• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 

Chetan by Chetan
August 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಚಾಮುಂಡಿ ಬೆಟ್ಟ ಹಿಂದೂಗಳ ಸ್ವತ್ತು – ಇದರಲ್ಲಿ ಯಾವುದೇ ಅನುಮಾನವಿಲ್ಲ : ಆರ್.ಅಶೋಕ್ 
Share on WhatsAppShare on FacebookShare on Telegram

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ (Banu mushtaq) ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿ ಬೆಟ್ಟ (Chamundi hill) ಹಿಂದುಗಳ ಸ್ವತ್ತಲ್ಲ ಎಂಬ ಡಿಕೆಶಿ ಹೇಳಿಕೆ ಹಿನ್ನೆಲೆ ಇಂದು ಚಾಮುಂಡಿ ಬೆಟ್ಟಕ್ಕೆ ಆರ್. ಅಶೋಕ್ (R Ashok) ಭೇಟಿ ನೀಡಲಿದ್ದಾರೆ. ಬಿಜೆಪಿ ನಾಯಕರ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಈ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂಗೆ ಒಳ್ಳೆಯ ಬುದ್ಧಿ ನೀಡು ತಾಯಿ‌ ಎಂದು ಆರ್.ಅಶೋಕ್. ಪ್ರಾರ್ಥನೆ ಸಲ್ಲಿಸಲಿದ್ದಾರೆ.

ADVERTISEMENT

ಸಿಎಂ ಸಿದ್ಧರಾಮಯ್ಯ ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟಕರಾಗಿ ಆಯ್ಕೆ ಮಾಡಿದ್ದಾರೆ. ವಿಗ್ರಹ ಆರಾಧನೆಯನ್ನೇ ಒಪ್ಪದವರ ಕೈ ಯಿಂದ ವಿಗ್ರಹ ಆರಾಧನೆ ಮಾಡಿಸಲು ಮುಂದಾಗಿದ್ದಾರೆ.ಈ ಸರ್ಕಾರಕ್ಕೆ ಒಳ್ಳೆಯ ಬುದ್ಧಿ ನೀಡು ತಾಯಿ ಎಂದು ಪ್ರಾರ್ಥನೆ ಸಲ್ಲಿಕೆ ಮಾಡಲಿದ್ದಾರೆ. 

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಚಾಮುಂಡಿ ಬೆಟ್ಟ ಹಿಂದುಗಳ ಸ್ವತ್ತಲ್ಲ ಎಂದಿದ್ದಾರೆ.ಇದು ಹಿಂದುಗಳ ಪವಿತ್ರ ಸ್ಥಳ. ಇದರಲ್ಲಿ ಯಾವುದೇ ಅನುಮಾನವಿಲ್ಲ.ಪ್ರವಾಸಿ ತಾಣವಂತೂ ಅಲ್ಲ. ರಾಜ್ಯದಲ್ಲಿ ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳ, ಉಡುಪಿಯ ಶ್ರೀ ಕೃಷ್ಣ, ಕೊಲ್ಲೂರು ಮೂಕಾಂಬಿಕೆ, ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದೆ ಯಾವ ರೀತಿ ಪವಿತ್ರ ಸ್ಥಳವೋ..ಹಾಗೆಯೇ ಮೈಸೂರಿನ ಚಾಮುಂಡಿ ತಾಯಿ ಕೂಡ..ಇದು ಹಿಂದುಗಳ ಸ್ವತ್ತು ಎಂದಿದ್ದಾರೆ. 

ತಲೆತಲಾಂತರದಿಂದ ರಾಜ ಮಹಾರಾಜರು ತಾಯಿಯನ್ನು ಪೂಜಿಸುತ್ತಾ ಬಂದಿದ್ದಾರೆ.ಇದು ಹಿಂದುಗಳಿಗೆ ಸ್ವತ್ತೇ.ಇದರಲ್ಲಿ ಅನುಮಾನವೇ ಬೇಡ.ಈಗ ಸರ್ಕಾರ ಭಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆ ಕರೆಸುತ್ತಿರುವುದು, ಡಿಸಿಎಂ ಡಿಕೆಶಿ ಚಾಮುಂಡಿ ಬೆಟ್ಟ ಹಿಂದುಗಳ ಸ್ವತ್ತಲ್ಲ ಎಂದಿರುವುದು ಅಕ್ಷಮ್ಯ ಅಪರಾಧ. ಇವರಿಗೆ ಬುದ್ಧಿ ಕೊಡು ತಾಯಿ ಎಂದು ಪ್ರಾರ್ಥನೆ ಸಲ್ಲಿಸಲು ಆರ್.ಅಶೋಕ್. ತೆರಳುತ್ತಿದ್ದಾರೆ. 

Tags: chamundi hillDK ShivakumarR Ashok
Previous Post

ಬಿ ಎಲ್ ಡಿ ಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸಸಾಹಿತ್ಯ ಪ್ರಕಟ: ಎಂ ಬಿ ಪಾಟೀಲ

Next Post

ರವೀಂದ್ರ ಗೌಡನ ಕೈ ಬಿಟ್ಟು ಸ್ಟಾರ್‌ ಚಂದ್ರುಗೆ MP ಟಿಕೆಟ್‌ ಕೊಟ್ರಾ ಡಿಕೆಶಿ..!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ರವೀಂದ್ರ ಗೌಡನ ಕೈ ಬಿಟ್ಟು ಸ್ಟಾರ್‌ ಚಂದ್ರುಗೆ MP ಟಿಕೆಟ್‌ ಕೊಟ್ರಾ ಡಿಕೆಶಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada