• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚಕ್ರವರ್ತಿ ಸೂಲಿಬೆಲೆ, ಸಾವರ್ಕರ್ ಪಾಠ ತೆಗೆದು ಹಾಕಿಲ್ಲ, ಕಿತ್ತು ಬಿಸಾಕಿದ್ದೇವೆ: ಮಧು ಬಂಗಾರಪ್ಪ

Any Mind by Any Mind
July 11, 2023
in ರಾಜಕೀಯ
0
ಚಕ್ರವರ್ತಿ ಸೂಲಿಬೆಲೆ, ಸಾವರ್ಕರ್ ಪಾಠ ತೆಗೆದು ಹಾಕಿಲ್ಲ, ಕಿತ್ತು ಬಿಸಾಕಿದ್ದೇವೆ: ಮಧು ಬಂಗಾರಪ್ಪ
Share on WhatsAppShare on FacebookShare on Telegram

ಈಗಾಗಲೇ ರಾಜ್ಯ ಸರ್ಕಾರ ಎನ್‌ಇಪಿ ರದ್ದುಗೊಳಿಸಿ ರಾಜ್ಯಕ್ಕೆ ಬೇಕಾದ ಹೊಸ ಶಿಕ್ಷಣ ನೀತಿಯನ್ನ ರೂಪಿಸುವ ಬಗ್ಗೆ ಚಿಂತನೆಯನ್ನು ನಡೆಸುತ್ತಿದೆ ಇದಕ್ಕೆ ಸಂಬಂಧಪಟ್ಟ ಹಾಗೆ ಈಗಾಗಲೇ ಹಲವು ತಯಾರಿಗಳನ್ನ ರಾಜ್ಯ ಸರ್ಕಾರ ಮಾಡಿಕೊಳ್ಳುತ್ತಿದೆ ಇನ್ನು ಈ ಬಾರಿ ಪಠ್ಯಪುಸ್ತಕ ಪರಿಷ್ಕರಣೆ ಆಗುತ್ತದೆ ಎಂದು ಹೇಳಲಾಗುತ್ತಿತ್ತು ಅದಕ್ಕೆ ಪೂರಕವಾಗಿ ಈಗಾಗಲೇ ಹಲವು ಪಟ್ಟಿಗಳನ್ನ ಪರಿಷ್ಕರಣೆ

ADVERTISEMENT

ಇನ್ನು ಇದೇ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ಒಂದನ್ನು ನೀಡಿದ್ದು ಇದು ವಿವಾದವನ್ನು ಸೃಷ್ಟಿಸುವ ಎಲ್ಲಾ ಸಾಧ್ಯತೆಗಳು ಇವೆ.

ಹಿಂದೂ ಪಠ್ಯಪುಸ್ತಕ ಪರಿಷ್ಕರಣೆಯ ಬಗ್ಗೆ ಮಾತನಾಡಿದ ಅವರು ಚಕ್ರವರ್ತಿ ಸೂಲಿಬೆಲೆ ಸಾವರ್ಕರ್ ಪಠ್ಯವನ್ನ ತೆಗೆದು ಹಾಕಿಲ್ಲ ಕಿತ್ತು ಬಿಸಾಕಿದ್ದೇವೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಇನ್ನೊಂದುಷ್ಟು ಪಟ್ಟಿಗಳ ಪರಿಷ್ಕಣೆ ಆಗಬೇಕಾಗಿದೆ ಅವುಗಳನ್ನು ಮುಂದಿನ ವರ್ಷ ಮಾಡಲಾಗುತ್ತದೆ ಎಂದು ಸ್ಪಷ್ಟನೆಯನ್ನು ಕೂಡ ನೀಡಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆಯನ್ನು ಶೇಕಡ 100ರಷ್ಟು ನಾವು ಮಾಡಿಯೇ ತೀರುತ್ತೇವೆ ಪಠ್ಯಪುಸ್ತಕ ಪರಿಷ್ಕರಣೆಗಾಗಿ ಹೊಸ ಸಮಿತಿಯನ್ನು ಕೂಡ ರಚನೆ ಮಾಡಲಾಗುತ್ತದೆ, ಈ ಹೊಸ ಕಮಿಟಿಗೆ ಎಲ್ಲಾ ವಿಷಯಗಳ ಪರಿಣಿತರನ್ನು ನೇಮಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು, ಶಿಕ್ಷಕರ ನೇಮಕಾತಿ ವಿಚಾರದ ಕುರಿತು ಮಾತನಾಡಿದ ಶಿಕ್ಷಣ ಸಚಿವರು ಶಿಕ್ಷಕರ ನೇಮಕಾತಿ ವಿಚಾರವೂ ಕೋರ್ಟ್ ನಲ್ಲಿದೆ ಈ ಕಾರಣಕ್ಕೆ ಅಡ್ವಕೇಟ್ ಜನರಲ್ ಜೊತೆ ಚರ್ಚಿಸಿ ಶೀಘ್ರವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು, ಎಂದು ಸ್ಪಷ್ಟಪಡಿಸಿದ್ದಾರೆ

Tags: Education MinisterEducation SystemKarnataka school books issueKarnataka School Examinations and Evaluation BoardMadhu BangarappaNEP
Previous Post

ತೆರೆಗೆ ಬರಲು ಸಿದ್ಧವಾಯಿತು ತ್ರಿಕೋನ ಪ್ರೇಮಕಥೆಯ “ಓ ಮನಸೇ” ಚಿತ್ರ

Next Post

ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಕಿಚ್ಚನ ಅಭಿಮಾನಿಗಳು

Related Posts

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ
ರಾಜಕೀಯ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

by ಪ್ರತಿಧ್ವನಿ
April 14, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳ ಪ್ರೇಮಕಥೆ ಹಾಗೂ ಸರ್ಕಾರದ ‘ಭಾಗ್ಯ’ ಯೋಜನೆಗಳ ಅರ್ಥ ಕುರಿತು ನೀಡಿದ ಹೇಳಿಕೆ ಇದೀಗ ಮತ್ತೆ ಚರ್ಚೆಗೆ ಗ್ರಾಸವಾಗಿದೆ.ಇತ್ತೀಚಿನ ಸಂದರ್ಶನವೊಂದರಲ್ಲಿ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post
ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಕಿಚ್ಚನ ಅಭಿಮಾನಿಗಳು

ನಿರ್ಮಾಪಕ ಎಂ.ಎನ್. ಕುಮಾರ್ ವಿರುದ್ಧ ಧಿಕ್ಕಾರ ಕೂಗಿದ ಕಿಚ್ಚನ ಅಭಿಮಾನಿಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada