• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚೈತ್ರಾ ಕುಂದಾಪುರ ಪ್ರಕರಣ | ನನ್ನ ಹೆಸರು ಬಂದಿರುವು ನನಗೆ ಬೇಸರ ತಂದಿದೆ : ವಜ್ರದೇಹಿ ಸ್ವಾಮೀಜಿ

Any Mind by Any Mind
September 18, 2023
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಚೈತ್ರಾ ಕುಂದಾಪುರ ಪ್ರಕರಣ | ನನ್ನ ಹೆಸರು ಬಂದಿರುವು ನನಗೆ ಬೇಸರ ತಂದಿದೆ : ವಜ್ರದೇಹಿ ಸ್ವಾಮೀಜಿ
Share on WhatsAppShare on FacebookShare on Telegram

ಬೆಂಗಳೂರು ; ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣ ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಹಿಂದೆ ಚೈತ್ರಾ ಕುಂದಾಪುರ ಈ ಪ್ರಕರಣ ಹಾಲ ಶ್ರೀ ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ ದೊಡ್ಡ ದೊಡ್ಡವರ ಹೆಸರು ಬರುತ್ತೆ ಅಂತ ಹೇಳಿದ್ರು, ಈಗ ಈ ಪ್ರಕರಣದಲ್ಲಿ, ಇದೀಗ ಈ ಪ್ರಕರಣದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೆಸರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾ‌ನು ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ADVERTISEMENT

ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಮಾಧ್ಯಮಗಳ ಮುಂದೆ ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ ಫೋನ್ ಮಾಡಿ ಈ ಪ್ರಕರಣದಲ್ಲಿ ನಿಮ್ಮ ಹೆಸರು ಇದೆ. ಗೋವಿಂದ ಬಾಬು ಪೂಜಾರಿ ಅವರು ನಿಮಗೆ ಒಂದೂವರೆ ಕೋಟಿ ನೀಡಿದ್ದಾರೆ ಎಂದು ಕೇಳಿಬರುತ್ತಿದೆ. ನೀವು ಆ ಹಣವನ್ನು ವಾಪಸ್ ನೀಡಿ ಎಂದು ಹೇಳಿದ್ದರು”.

ಆಗ ನಾನು ಉತ್ತರಿಸಿ, “ಈ ಪ್ರಕರಣದಲ್ಲಿ ನಾನಿಲ್ಲ ಎಂದು ಆಕ್ರೋಶವಾಗಿ ಹೇಳಿದ್ದು ಆ ಬಳಿಕ ಫೋನ್ ಕಟ್ ಮಾಡಿದ್ದರು. ಆನಂತರ ಈ ವಿಚಾರದಲ್ಲಿ ನಾನು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಮತ್ತು ಬಜರಂಗದಳದ ಮುಖಂಡರಿಗೆ ಫೋನ್ ಮಾಡಿ ಈ ಬಗ್ಗೆ ವಿಚಾರಿಸಿದ್ದೇವೆ. ಆಗ ಅವರು ಈ ಬಗ್ಗೆ ನಿಮಗೆ ಗೊತ್ತಿಲ್ಲದಿದ್ದರೆ ಕೋಪ ಮಾಡಿಕೊಳ್ಳುವುದು ಬೇಡ ಎಂದು ಸಮಾಧಾನಪಡಿಸಿದ್ದರು. ಇದಾದ ಬಳಿಕ ಮತ್ತೆ ಸತ್ಯಜಿತ್ ಸುರತ್ಕಲ್ ಫೋನ್ ಮಾಡಿ ನಾನು ತಪ್ಪಿ ನಿಮ್ಮ ಹೆಸರು ಹೇಳಿದ್ದೇನೆ. ಅದು ಅಭಿನವ ಸ್ವಾಮೀಜಿ ಎಂದು ಗೊತ್ತಾಗಿದೆ ಎಂದು ಮಾತನಾಡಿದರು”.

“ಆ ಬಳಿಕ ನಾನು ಅಭಿನವ ಸ್ವಾಮೀಜಿ ಅವರಿಗೆ ಕೂಡ ಕರೆ ಮಾಡಿ ಈ ಬಗ್ಗೆ ವಿಚಾರಿಸಿದ್ದೆ. ಬಳಿಕ ಅಭಿನವ ಸ್ವಾಮೀಜಿ ಅವರ ಆಪ್ತರಾಗಿರುವ ಚಕ್ರವರ್ತಿ ಸೂಲಿಬೆಲೆ ಅವರ ಜೊತೆಯೂ ಮಾತನಾಡಿದೆ. ಆಗ ಸೂಲಿಬೆಲೆ ಚಕ್ರವರ್ತಿ ಅವರು ಈ ಪ್ರಕರಣದಲ್ಲಿ ನನ್ನ ಹೆಸರು ಕೂಡ ಇದೆಯಾ ಎಂದು ತಮಾಷೆಯಾಗಿ ಕೇಳಿದ್ದರು. ಈ ವಿಚಾರದಲ್ಲಿ ತಾನು ಮಾಜಿ ಸಚಿವ ಸಿ ಟಿ ರವಿ ಅವರ ಜೊತೆಗೆ ಮಾತನಾಡಿರುವುದಾಗಿಯೂ ಹೇಳಿದ್ದರು. ಆ ಬಳಿಕ ನಾನು ಚೈತ್ರಾ ಕುಂದಾಪುರ ಅವರಿಗೆ ಫೋನ್ ಮಾಡಿ ವಿಚಾರಿಸಿದ್ದೆ. ಚೈತ್ರಾ ಕುಂದಾಪುರ ಬರೆದ ಪ್ರೇಮ ಪಾಷಾ ಎಂಬ ಕೃತಿಗೆ ಬೆನ್ನುಡಿಯನ್ನು ನಾನು ಬರೆದಿದ್ದು, ಅವರ ಪರಿಚಯವಿತ್ತು”.

Tags: Chaithra kundapurChakravarty Sulibelevajradehi swamiji
Previous Post

ಭಾರತೀಯರ ಸಾಧನೆಗಳು ವಿಶ್ವದಾದ್ಯಂತ ಚರ್ಚಿಸಲ್ಪಡುತ್ತಿವೆ ; ಪ್ರಧಾನಿ ಮೋದಿ

Next Post

‘ನಿನ್ನ ಮಗಳಿಗೂ ಸೌಜನ್ಯಳಿಗಾದ ಗತಿಯೇ’ ಎಂದು ಬೆದರಿಕೆ ; ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
‘ನಿನ್ನ ಮಗಳಿಗೂ ಸೌಜನ್ಯಳಿಗಾದ ಗತಿಯೇ’ ಎಂದು ಬೆದರಿಕೆ ; ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

‘ನಿನ್ನ ಮಗಳಿಗೂ ಸೌಜನ್ಯಳಿಗಾದ ಗತಿಯೇ’ ಎಂದು ಬೆದರಿಕೆ ; ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada