• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್

ಪ್ರತಿಧ್ವನಿ by ಪ್ರತಿಧ್ವನಿ
January 31, 2026
in Uncategorized
0
CJ Roy: ನಟಿಯ ಲಿಂಕ್,1000 ಕೋಟಿ ಹಗರಣ: ಸಿ.ಜೆ ರಾಯ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಚಕ್ರವರ್ತಿ ಚಂದ್ರಚೂಡ್
Share on WhatsAppShare on FacebookShare on Telegram

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ. ರಾಯ್(CJ Roy) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿಂತೆ ಸಾವಿರಾರು ಅನುಮಾನಗಳು ಹುಟ್ಟಿಕೊಂಡಿದೆ. ಈ ನಡುವೆ ಕನ್ನಡ ಚಿತ್ರರಂಗದ ನಿರ್ದೇಶಕ ಹಾಗೂ ಸಾಮಾಜಿಕ ಕಾರ್ಯಕರ್ತ ಚಕ್ರವರ್ತಿ ಚಂದ್ರಚೂಡ್(Chakravarthy Chandrachud )ಅವರು ಸಿ.ಜೆ. ರಾಯ್ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಕೆಲವು ಸ್ಫೋಟಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ADVERTISEMENT
Muniratna : ನಾನು ರೋಡಲ್ಲಿ ಹೋಗ್ತಿದ್ರೆ ಬಟ್ಟೆ ಹರಿತ್ತಾರೆ #pratidhvani #muniratna #rrnagara #rrnagara

ಈ ಬಗ್ಗೆ ಚಕ್ರವರ್ತಿ ಅಖಾಡ ಯೂಟ್ಯೂಬ್‌ ಚಾನೆಲ್‌ನಲ್ಲಿ ಮಾತನಾಡಿರುವ ಚಕ್ರವರ್ತಿ ಚಂದ್ರಚೂಡ್, ಮೊದಲು ಅವರು ಕೇರಳದಲ್ಲಿ ಕೇಸ್‌ಗಳಾಗಿ ಇಲ್ಲಿಗೆ ಬಂದು ದೊಡ್ಡ ಕಂಪನಿಗಳನ್ನು ಶುರು ಮಾಡಿದರು ಎನ್ನುವ ವಿಚಾರ ಹೊರಗೆ ಬಂತು. ಬಳಿಕ ದೊಡ್ಡಬಳ್ಳಾಪುರದ ರೆಸಾರ್ಟ್ ಒಂದರಲ್ಲಿ ಸಿ.ಜೆ. ರಾಯ್ ಅವರು ದೊಡ್ಡ ನಟಿಯ ಜೊತೆಗಿನ ಹಗರಣ ಘಟನೆ ಬೆಳಕಿಗೆ ಬಂದಿತ್ತು. ಆದರೆ ಆ ನಟಿ ನಾನಲ್ಲ ಎಂದು ಹೇಳಿದರು. ಬಳಿಕ ಮಾಡೆಲ್‌ಗಳ ಜೊತೆ ಫೋಟೋ ಹೊರಗೆ ಬಂತು ಇದೆಲ್ಲಾ ಅವರ ವೈಯಕ್ತಿಕ. ಅದೇನು ನನಗೆ ದೊಡ್ಡ ಅಪರಾಧ ಅನಿಸಲಿಲ್ಲ ಎಂದು ಹೇಳಿದ್ದಾರೆ.

ಸಿ.ಜೆ. ರಾಯ್ ಅವರು ಭಾರತ ಬಿಟ್ಟು ಹೋಗ್ತಾರಂತೆ ಎನ್ನುವ ವಿಚಾರ ಇತ್ತೀಚಿಗೆ ಹರಿದಾಡುತ್ತಿತ್ತು. ಹಣ ಕಾಸಿನಲ್ಲಿರುವ ಅಡೆತಡೆಯಿಂದ ಭಾರತ ಬಿಟ್ಟು ಹೋಗ್ತಾರೆ ಅಂತಾ ಅವರ ಸುತ್ತಮುತ್ತ ಇರುವ ಜನ ಹೇಳುತ್ತಿದ್ದರು. ಈಗಲೇ ಅವರ ಸಾವಿನ ಬಗ್ಗೆ ಹೇಳಲು ಆಗುವುದಿಲ್ಲ. ಸತ್ಯಶೋಧಕ ತನಿಖೆಯಿಂದ ವಿಚಾರ ಹೊರಗೆ ಬರಬೇಕು. ಅವರು ತುಂಬಾ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ ಅದನ್ನು ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ.

Karnataka Legislative Council Session : ಪರಿಷತ್ ನಲ್ಲಿ  ನಿಲ್ಲದ ವಾಕ್ಸಮರ #pratidhvani #siddaramaiah

ಸಿ.ಜೆ. ರಾಯ್ ಅವರ ಕಂಪನಿಯ ಮೂಲಕ ಸುಮಾರು 1,000 ಕೋಟಿ ರೂಪಾಯಿಗಳ ಹಣಕಾಸು ಹಗರಣ ನಡೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಾರಿ ಐಟಿಗೆ ದೂರು ನೀಡಿದವರು ಬಲಿಷ್ಠ ಸಾಕ್ಷಿಗಳನ್ನು ಹೊಂದಿದ್ದರು. ಒಂದು ವೇಳೆ ಕಂಪನಿ ಏನಾದರೂ ಸೀಜ್‌ ಆಗಿದ್ದರೆ ಎಲ್ಲಾ ಕಂಪನಿಗಳು ಸೀಜ್‌ ಆಗುತ್ತಿದ್ದವು. ಸಿ.ಜೆ. ರಾಯ್ ಅವರು ಈ ಒತ್ತಡಕ್ಕೂ ಸಿಲುಕಿರಬಹುದು. ಅದೇನೇ ಇರಲಿ ಅವರ ಸಾವಿನ ಹಿಂದಿನ ಅಸಲಿ ಸತ್ಯಗಳು ಹೊರಬರಬೇಕು ಎಂದು ಚಕ್ರವರ್ತಿ ಚಂದ್ರಚೂಡ್ ಆಗ್ರಹಿಸಿದ್ದಾರೆ.

Tags: bengaluruchakravarthy chandrachudCJ RoyCJ Roy DeathDeathit raidKarnatakaKarnataka PoliticsPolitics
Previous Post

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

Next Post

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Related Posts

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?
Uncategorized

Union Budget 2026: ಆದಾಯ ತೆರಿಗೆ ಕಡಿತ- ಭಾರತೀಯ ಷೇರು ಮಾರುಕಟ್ಟೆಯಲ್ಲಿ ಬದಲಾವಣೆ ತರಬಹುದೇ?

by ಪ್ರತಿಧ್ವನಿ
February 1, 2026
0

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಭಾನುವಾರ, ಫೆಬ್ರವರಿ 1) ತಮ್ಮ ಸತತ ಒಂಬತ್ತನೇ ಬಜೆಟ್ ಮಂಡಿಸಲಿದ್ದಾರೆ. ಭಾರತೀಯ ಷೇರು ಮಾರುಕಟ್ಟೆಯೂ ಇಂದು ತೆರೆದಿರುತ್ತದೆ, ಆದ್ದರಿಂದ...

Read moreDetails
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

January 31, 2026
₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

₹40,000 ಕೋಟಿ ವಂಚನೆ ಕೇಸ್‌: RCOM ಮಾಜಿ ಮುಖ್ಯಸ್ಥ ಪುನೀತ್ ಗರ್ಗ್ ಬಂಧನ

January 31, 2026
ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

ನಾನು ರಾಜೀನಾಮೆಗೆ ಮುಂದಾಗಿಲ್ಲ : ಇಂಧನ ಸಚಿವ ಜಾರ್ಜ್‌ ಸ್ಪಷ್ಟನೆ..!

January 29, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
Next Post
Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Union Budget 2026: ಮಧ್ಯಮ ವರ್ಗಕ್ಕೆ ವರದಾನವಾಗುತ್ತಾ ಈ ಬಾರಿಯ ಕೇಂದ್ರ ಬಜೆಟ್‌..?

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!
Top Story

Daily Horoscope February 1: ಇಂದು ಈ 3 ರಾಶಿಯವರಿಗೆ ಅದೃಷ್ಟದ ಸುರಿಮಳೆ..!

by ಪ್ರತಿಧ್ವನಿ
February 1, 2026
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ
Top Story

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

by ಪ್ರತಿಧ್ವನಿ
January 31, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada