• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ

ಪ್ರತಿಧ್ವನಿ by ಪ್ರತಿಧ್ವನಿ
November 28, 2025
in Top Story, ಸಿನಿಮಾ
0
ಅತಿಥಿಯಾಗಿ ಬಂದು ಬಿಗ್‌ ಬಾಸ್‌ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಚೈತ್ರಾ ಕುಂದಾಪುರ
Share on WhatsAppShare on FacebookShare on Telegram
ADVERTISEMENT

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ದಿನದಿಂದ ದಿನಕ್ಕೆ ಹೆಚ್ಚೆಚ್ಚು ಮನೋರಂಜನೆ ನೀಡುತ್ತಿದ್ದು, ಈ ವಾರ ಅತಿಥಿಗಳ ಆಗಮನದಿಂದ ಬಿಗ್‌ ಬಾಸ್‌ ಮನೆ ಮತ್ತಷ್ಟು ಕಳೆ ಕಟ್ಟಿದೆ.

Siddaramaiah on Karnataka Power Sharing : ಹೈ ಕಮಾಂಡ್ ಕಾಲ್ ಮಾಡಲಿ ನನಗೆ  #pratidhvani #siddaramaiah

ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಸ್ಪರ್ಧಿಗಳಾದ ತ್ರಿವಿಕ್ರಂ, ಮೋಕ್ಷಿತಾ ಪೈ, ರಜತ್, ಚೈತ್ರಾ ಕುಂದಾಪುರ ಹಾಗೂ ಉಗ್ರಂ ಮಂಜು ಈ ವಾರ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿರುವ ಉಗ್ರಂ ಮಂಜು ಅವರ ಬ್ಯಾಚುಲರ್‌ ಪಾರ್ಟಿ ಆಚರಿಸಿದ್ದಾರೆ. ಇಂದು ಬಿಗ್‌ ಬಾಸ್‌ ಮನೆಯಲ್ಲಿ ಈ ಐವರ ಕೊನೆಯ ದಿನವಾಗಿದ್ದು, ಅತಿಥಿಗಳಾಗಿ ಆಗಮಿಸಿರುವ ಮಾಜಿ ಸ್ಪರ್ಧಿಗಳು ಬಿಗ್‌ ಬಾಸ್‌ ತಮಗೆ ಏನು ನೀಡಿತು ಎನ್ನುವುದರ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ.

ಇಂದಿನ ಪ್ರೋಮೋದಲ್ಲಿ ರಜತ್‌ ʼನಾವು ಸತ್ತ ಮೇಲೂ ನಮ್ಮ ಮುಂದಿನ ಪೀಳಿಗೆಯವರು ನೋಡುವಂತಹ ನೆನಪು ಬಿಗ್‌ ಬಾಸ್‌ ಕೊಟ್ಟಿದೆʼ ಎಂದಿದ್ದಾರೆ. ಉಗ್ರಂ ಮಂಜು ಬಿಗ್‌ ಬಾಸ್‌ ಬಳಿಕ ತಮಗೆ ಸಿಕ್ಕ ಪ್ರೀತಿ ಬಗ್ಗೆ ವಿವರಿಸಿದರೆ, ತ್ರಿವಿಕ್ರಮ್‌ ʼನನ್ನ ಕರ್ಮಗಳನ್ನು ಕಳೆದ ಜಾಗ ಇದುʼ ಎಂದಿದ್ದಾರೆ. ಇನ್ನು ಚೈತ್ರಾ ಕುಂದಾಪುರ ʼಯಾರಿಗೆ ಏನು ಕೊಟ್ಟಿದೆಯೋ ಗೊತ್ತಿಲ್ಲ. ನನಗೆ ಪುನರ್ಜನ್ಮ ಕೊಟ್ಟಿದೆʼ ಎಂದು ಜೋರಾಗಿ ಅತ್ತಿದ್ದಾರೆ. ಇಂದಿನ ಸಂಚಿಕೆಯಲ್ಲಿ ಏನಾಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Siddaramaiah :ಗೊತ್ತಿದ್ರೆ ಮಾತ್ರ ಹೇಳಬೇಕು ಗೊತ್ತಿಲ್ದೆ ಹೇಳಬೇಡಿ.. #pratidhvani #siddaramaiah #dkshivakumar
Tags: Bigg Bossbigg boss kannadabigg boss kannada 12KannadaKarnataka
Previous Post

ಕನ್ನಡದಲ್ಲೇ ಉಡುಪಿ ಭೇಟಿಯ ಖುಷಿ ಹಂಚಿಕೊಂಡ ಪ್ರಧಾನಿ ಮೋದಿ

Next Post

Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

Related Posts

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?
Top Story

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

by ಪ್ರತಿಧ್ವನಿ
March 4, 2026
0

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ...

Read moreDetails
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
Next Post
Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

Karnataka Power Tussle: ಸಿಎಂ, ಡಿಸಿಎಂ ನಡುವೆ ನೇರಾ ನೇರಾ ಕುರ್ಚಿ ವಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada