಳಿಲ್ಲ : ಬಿ.ವೈ.ವಿಜಯೇಂದ್ರ

Next Post

ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ: ʼಅತೀ ಉದ್ದದ ರಸ್ತೆʼ ಗಿನ್ನೆಸ್‌ ರೆಕಾರ್ಡ್‌ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ

Related Posts

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
0

ಏಪ್ರಿಲ್ 26 ರಂದು ಬೆಳಗಾವಿಯ (Belagum) ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯರಿಂದ (Cm siddaramaiah) ಸಾರ್ವಜನಿಕವಾಗಿ ಅವಮಾನಕ್ಕೆ ಒಳಗಾಗಿದ್ದ ASP ನಾರಾಯಣ ಬರಮನಿ (Narayana bharamani) ಈ ಘಟನೆಯಿಂದ...

Read moreDetails
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025
Next Post
ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ:  ʼಅತೀ ಉದ್ದದ ರಸ್ತೆʼ ಗಿನ್ನೆಸ್‌ ರೆಕಾರ್ಡ್‌ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಇಡೀ ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ: ʼಅತೀ ಉದ್ದದ ರಸ್ತೆʼ ಗಿನ್ನೆಸ್‌ ರೆಕಾರ್ಡ್‌ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ

Please login to join discussion

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 
Top Story

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

by Chetan
July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿಯಲ್ಲ – ಸಿಎಂ ಮನವೊಲಿಸಿದ್ರೂ ಒಪ್ಪದ ASP ನಾರಾಯಣ ಭರಮನಿ ..! 

July 4, 2025
ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada