• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?
Share on WhatsAppShare on FacebookShare on Telegram

ಜಾತಿ ಜನ ಗಣತಿ ವರದಿ ಬಿಡುಗಡೆಗೆ ತಯಾರಿ ನಡೆದಿರುವ ಬೆನ್ನಲ್ಲೇ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ನೂರಾರೂ ಕೋಟಿ ಖರ್ಚು ಮಾಡಿ ಜಾತಿ ಗಣತಿ ಮಾಡಿದೆ. ಆದ್ರೂ ವರದಿ ಬಿಡುಗಡೆ ಮಾಡ್ತಿಲ್ಲ ಅಂತಾ ಬಿಜೆಪಿ-ಜೆಡಿಎಸ್​ನವರೇ ದೂರಿದ್ರು. ಈಗ ನಮ್ಮ ಸರ್ಕಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಿದೆ. ಏಪ್ರಿಲ್​ 17 ನೇ ತಾರೀಖು ಮಂಡನೆಗೆ ಸಿಎಂ ಸೂಚಿಸಿದ್ದಾರೆ. ನಮಗೆ ಒಂದು ಪ್ರತಿಯನ್ನೂ ಕೊಟ್ಟಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಆ ಕುರಿತು ಚರ್ಚೆ ಮಾಡ್ತೇವೆ ಎಂದಿದ್ದಾರೆ.

ADVERTISEMENT

ವರದಿ ಬಿಡುಗಡೆಗೂ ಮುಂಚೆಯೇ ಬಿಜೆಪಿ-ಜೆಡಿಎಸ್ ವಿರೋಧ ಸರಿಯಲ್ಲ. ಮಗು ಹುಟ್ಟುವ ಮುನ್ನವೇ ಕುಲಾವಿ ಹೊಲೆಸಿದಂತೆ ಬಿಜೆಪಿ ಮಾತಾನಾಡ್ತಿದೆ. ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಜಾತಿ ಜನಗಣತಿಯಿಂದ ಆಗಲಿದೆ. ಒಬ್ಬರಿಗೆ ನ್ಯಾಯ, ಮತ್ತೊಬ್ಬರಿಗೆ ಅನ್ಯಾಯ‌ ಆಗುವ ಪ್ರಶ್ನೆ ಇಲ್ಲ. ಸಣ್ಣ ಪುಟ್ಟ ನೂನ್ಯತೆ ಇದ್ದರೇ ಸಚಿವ ಸಂಪುಟದಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಸರಿಪಡಿಸಿಕೊಳ್ಳುತ್ತೇವೆ. ವಿರೋಧ ಪಕ್ಷದವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ಆದ್ರೆ ಅದರಲ್ಲಿ ಅವರಿಗೆ ಶಕ್ತಿ ಸಿಗಲ್ಲ. ಎಂದಿದ್ದಾರೆ.

ಜಾತಿ ಜನಗಣತಿಯಿಂದ ಸಮಾಜ ಒಡೆಯುವ ಕೆಲಸ ಮಾಡ್ತಿದೆ ಎಂದು ಬಿಜೆಪಿ-ಜೆಡಿಎಸ್ ಆರೋಪಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕೌಂಟರ್ ಕೊಟ್ಟಿದ್ದು, ಪಾಪ ಅವರ ರಾಜಕೀಯಕ್ಕೆ ಏನೂ ಸಿಗ್ತಿಲ್ಲ, ಇನ್ನೇನೂ ಮಾಡ್ತಾರೆ..? ಮೀನು ಕೈ ಜಾರಿ ಹೋದಂತೆ ಬಿಜೆಪಿಗೆ ಯಾವ ವಿಚಾರವೂ ಸಿಕ್ತಿಲ್ಲ. ಬಿಜೆಪಿಯವರನ್ನ ನೋಡಿದ್ರೆ ನನಗೆ ಹೊಟ್ಟೆ ಉರಿಯುತ್ತೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜೊತೆಗೆ ಸ್ವಾಮೀಜಿಗಳು ಜಾತಿ ಜನಗಣತಿಗೆ ವಿರೋಧ ಮಾಡ್ತಿರೋ ವಿಚಾರಕ್ಕೆ ಉತ್ತರಿಸಿ, ಸ್ವಾಮೀಜಿಗಳಿಗೆ ವರದಿ ಕೈ ತಲುಪಿಲ್ಲ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಊಹಾಪೋಹದಿಂದ ಕೆಲವರು ಮಾತನಾಡ್ತಿದ್ದಾರೆ ಎಂದಿದ್ದಾರೆ.

ನಮ್ಮ ಸರ್ಕಾರ, ನಮ್ಮ ಪಕ್ಷ ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡಲ್ಲ. ವರದಿ ಸಚಿವ ಸಂಪುಟದಲ್ಲಿ ಮಂಡನೆ ಆಗಿದೆ, ಇನ್ನೂ ಅಂಗೀಕಾರವಾಗಿಲ್ಲ. ಬಳಿಕ ಎಲ್ಲರೂ ಅದರ ಬಗ್ಗೆ ಚರ್ಚೆ ಮಾಡಲಿ ಎಂದಿದ್ದಾರೆ. ಚಲುವರಾಯಸ್ವಾಮಿ ಜಾತಿ ಜನಗಣತಿ ಬಗ್ಗೆ ಸಕಾರಾತ್ಮಕವಾಗಿ ಇದ್ದಾರೆ ಎನಿಸುತ್ತದೆ. ಆದರೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್​ ಇಂದು ಒಕ್ಕಲಿಗ ಸಮುದಾಯದ ಶಾಸಕರ ಸಭೆ ಕರೆದಿದ್ದಾರೆ. ಇಂದಿನ ಸಭೆಯಲ್ಲೂ ಚಲುವರಾಯಸ್ವಾಮಿ ಅದೇ ರೀತಿ ಹೇಳ್ತಾರಾ..? ಅಥವಾ ಸಭೆಯಲ್ಲಿ ಜಾತಿ ಜನಗಣತಿಯನ್ನು ಸತ್ಯವಾಗಲೂ ವಿರೋಧಿಸ್ತಾರಾ..? ಅನ್ನೋ ಬಗ್ಗೆ ಗೊತ್ತಾಗಬೇಕಿದೆ.

Tags: bihar caste censusbihar caste census newscaste based censuscaste based census in biharCaste Censuscaste census biharcaste census bihar newscaste census in biharcaste census in indiacaste census in karnatakacaste census reportcongresskarnataka caste census reportopposition meetingopposition meeting in bengaluruopposition meeting shift to bengalurusupreme court on caste census in bihar
Previous Post

ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

Next Post

ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ – ಪ್ರತಿವಾದ ಆಗಿತ್ತು ಗೊತ್ತಾ..?

Related Posts

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚೆ. ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ...

Read moreDetails

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
Next Post
ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ – ಪ್ರತಿವಾದ ಆಗಿತ್ತು ಗೊತ್ತಾ..?

ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ - ಪ್ರತಿವಾದ ಆಗಿತ್ತು ಗೊತ್ತಾ..?

Recent News

Top Story

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

by ಪ್ರತಿಧ್ವನಿ
December 3, 2025
Top Story

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

by ಪ್ರತಿಧ್ವನಿ
December 3, 2025
Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

HDK: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ..!!

December 3, 2025

KJ George: ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸಭೆ ನಡೆಸಿದ ಕೆಜೆ ಜಾರ್ಜ್‌..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada