• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ 3 ಲ್ಯಾಂಡ್: ಇಸ್ರೊ ಪ್ರಕಟ

ಪ್ರತಿಧ್ವನಿ by ಪ್ರತಿಧ್ವನಿ
August 23, 2023
in ಇದೀಗ, ದೇಶ
0
ಚಂದ್ರಯಾನ 3
Share on WhatsAppShare on FacebookShare on Telegram

ಸ್ವಯಂಚಾಲಿತ ಲ್ಯಾಂಡಿಂಗ್ ಸೀಕ್ವೆನ್ಸ್ (ALS) ಪ್ರಾರಂಭಕ್ಕೆ ಎಲ್ಲವೂ ಸಿದ್ಧವಾಗಿದೆ. ಸಂಜೆ 5 ಗಂಟೆ 44 ನಿಮಿಷ ಸುಮಾರಿಗೆ ಗೊತ್ತುಪಡಿಸಿದ ಸ್ಥಳದಲ್ಲಿ ಲ್ಯಾಂಡರ್ ಮಾಡ್ಯೂಲ್ (LM) ಆಗಮನದ ನಿರೀಕ್ಷೆ. ಕಾರ್ಯಾಚರಣೆಯ ನೇರ ಪ್ರಸಾರ ಸಂಜೆ 5.20ರಿಂದ ಆರಂಭವಾಗಲಿದೆ. ಸಂಜೆ 6 ಗಂಟೆ 4 ನಿಮಿಷಕ್ಕೆ ಚಂದ್ರಯಾನ 3 ವಿಕ್ರಮ್ ಲ್ಯಾಂಡರ್ ಚಂದಿರನನ್ನು ಸ್ಪರ್ಶ ಮಾಡಲಿದೆ ಎಂದು ಇಸ್ರೊ ಟ್ವೀಟ್‌ ಮೂಲಕ ಖಚಿತಪಡಿಸಿದೆ.

ADVERTISEMENT

Chandrayaan-3 Mission:
All set to initiate the Automatic Landing Sequence (ALS).
Awaiting the arrival of Lander Module (LM) at the designated point, around 17:44 Hrs. IST.

Upon receiving the ALS command, the LM activates the throttleable engines for powered descent.
The… pic.twitter.com/x59DskcKUV

— ISRO (@isro) August 23, 2023

ಚಂದ್ರಯಾನ 3 ಯಶಸ್ವಿಗೆ ಹಾರೈಸಿ ವಿಕ್ರಮ್ ಲ್ಯಾಂಡರ್ ಮಾಡಲ್ಗೆ ಚಿಕ್ಕಬಳ್ಳಾಫುರದ ಎಸ್.ಜೆ.ಸಿ.ಐ.ಟಿ ಕಾಲೇಜಿನ ಏರೋನಾಟಿಕಲ್ ಇಂಜನಿಯರಿಂಗ್ ಹಾಗೂ ಏರೊ ಸ್ಪೇಸ್ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪೂಜೆ ಮಾಡಿದರು. ರಾಕೇಟ್ ಲಾಂಚರ್, ವಿಕ್ರಮ್ ಲ್ಯಾಂಡರ್, ಪ್ರಜ್ಞಾನ್ ರೋವರ್ ಮಾದರಿ ತಯಾರಿಸಿ ಪೂಜೆ ಮಾಡಿ ಚಂದ್ರಯಾನ- 3 ಗೆ ಯಶಸ್ವಿಯಾಗಲೆಂದು ಹಾರೈಸಿದರು.

ದೇಶಾದ್ಯಂತ ವಿವಿಧ ಪಕ್ಷಗಳ ನಾಯಕರು ಚಂದ್ರಯಾನ 3ರ ಯಶಸ್ಸಿಗೆ ಶುಭ ಕೋರಿದ್ದಾರೆ. ಮಂತ್ರಾಲಯ, ತಿರುಪತಿ, ಮೈಸೂರು ಚಾಮುಂಡೇಶ್ವರಿ, ನಂಜುಂಡೇಶ್ವರ ಸೇರಿದಂತೆ ದೇಶದ ಅನೇಕ ದೇಗುಲಗಳಲ್ಲಿ ಚಂದ್ರಯಾನ 3ರ ಯಶಸ್ಸಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅನೇಕರು ಹೋಮ, ಹವನ ಮಾಡಿಸಿದ್ದಾರೆ.

Tags: Chandrayaan 3ISROVikram Landerಇಸ್ರೊಚಂದ್ರಯಾನ 3ವಿಕ್ರಮ್‌ ಲ್ಯಾಂಡರ್‌
Previous Post

ʼಮುಸ್ಲಿಮರು ನಿಮ್ಮ ಜೀತದಾಳುಗಳಲ್ಲʼ: ಕಾಂಗ್ರೆಸ್‌ ಮೃದು ಹಿಂದುತ್ವದ ವಿರುದ್ಧ ಮಾಜಿ ರಾಜ್ಯಪಾಲ ಕಿಡಿ!

Next Post

ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

ಸುಪ್ರೀಂಗೆ ಆಕ್ಷೇಪ ಸಲ್ಲಿಸುವ ಮುನ್ನ ನೀರು ಹರಿಸಿದ್ದೇಕೆ?: ಸರ್ವಪಕ್ಷ ಸಭೆಯಲ್ಲಿ ಸರಕಾರಕ್ಕೆ ಹೆಚ್‌ಡಿಕೆ ಚಾಟಿ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada