• Home
  • About Us
  • ಕರ್ನಾಟಕ
Friday, January 9, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಲಪಂಥೀಯ ವಿಚಾರಧಾರೆ ಶೇರ್ ಮಾಡಿದ ಗ್ರಾಮೀಣ ವಿಶ್ವವಿದ್ಯಾಲಯ ವಾಟ್ಸ್ ಆಪ್ ಗ್ರೂಪ್ ಸಂದೇಶ -ತಮಗೆ ಸಂಬಂಧಿಸಿಲ್ಲ – ವಿಷ್ಣುಕಾಂತ ಎಸ್. ಚಟಪಲ್ಲಿ ಕುಲಪತಿ

Any Mind by Any Mind
May 25, 2021
in ಕರ್ನಾಟಕ
0
ಬಲಪಂಥೀಯ ವಿಚಾರಧಾರೆ ಶೇರ್ ಮಾಡಿದ ಗ್ರಾಮೀಣ ವಿಶ್ವವಿದ್ಯಾಲಯ ವಾಟ್ಸ್ ಆಪ್ ಗ್ರೂಪ್ ಸಂದೇಶ -ತಮಗೆ ಸಂಬಂಧಿಸಿಲ್ಲ  – ವಿಷ್ಣುಕಾಂತ ಎಸ್. ಚಟಪಲ್ಲಿ ಕುಲಪತಿ
Share on WhatsAppShare on FacebookShare on Telegram

ADVERTISEMENT

ಗದಗ್ನ ಗ್ರಾಮೀಣಾಭಿವೃದ್ಧಿ ವಿಶ್ವ ವಿದ್ಯಾಲಯ ಉಚಿತ ಆಪ್ತ ಸಮಾಲೋಚನೆ ಹಾಗೂ ಕೋವಿಡ್ ಸೋಂಕಿತರ ಸಂಬಂಧಿಗಳಿಗೆ ಊಟ ಕೊಡುವ ಮೂಲಕ ಸುದ್ದಿಯಾಗಿದ್ದು ಇತ್ತೀಚೆಗೆ ಬಿ ಎಲ್ ಸಂತೋಷ್ ಭಾಷಣದ ವಿಡಿಯೋ ಕೊಂಡಿಯನ್ನು ಹಂಚಿಕೊಂಡು ಮನವಿ ಮಾಡಿದ್ದು ಈ ವಿಶ್ವವಿದ್ಯಾಲಯ ಬಲಪಫಥೀಯ ವಿಚಾರಧಾರೆಗಳನ್ನು ಪಸರಿಸುವ ತಾಣವಾಗುತ್ತಿದೆಯೇ ಮತ್ತು ಕೇಸರೀಕರಣವಾಗುತ್ತಿದೆಯೇ ಎಂಬ ಪ್ರಶ್ನೆ ಈಗ ಜನರಲ್ಲಿ ಮೂಡುತ್ತಿದೆ.

ಮಾಧ್ಯಮ ಮಿತ್ರ ಸಂವಹನಕ್ಕಾಗಿ ಇರುವ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂತೋಷ ಅವರ ಭಾಷಣದ ತುಣುಕು ಶೇರ್ ಮಾಡಿ ವರದಿ ಮಾಡಿ ಎಂದು ಮನವಿ ಮಾಡಿದ್ದು ಈಗ  ವೈರಲ್ ಆಗಿದೆ. ಪ್ರಜ್ಞಾ ಪ್ರವಾಹ ಎಂಬ ಫೇಸ್ ಬುಕ್ ಪೇಜ್ ಕರ್ನಾಟಕ ವಿಭಾಗದ ಲಿಂಕ್ ಅನ್ನು ಶೇರ್ ಮಾಡಲಾಗಿತ್ತು.

ಈ ಗ್ರೂಪ್ ವಿಶ್ವವಿದ್ಯಾಲಯದ ಕಾರ್ಯಕ್ರಮಗಳನ್ನು ಮಾಧ್ಯಮ ಮಿತ್ರರಿಗೆ ತಲುಪಿಸುವ ನಿಟ್ಟಿನಲ್ಲಿ ಮಾಡಲಾಗಿದೆ. ಒಳ್ಳೆಯ ಕಾರ್ಯಕ್ರಮಗಳೂ ಈ ವಿಶ್ವವಿದ್ಯಾಲಯದಿಂದ ಆಗುತ್ತಿವೆ. ಇದಕ್ಕೆ ಕಮೆಂಟ್ ಮಾಡಬೇಕೆಂದರೆ ಓನ್ಲಿ ಅಡ್ಮಿನ್ ಆಪ್ಷನ್ ಇದೆ.

ಭಾಷಣದಲ್ಲಿ ಬಿ ಎಲ್ ಸಂತೋಷ ಅವರು ಕುಂಭಮೇಳದಿಂದ ಕೋವಿಡ್ ಹರಡಿರುವುದು ಸುಳ್ಳು ಹಾಗೂ ಪ್ರಧಾನಿ ಅವರ ಚುನಾವಣಾ ಸಮಾವೇಶವನ್ನು ಸಮರ್ಥಿಸಿಕೊಳ್ಳುವ ಸಂದೇಶಗಳಿವೆ. ಇಂತಹ ಸಂದೇಶಗಳು ಈ ವಿಶ್ವವಿದ್ಯಾಲಯದ ಗ್ರೂಪ್ ನಲ್ಲಿ ಏಕೆ ಬಂದಿತು ಎಂದು ಕೇಳುವ ಮೊದಲೇ ಈ ಸಂದೇಶವನ್ನು ಡಿಲೀಟ್ ಮಾಡಲಾಯಿತು. ಅದರ ಕೆಳಗಡೆ ಈ ಸಂದೇಶ ಪಬ್ಲಿಷ್ ಮಾಡಿದರೆ ನಾವು ಜವಾಬ್ದಾರರಲ್ಲ ಎಂಬ ಖಡಕ್ ಸಂದೇಶ ಕೂಡ ಕೆಳಗಿತ್ತು.

ಇದರ ಬಗ್ಗೆ ಕೇಳಿದಾಗ ಕುಲಪತಿಗಳಾದ ಪ್ರೊ. ವಿಷ್ಣುಕಾಂತ್ ಚಟಪಲ್ಲಿ ಇದು ನಾವು ಮಾಡಿರುವ ಗ್ರೂಪ್ ಅಲ್ಲ. ಮೀಡಿಯಾ ಕೋ ಆರ್ಡಿನೇಟರ್ ಆದ ಪ್ರಶಾಂತ್ ಮೇರವಾಡೆ ಅವರು ಮಾಡಿದ್ದು. ಇದಕ್ಕೂ ವಿಶ್ವವಿದ್ಯಾಲಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.  ರಾಷ್ಟ್ರೀಯ ವಿಚಾರವಾದ ಆತ್ಮನಿರ್ಭರದ ವಿಷಯವನ್ನು ಗ್ರಾಮೀಣ ಹಾಗೂ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಪ್ರಚಾರ ಮಾಡುತ್ತೇವೆ, ಆದರೆ ಈ ಲಿಂಕ್ ಗೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಆದರೂ ಇಂತಹ ವಿಚಾರಗಳು ಏಕೆ ಶೇರ್ ಮಾಡಿದರು, ಇದು ಕೇಸರೀಕರಣದ ಹೆಜ್ಜೆಯೇ ಎಂಬ ವಿಚಾರ ಹಲವರಲ್ಲಿ ಮೂಡಿದ್ದು ದಿಟ. 

Previous Post

ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ 1.5 ಲಕ್ಷ ಮೌಲ್ಯದ ತಾಳಿ ಸರ ಕಳವು ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Next Post

ಬಿಹಾರ ಆಸ್ಪತ್ರೆಗಳ ಕರಾಳ ಮುಖ ಬಿಚ್ಚಿಟ್ಟ ಭಗಲ್ಪುರ ಮಹಿಳೆ!

Related Posts

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
0

ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು. ಇದು ಬಿಜೆಪಿಯವರ ಹುನ್ನಾರ....

Read moreDetails
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

January 8, 2026
Next Post
ಬಿಹಾರ ಆಸ್ಪತ್ರೆಗಳ ಕರಾಳ ಮುಖ ಬಿಚ್ಚಿಟ್ಟ ಭಗಲ್ಪುರ ಮಹಿಳೆ!

ಬಿಹಾರ ಆಸ್ಪತ್ರೆಗಳ ಕರಾಳ ಮುಖ ಬಿಚ್ಚಿಟ್ಟ ಭಗಲ್ಪುರ ಮಹಿಳೆ!

Please login to join discussion

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!
Top Story

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

by ಪ್ರತಿಧ್ವನಿ
January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್
Top Story

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 8, 2026
KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!
Top Story

KJ George: 77.17 ಕೋಟಿ ರೂಗಳ ಲಾಭಾಂಶವನ್ನು ಸಿದ್ದರಾಮಯ್ಯನವರಿಗೆ ನೀಡಿದ ಕ್ರೆಡಲ್..‌!!

by ಪ್ರತಿಧ್ವನಿ
January 8, 2026
ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ
Top Story

ಯಾವ ಪುರುಷಾರ್ಥಕ್ಕಾಗಿ ನಿಮ್ಮ ಹೋರಾಟ: ಕಾಂಗ್ರೆಸ್‌ ವಿರುದ್ಧ ಗುಡುಗಿದ ಪ್ರಹ್ಲಾದ್‌ ಜೋಶಿ

by ಪ್ರತಿಧ್ವನಿ
January 8, 2026
Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌
Top Story

Kogilu Layout Case: ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಿದ್ದ ಇಬ್ಬರು ಅರೆಸ್ಟ್‌

by ಪ್ರತಿಧ್ವನಿ
January 8, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

“ನರೇಗಾ ಉಳಿಸಿ” ಜನಾಂದೋಲನದ ಆಯೋಜನೆ ಕುರಿತು ಸಮಾಲೋಚನೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

January 8, 2026
ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

ಪ್ರಹ್ಲಾದ್ ಜೋಷಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ:: ಡಿ.ಕೆ. ಶಿವಕುಮಾರ್

January 8, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada