• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೊಲ್ಲೂರಿನಲ್ಲಿ ಡಿಕೆಶಿ ಕುಟುಂಬದಿಂದ ಚಂಡಿಕಾಯಾಗ : ಮುಂದಿನ ಸಿಎಂ ಬಗ್ಗೆ ಮಾರ್ಮಿಕ ನುಡಿ

ಪ್ರತಿಧ್ವನಿ by ಪ್ರತಿಧ್ವನಿ
April 24, 2023
in ರಾಜಕೀಯ
0
ಕೊಲ್ಲೂರಿನಲ್ಲಿ ಡಿಕೆಶಿ ಕುಟುಂಬದಿಂದ ಚಂಡಿಕಾಯಾಗ : ಮುಂದಿನ ಸಿಎಂ ಬಗ್ಗೆ ಮಾರ್ಮಿಕ ನುಡಿ
Share on WhatsAppShare on FacebookShare on Telegram

ಉಡುಪಿ : ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ದೇವರ ಮೊರೆ ಹೋಗಿದ್ದಾರೆ. ಮೂರು ದಿನಗಳ ಕಾಲ ಟೆಂಪಲ್​ ರನ್​ ನಡೆಸುತ್ತಿರುವ ಡಿಕೆಶಿ ಇಂದು ಕೊಲ್ಲೂರಿನಲ್ಲಿ ಕುಟುಂಬ ಸಮೇತರಾಗಿ ನವಚಂಡಿಕಾಯಾಗ ನಡೆಸಿದ್ದಾರೆ. ನರಸಿಂಹ ಅಡಿಗ ನೇತೃತ್ವದಲ್ಲಿ ಈ ಯಾಗ ನಡೆಸಲಾಗಿದೆ.

ADVERTISEMENT


ಕೊಲ್ಲೂರಿನಲ್ಲಿ ನವಚಂಡಿಕಾಯಾಗ ಯಾಗ ಮುಗಿಸಿದ ಬಳಿಕ ನೇರವಾಗಿ ಉಡುಪಿಗೆ ಡಿಕೆಶಿ ಕುಟುಂಬ ಪ್ರಯಾಣಿಸಲಿದೆ.


ಇನ್ನು ಟೆಂಪಲ್​ ರನ್​ ನಡುವೆಯೇ ಡಿಕೆ ಶಿವಕುಮಾರ್​ ಮುಂದಿನ ಸಿಎಂ ತಾನೇ ಎಂಬುದರ ಬಗ್ಗೆ ಮತ್ತೊಮ್ಮೆ ಪರೋಕ್ಷವಾಗಿ ಮಾತನಾಡಿದ್ದಾರೆ. ಮುಂದಿನ ಸಿಎಂ ಆಗಬೇಕು ಎಂಬ ಬಯಕೆ ನಿಮಗಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದ ಅವರು, ನಾವು ರಾಜಕಾರಣಿಗಳು, ಖಾವಿ ಹಾಕಿಕೊಂಡಿಲ್ಲ, ಬಿಳಿ ಬಟ್ಟೆ ಹಾಕಿಕೊಂಡಿದ್ದೇವೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಖುರ್ಚಿಯನ್ನು ಬಿಟ್ಟುಕೊಡುವ ಮಾತೇ ಇಲ್ಲ ಎಂಬುದರ ಬಗ್ಗೆ ಪರೋಕ್ಷವಾಗಿ ನುಡಿದಿದ್ದಾರೆ.

Tags: BJPDK ShivakumarKollurSringeriUdupiಉಡುಪಿಕಾಂಗ್ರೆಸ್​ಕೊಲ್ಲೂರುಡಿ ಕೆ ಶಿವಕುಮಾರ್​ಬಿಜೆಪಿಶೃಂಗೇರಿ
Previous Post

ರಾಜ್ಯ ವಿಧಾನಸಭಾ ಚುನಾವಣೆ: ಮೈಸೂರು ಭಾಗದಲ್ಲಿ ಮತಬೇಟೆಗಿಳಿದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು..!

Next Post

ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
SIR issue

SIR ತಂದಿಟ್ಟ ಗಂಡಾಂತರಕ್ಕೆ ಅಸುನೀಗಿದ ಗ್ರಾಮ ಲೆಕ್ಕಾಧಿಕಾರಿ : ಈ ಸಾವಿಗೆ ಹೊಣೆ ಯಾರು..?

July 4, 2026
Next Post
ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada