ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಮೇ 2 ರಂದು ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೊದಲ ವರದಿಗಳ ಪ್ರಕಾರ ಮೃತರ ಸಂಖ್ಯೆ 24 ಎಂದು ಹೇಳಲಾಗಿದ್ದರೂ ರಾಜ್ಯ ಹೈ ಕೋರ್ಟ್ ನೇಮಿಸಿದ್ದ ಸಮಿತಿಯು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 36 ಎಂದು ಹೇಳಿದೆ. ಅದರಲ್ಲಿ ರಾಜ್ಯ ಸರ್ಕಾರ ಉಳಿದ 12 ಕುಟುಂಬಗಳಿಗೆ ಇನ್ನೂ ಕಿಲುಬು ಕಾಸನ್ನೂ ನೀಡಿಲ್ಲ. ಈ ಕುಟುಂಬಗಳ ಸಂತ್ರಸ್ಥರು ಈಗಲೂ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಸ್ಪತ್ರೆಗಳಿಗೆ ಎಡತಾಕಿ ಒಂದಷ್ಟು ಪರಿಹಾರ ಪಡೆದುಕೊಳ್ಳಲು ಶತ ಪ್ರಯತ್ನ ಮಾಡುತಿದ್ದಾರೆ. ಆದರೆ ಈ ನತದೃಷ್ಟ … Continue reading ಚಾಮರಾಜನಗರ ಆಕ್ಸಿಜನ್ ದುರಂತ : ಈವರೆಗೂ ಮನೆಗೆ ತೆರಳಿ ಸಾಂತ್ವನ ಹೇಳದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed