• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in Top Story, ಕರ್ನಾಟಕ, ರಾಜಕೀಯ
0
ಜಾತಿ ಜನಗಣತಿ ಬೆಂಬಲಿಸಿದ ಚಲುವರಾಯಸ್ವಾಮಿ.. ಇಂದು ಏನ್ ಮಾಡ್ತಾರೆ..?
Share on WhatsAppShare on FacebookShare on Telegram

ಜಾತಿ ಜನ ಗಣತಿ ವರದಿ ಬಿಡುಗಡೆಗೆ ತಯಾರಿ ನಡೆದಿರುವ ಬೆನ್ನಲ್ಲೇ ಮಂಡ್ಯದಲ್ಲಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ನೂರಾರೂ ಕೋಟಿ ಖರ್ಚು ಮಾಡಿ ಜಾತಿ ಗಣತಿ ಮಾಡಿದೆ. ಆದ್ರೂ ವರದಿ ಬಿಡುಗಡೆ ಮಾಡ್ತಿಲ್ಲ ಅಂತಾ ಬಿಜೆಪಿ-ಜೆಡಿಎಸ್​ನವರೇ ದೂರಿದ್ರು. ಈಗ ನಮ್ಮ ಸರ್ಕಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಿದೆ. ಏಪ್ರಿಲ್​ 17 ನೇ ತಾರೀಖು ಮಂಡನೆಗೆ ಸಿಎಂ ಸೂಚಿಸಿದ್ದಾರೆ. ನಮಗೆ ಒಂದು ಪ್ರತಿಯನ್ನೂ ಕೊಟ್ಟಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಆ ಕುರಿತು ಚರ್ಚೆ ಮಾಡ್ತೇವೆ ಎಂದಿದ್ದಾರೆ.

ADVERTISEMENT

ವರದಿ ಬಿಡುಗಡೆಗೂ ಮುಂಚೆಯೇ ಬಿಜೆಪಿ-ಜೆಡಿಎಸ್ ವಿರೋಧ ಸರಿಯಲ್ಲ. ಮಗು ಹುಟ್ಟುವ ಮುನ್ನವೇ ಕುಲಾವಿ ಹೊಲೆಸಿದಂತೆ ಬಿಜೆಪಿ ಮಾತಾನಾಡ್ತಿದೆ. ಎಲ್ಲ ಸಮಾಜಕ್ಕೂ ನ್ಯಾಯ ಕೊಡಿಸುವ ಜಾತಿ ಜನಗಣತಿಯಿಂದ ಆಗಲಿದೆ. ಒಬ್ಬರಿಗೆ ನ್ಯಾಯ, ಮತ್ತೊಬ್ಬರಿಗೆ ಅನ್ಯಾಯ‌ ಆಗುವ ಪ್ರಶ್ನೆ ಇಲ್ಲ. ಸಣ್ಣ ಪುಟ್ಟ ನೂನ್ಯತೆ ಇದ್ದರೇ ಸಚಿವ ಸಂಪುಟದಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಸರಿಪಡಿಸಿಕೊಳ್ಳುತ್ತೇವೆ. ವಿರೋಧ ಪಕ್ಷದವರು ರಾಜಕೀಯವಾಗಿ ಬಳಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ಆದ್ರೆ ಅದರಲ್ಲಿ ಅವರಿಗೆ ಶಕ್ತಿ ಸಿಗಲ್ಲ. ಎಂದಿದ್ದಾರೆ.

ಜಾತಿ ಜನಗಣತಿಯಿಂದ ಸಮಾಜ ಒಡೆಯುವ ಕೆಲಸ ಮಾಡ್ತಿದೆ ಎಂದು ಬಿಜೆಪಿ-ಜೆಡಿಎಸ್ ಆರೋಪಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕೌಂಟರ್ ಕೊಟ್ಟಿದ್ದು, ಪಾಪ ಅವರ ರಾಜಕೀಯಕ್ಕೆ ಏನೂ ಸಿಗ್ತಿಲ್ಲ, ಇನ್ನೇನೂ ಮಾಡ್ತಾರೆ..? ಮೀನು ಕೈ ಜಾರಿ ಹೋದಂತೆ ಬಿಜೆಪಿಗೆ ಯಾವ ವಿಚಾರವೂ ಸಿಕ್ತಿಲ್ಲ. ಬಿಜೆಪಿಯವರನ್ನ ನೋಡಿದ್ರೆ ನನಗೆ ಹೊಟ್ಟೆ ಉರಿಯುತ್ತೆ ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಜೊತೆಗೆ ಸ್ವಾಮೀಜಿಗಳು ಜಾತಿ ಜನಗಣತಿಗೆ ವಿರೋಧ ಮಾಡ್ತಿರೋ ವಿಚಾರಕ್ಕೆ ಉತ್ತರಿಸಿ, ಸ್ವಾಮೀಜಿಗಳಿಗೆ ವರದಿ ಕೈ ತಲುಪಿಲ್ಲ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ಊಹಾಪೋಹದಿಂದ ಕೆಲವರು ಮಾತನಾಡ್ತಿದ್ದಾರೆ ಎಂದಿದ್ದಾರೆ.

ನಮ್ಮ ಸರ್ಕಾರ, ನಮ್ಮ ಪಕ್ಷ ಯಾವ ಸಮುದಾಯಕ್ಕೂ ಅನ್ಯಾಯವಾಗಲು ಬಿಡಲ್ಲ. ವರದಿ ಸಚಿವ ಸಂಪುಟದಲ್ಲಿ ಮಂಡನೆ ಆಗಿದೆ, ಇನ್ನೂ ಅಂಗೀಕಾರವಾಗಿಲ್ಲ. ಬಳಿಕ ಎಲ್ಲರೂ ಅದರ ಬಗ್ಗೆ ಚರ್ಚೆ ಮಾಡಲಿ ಎಂದಿದ್ದಾರೆ. ಚಲುವರಾಯಸ್ವಾಮಿ ಜಾತಿ ಜನಗಣತಿ ಬಗ್ಗೆ ಸಕಾರಾತ್ಮಕವಾಗಿ ಇದ್ದಾರೆ ಎನಿಸುತ್ತದೆ. ಆದರೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್​ ಇಂದು ಒಕ್ಕಲಿಗ ಸಮುದಾಯದ ಶಾಸಕರ ಸಭೆ ಕರೆದಿದ್ದಾರೆ. ಇಂದಿನ ಸಭೆಯಲ್ಲೂ ಚಲುವರಾಯಸ್ವಾಮಿ ಅದೇ ರೀತಿ ಹೇಳ್ತಾರಾ..? ಅಥವಾ ಸಭೆಯಲ್ಲಿ ಜಾತಿ ಜನಗಣತಿಯನ್ನು ಸತ್ಯವಾಗಲೂ ವಿರೋಧಿಸ್ತಾರಾ..? ಅನ್ನೋ ಬಗ್ಗೆ ಗೊತ್ತಾಗಬೇಕಿದೆ.

Tags: bihar caste censusbihar caste census newscaste based censuscaste based census in biharCaste Censuscaste census biharcaste census bihar newscaste census in biharcaste census in indiacaste census in karnatakacaste census reportcongresskarnataka caste census reportopposition meetingopposition meeting in bengaluruopposition meeting shift to bengalurusupreme court on caste census in bihar
Previous Post

ಜಾತಿ ಜನಗಣತಿ ವರದಿ ಬಗ್ಗೆ ಆಯೋಗದ ಮಾಜಿ ಅಧ್ಯಕ್ಷರು ಏನಂತಾರೆ..?

Next Post

ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ – ಪ್ರತಿವಾದ ಆಗಿತ್ತು ಗೊತ್ತಾ..?

Related Posts

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್
Top Story

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

by ಪ್ರತಿಧ್ವನಿ
February 7, 2026
0

ಹುಬ್ಬಳ್ಳಿ, ಫೆಬ್ರುವರಿ 7: ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಶಂಕುಸ್ಥಾಪನೆ ಹಾಗೂ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳ ಉದ್ಘಾಟನಾ ಮತ್ತು ಭೂಮಿಪೂಜಾ ಸಮಾರಂಭ ನಾಳೆ (8th...

Read moreDetails
ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

ಕೋಲಾರ-ಚಿಕ್ಕಬಳ್ಳಾಪುರ ಜನತೆಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ

February 7, 2026
Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

Viral Video: ರೀಲ್ಸ್‌ ನೋಡುತ್ತಾ ಬಸ್ ಚಾಲನೆ: ಕೆಎಸ್‌ಆರ್‌ಟಿಸಿ ಚಾಲಕ ಅಮಾನತು

February 7, 2026
BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

BIG BREAKING: ಕನಕಪುರ ಶ್ರೀನಿವಾಸ್ ವಿರುದ್ಧ ನಿರ್ದೇಶಕ ಪ್ರೇಮ್ ದೂರು

February 7, 2026
ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

ರಾಜ್ಯ ಸರ್ಕಾರ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಬಸವರಾಜ ಬೊಮ್ಮಾಯಿ ಆಗ್ರಹ

February 7, 2026
Next Post
ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ – ಪ್ರತಿವಾದ ಆಗಿತ್ತು ಗೊತ್ತಾ..?

ಬಿ ರಿಪೋರ್ಟ್​ ಬಗ್ಗೆ ಕೋರ್ಟ್​ನಲ್ಲಿ ಏನೇನು ವಾದ - ಪ್ರತಿವಾದ ಆಗಿತ್ತು ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada